ಅಯೋಧ್ಯೆ ಶ್ರೀರಾಮ ಮಂದಿರ ಹುಂಡಿ ಹಣ ಕಳ್ಳತನ ಆರೋಪಗಳ ನಡುವೆಯೂ ರಾಮನ ಮೇಲಿನ ಭಕ್ತಿ ಅಚಲ
ಕಳೆದ ತಿಂಗಳಷ್ಟೇ ಕಾಶೀ, ಗಯಾ, ಪ್ರಯಾಗ್ ರಾಜ್ ಯಾತ್ರೆ ಮುಗಿಸಿ ಕಡೆಯದಾಗಿ ಅಯೋಧ್ಯೆಯಲ್ಲಿ ಭವ್ಯವಾಗಿ ನಿರ್ಮಾಣವಾಗಿರುವ ಪ್ರಭು ಶ್ರೀರಾಮನ ದೇವಾಲಯಕ್ಕೆ ಕುಟುಂಬ ಸಮೇತ ಹೋಗಿದ್ದಾಗ, ಆ ದೇವಾಲಯದ ಭವ್ಯತೆ ಅಲ್ಲಿನ ಶಿಸ್ತು, ಸಂಯಮ ಎಲ್ಲವನ್ನೂ ನೋಡಿದಾಗ ನನಗೇ ಅರಿವಿಲ್ಲದಂತೆ 90ರ ದಶಕದಲ್ಲಿ ಆಗಷ್ಟೇ ಆರಂಭವಾಗಿದ್ದ ಅಯೋಧ್ಯಾ ಹೋರಾಟದಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಭಾಗಿಯಾಗಿ ಮನೆ ಮನೆಗಳಿಗೂ ಹೋಗಿ ಹಣ ಸಂಗ್ರಹಣೆ ಮಾಡಿದ್ದು, ಇಟ್ಟಿಗೆಗಳನ್ನು ಸಂಗ್ರಹಿಸಿದ್ದು ನಂತರ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಫಣವಿದು ರಾಮನ ಮೇಲಾಣೆ ಮಂದಿರವಲ್ಲೇ ಕಟ್ಟುವೆವು,… Read More ಅಯೋಧ್ಯೆ ಶ್ರೀರಾಮ ಮಂದಿರ ಹುಂಡಿ ಹಣ ಕಳ್ಳತನ ಆರೋಪಗಳ ನಡುವೆಯೂ ರಾಮನ ಮೇಲಿನ ಭಕ್ತಿ ಅಚಲ



