ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಕೆಂಪು ಬಣ್ಣದ ಪುಸ್ತಕ ಹಿಡಿದು,ಈ ದೇಶದಲ್ಲಿ ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿವ ರಾಹುಲ್ ಗಾಂಧಿ ಮತ್ತು ಡಿಎಂಕೆ ನಾಯಕರು, ಮುಸ್ಲಿಂ ಓಲೈಕೆಗಾಗಿ ಸಾಂವಿಧಾನಿಕವಾಗಿಯೇ ತಿರುಪುರಂ ಕುಡ್ರಂ ನಲ್ಲಿ ಕಾರ್ತೀಕ ದೀಪೋತ್ಸವದ ಪರವಾಗಿ ತೀರ್ಪನ್ನು ನೀಡಿರುವ ನ್ಯಾಯಮೂರ್ತಿ ಜಿ ಆರ್‌ ಸ್ವಾಮಿನಾಥನ್‌ ವಿರುದ್ಧ ಮಾಹಾಭಿಯೋಗಕ್ಕೆ ಮುಂದಾಗಿ ಹಿಂದೂಗಳನ್ನು ಧಾರ್ಮಿಕ ನಂಬಿಕೆಗಳನ್ನು ಧಮನಿಸುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಕಾಶಿಯ ವಾಲಿರುವ ರತ್ನೇಶ್ವರ ದೇವಾಲಯ

ಇಟಲಿಯ ಟಸ್ಕನಿ ಪ್ರದೇಶದ ಒಂದು ನಗರವಾದ ಪಿಸಾ ಇಂದು ಜಗತ್ಪ್ರಸಿದ್ದವಾಗಿದೆ. ಆ ನಗರ ಹಾಗೆ ಪ್ರಸಿದ್ಧವಾಗಲು ಅಲ್ಲಿರುವ ಓರೆಯಾಗಿರುವ ಗೋಪುರವೊಂದು ಕಾರಣವಾಗಿದ್ದು ಅದು ಪ್ರಪಂಚದ ಏಳು ಅದ್ಭುತಗಳಲ್ಲಿ  ಒಂದಾಗಿದೆ.  ಆಗಸ್ಟ್‌ 9, 1173 ರಲ್ಲಿ ಆ ಪ್ರದೇಶದಲ್ಲಿ  ಎತ್ತರವಾದ ಒಂದು ಗೋಪುರವನ್ನು ನಿರ್ಮಿಸಿ  ಅದರ ಮೇಲೊಂದು ದೊಡ್ಡ ಘಂಟೆಯನ್ನು ಇಡಬೇಕೆಂದು ನಿರ್ಧರಿಸಲಾಗಿತ್ತು. ಅದರೆ 1778ರಲ್ಲಿ ಮೂರು ಅಂತಸ್ತಿನ ಕೆಲಸ ಮುಗಿಯುತ್ತಿದ್ದಾಗ, ಇದ್ದಕ್ಕಿದ್ದಂತೆಯೇ ಈ ಕಟ್ಟಡ ಒಂದು ಕಡೆಗೆ ಸ್ವಲ್ಪ ವಾಲಿದ್ದನ್ನು ಕಂಡ ಅಲ್ಲಿನ ಜನ ಈ ಕಟ್ಟಡ… Read More ಕಾಶಿಯ ವಾಲಿರುವ ರತ್ನೇಶ್ವರ ದೇವಾಲಯ