ಕಾಶ್ಮೀರದ ಶ್ರೀನಗರದ ಶ್ರೀ ಶಂಕರಾಚಾರ್ಯ ದೇವಾಲಯ
ಒಂದು ಕಾಲದಲ್ಲಿ ಕಾಶ್ಮೀರೀ ಪಂಡಿತರಿಂದಲೇ ಆವೃತವಾಗಿದ್ದ ಕಾಶ್ಮೀರದ ಕಣಿವೆಯಲ್ಲಿಿ ಇಂದು ಅವರೇ ಅಲ್ಪಸಂಖ್ಯಾತರಾಗಿರುವಂತಹ ದೌರ್ಭಾಗ್ಯವಾಗಿದ್ದರೂ, ಶ್ರೀನಗರದ ಹೃದಯಭಾಗದಲ್ಲಿರುವ ಭವ್ಯವಾದ ಶ್ರೀ ಶಂಕರಾಚಾರ್ಯ ದೇವಾಲಯ ಇಡೀ ಶ್ರೀನಗರಕ್ಕೇ ಮುಕುಟಪ್ರಾಯವಾಗಿದೆ. ಆ ದೇವಾಲಯದ ಸ್ಥಳ ಪುರಾಣ, ಶೀ ಜೇಷ್ಠೇಶ್ವರನ ದರ್ಶನದ ಜೊತೆಗೆ, ಮೈಸೂರು ಅರಸರಿಗೂ ಆ ದೇವಾಲಯಕ್ಕೂ ಇರುವ ಅವಿನಾಭಾವ ಸಂಬಂಧವನ್ನು ತಿಳಿಯೋಣ ಬನ್ನಿ… Read More ಕಾಶ್ಮೀರದ ಶ್ರೀನಗರದ ಶ್ರೀ ಶಂಕರಾಚಾರ್ಯ ದೇವಾಲಯ


