ಕನ್ನಡ ಚಿತ್ರರಂಗ ಅಂದು ಇಂದು

ಕನ್ನಡದ ಮೊದಲ ಟಾಕೀ ಸಿನಿಮಾ ಸತಿ ಸುಲೋಚನದಿಂದ ಹಿಡಿದು ಇಂದಿನ ಕಾಂತಾರ ಮತ್ತು ಹೆಡ್ ಬುಷ್ ವರೆಗೂ ಕನ್ನಡ ಚಿತ್ರರಂಗ ಬೆಳೆದು ಬಂದ ದಾರಿಯ ಜೊತೆ ಅಂದಿನ ನಿರ್ದೇಶಕರು/ನಟರಿಗೂ ಇಂದಿನ ನಿರ್ದೇಶಕರು/ನಟರಿಗೂ ಇರುವ ವ್ಯತ್ಯಾಸದ ಕುರಿತಾದ ಒಂದು ವಸ್ತುನಿಷ್ಠ ವಿಶ್ಲೇಷಣೆ ಇದೋ ನಿಮಗಾಗಿ.… Read More ಕನ್ನಡ ಚಿತ್ರರಂಗ ಅಂದು ಇಂದು

ಶಂಖನಾದ ಅರವಿಂದ್

ಜನರು ತಮ್ಮೆಲ್ಲಾ ದೈನಂದಿನದ ಕಷ್ಟ ಸುಖಃಗಳನ್ನು ಮರೆಯುವುದಕ್ಕಾಗಿ ಮನೋರಂಜನೆಗಾಗಿ ಕೆಲ ಕಾಲ ನಾಟಕ ಮತ್ತು ಚಲನಚಿತ್ರಗಳನ್ನು ನೋಡಿ ಅದರಲ್ಲಿ ಬರುವ ನಾಯಕ ಮತ್ತು ನಾಯಕಿಯರೊಂದಿಗೆ ತಮ್ಮ ಬದುಕನ್ನು ಹೋಲಿಸಿಕೊಂಡು ತಮ್ಮ ಕಷ್ಟಗಳನ್ನು ಮರೆಯುತ್ತಾರೆ. ಇವೆಲ್ಲವೂ ನಾಯಕ ನಾಯಕಿ ಪ್ರಧಾನವಾಗಿದ್ದರೂ ಅವರಿಬ್ಬರ ಕಥೆಯ ಏಕತಾನತೆಯನ್ನು ತಡೆಯುವ ಸಲುವಾಗಿ ನಾಯಕ ಮತ್ತು ನಾಯಕಿಯ ಕಥೆಗೆ ಸಮಾನಾಂತರವಾಗಿ ಹಾಸ್ಯ ದೃಶ್ಯಗಳನ್ನು ಅಳವಡಿಸಿಕೊಂಡಿರುತ್ತಾರೆ. ಹಾಗಾಗಿ ಅಂದೂ ಇಂದು ಮತ್ತು ಮುಂದೆಯೂ ಹಾಸ್ಯನಟರ ಕಾಲ್ ಶೀಟ್ ಮೊದಲು ಪಡೆದುಕೊಂಡು ನಂತರ ನಾಯಕರನ್ನು ಆರಿಸಿಕೊಳ್ಳುವ ಸಂಪ್ರದಾಯ… Read More ಶಂಖನಾದ ಅರವಿಂದ್