ಕುಂಬ್ಲೆ ಸುಂದರ ರಾವ್

ಮಾತೃಭಾಷೆ ಮಲೆಯಾಳಂ ಆಗಿದ್ದರೂ, ಕನ್ನಡದಲ್ಲಿ ಯಕ್ಷಗಾನ ಮತ್ತು ತಾಳ-ಮದ್ದಳೆಯ ಖ್ಯಾತ ಕಲಾವಿದರೂ, ಬರಹಗಾರರು, ವಾಗ್ಮಿಗಳೂ, ಸರಳ ಸಜ್ಜನ ಮಾಜಿ ಶಾಸಕರಾಗಿ ರಾಜಕಾರಣಿಯಾಗಿಯೂ ಪ್ರಖ್ಯಾತರಾಗಿದ್ದ ಇಂದು ಬೆಳಿಗ್ಗೆ ತಮ್ಮ 88ನೇ ವಯಸ್ಸಿನಲ್ಲಿ ನಿಧನರಾದ ಶ್ರೀ ಕುಂಬ್ಲೆ ಸುಂದರ್ ರಾವ್ ಅವರ ಯಶೋಗಾಥೆಯನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕುಂಬ್ಲೆ ಸುಂದರ ರಾವ್

ದೇವರ ಮೊಸಳೆ ಬಬಿಯಾ

ಕೇರಳದ ಕಾಸರಗೋಡಿನ ಕುಂಬಳೆ ಸಮೀಪದಲ್ಲಿರುವ ಸರೋವರ ಕ್ಷೇತ್ರ ಅನಂತಪುರದ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಬಬಿಯಾ ಎಂಬ ಮೊಸಳೆ ದಿನಾಂಕ 9.10.2022ರ ಭಾನುವಾರ ರಾತ್ರಿಯಂದು ವಯೋಸಹಜವಾಗಿ ಕೊನೆಯುಸಿರೆಳೆದಿರುವುದು ಅಪಾರ ಭಕ್ತಾದಿಗಳಿಗೆ ನೋವನ್ನುಂಟುಮಾಡಿದೆ.

ಬಬಿಯಾ ಎಂದರೆ ಯಾರು? ಏನಿದರ ವಿಶೇಷತೆ? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ದೇವರ ಮೊಸಳೆ ಬಬಿಯಾ

ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ

ಇಡೀ ದೇಶದಲ್ಲಿ ಕಮಲವನ್ನು ಅರಳಿಸುವುದು ಒಂದು ರೀತಿಯಾದರೇ, ದಕ್ಷಿಣ ಭಾರತದ ಕೇರಳ ಮತ್ತು ಪೂರ್ವ ಭಾಗದ ಪಶ್ಚಿಮ ಬಂಗಳದ್ದೇ ಒಂದು ಸಾಹಸ ಗಾಥೆ. ಕೇರಳದಲ್ಲಿ ಕಮ್ಯೂನಿಷ್ಟರ ಕಾಟವಾದರೇ ಪಶ್ಚಿಮ ಬಂಗಾಳದಲ್ಲಿ ಕಮ್ಯೂನಿಷ್ಟರ ತದ್ರೂಪಾಗಿರುವ ತೃಣಮೂಲ ಕಾಂಗ್ರೇಸ್ಸಿಗರ ಜೊತೆಗಿನ ಹೋರಾಟ. ತಲೆ ತಲಾಂತರಗಳಿಂದಲೂ ಎರಡೂ ರಾಜ್ಯಗಳಲ್ಲಿ ಯಾವುದೇ ಸರ್ಕಾರ ಆಡಳಿತಕ್ಕೆ ಬಂದರೂ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದು ಮತ್ತೊಂದು ಘನ ಘೋರ ದುರ್ದೈವವೇ ಸರಿ. ಈ ಎರಡೂ ರಾಜ್ಯಗಳಲ್ಲಿರುವ ಹಿಂದೂಗಳು ಪರಮ ದೈವ ಭಕ್ತರಾದರೂ, ರಾಜಕೀಯವಾಗಿ ಅದೇಕೋ ಕಮ್ಯೂನಿಷ್ಟರನ್ನು… Read More ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ