ಆತುರಗಾರನಿಗೆ ಬುದ್ಧಿ ಮಟ್ಟ!

ಮನು ಭಾಕರ್ ಎರಡು ಪದಕಗಳನ್ನು ಗೆದ್ದಾಗ ಸಂಭ್ರಮಿಸದವರು, ವಿನೇಶ್ ಪೋಗಟ್ ಕುಸ್ತಿಯಲ್ಲಿ ಫೈನಲ್ ತಲುಪುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ ಪುಂಖಾನುಪುಂಖವಾಗಿ ದೇಶವಿರೋಧಿ ಹೇಳಿಕೆಗಳನ್ನು ಹರಿಬಿಟ್ಟಿವರು, ಸ್ವಯಂಕೃತಾಪರಾಧದಿಂದ ವಿನೇಶ್ ಫೈನಲ್ ನಿಂದ ಅನರ್ಹಗೊಳ್ಳುತ್ತಿದ್ದಂತೆಯೇ ಬಾಲ ಸುಟ್ಟ ಬೆಕ್ಕಿನಂತಾಗಿರುವುದು ವಿಪರ್ಯಾಸವೇ ಸರಿ.… Read More ಆತುರಗಾರನಿಗೆ ಬುದ್ಧಿ ಮಟ್ಟ!

ಕೆಲಸವಿಲ್ಲದ ಎಡಬಿಡಂಗಿಗಳು

ಹಿಂದೂಧರ್ಮದ ವಿರುದ್ಧ ಕಾಲಕಾಲಕ್ಕೆ ವಿವಾದಾತ್ಮಕ ಹೇಳಿಕೆಗಳನ್ನು ನೀಡತ್ತಲೇ, ಕುಖ್ಯಾತರಾಗಿರುವ just asking ಪ್ರಕಾಶ ಮತು ಚೇತನ್ ಅಹಿಂಸಾ ಜೊತೆ ಈಗ ಹೊಸದಾಗಿ ಹೆಣ್ಣುಬಾಕ ವಿಜಿ, ಒಡನಾಡಿ ಸ್ಟ್ಲಾನ್ಲಿ ಮತ್ತು ವಿಚಾರವ್ಯಾದಿ ಕಿಶೋರ್ ಸಹಾ ಸೇರಿಕೊಂಡು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವುದು ಆಘಾತಕಾರಿಯಾಗಿದ್ದು ಆ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಕೆಲಸವಿಲ್ಲದ ಎಡಬಿಡಂಗಿಗಳು

ಕನ್ನಡ ಚಿತ್ರರಂಗ ಅಂದು ಇಂದು

ಕನ್ನಡದ ಮೊದಲ ಟಾಕೀ ಸಿನಿಮಾ ಸತಿ ಸುಲೋಚನದಿಂದ ಹಿಡಿದು ಇಂದಿನ ಕಾಂತಾರ ಮತ್ತು ಹೆಡ್ ಬುಷ್ ವರೆಗೂ ಕನ್ನಡ ಚಿತ್ರರಂಗ ಬೆಳೆದು ಬಂದ ದಾರಿಯ ಜೊತೆ ಅಂದಿನ ನಿರ್ದೇಶಕರು/ನಟರಿಗೂ ಇಂದಿನ ನಿರ್ದೇಶಕರು/ನಟರಿಗೂ ಇರುವ ವ್ಯತ್ಯಾಸದ ಕುರಿತಾದ ಒಂದು ವಸ್ತುನಿಷ್ಠ ವಿಶ್ಲೇಷಣೆ ಇದೋ ನಿಮಗಾಗಿ.… Read More ಕನ್ನಡ ಚಿತ್ರರಂಗ ಅಂದು ಇಂದು

ಕಾಂತಾರ ಒಂದು ದಂತಕಥೆ

ಮಾನವ ಹಾಗೂ ಪರಿಸರದ ನಡುವಿನ ಸಂಘರ್ಷ, ಜಮೀನ್ದಾರರ ಕಾಡು ಒತ್ತುವರಿ, ಅರಣ್ಯಾಧಿಕಾರಿಗಳ ಕಿರಿಕಿರಿಯ ಜೊತೆಗೆ ಕರಾವಳಿಯ ಸಂಸ್ಕೃತಿ, ಕಂಬಳದ ಸೊಬಗು, ಭೂತಕೋಲದ ಬಗ್ಗೆ ಅಲ್ಲಿಯ ಜನರ ನಂಬಿಕೆಯನ್ನು ಅಧ್ಭುತವಾಗಿ ತೆರೆ ಮೇಲೆ ತರಲಾಗಿರುವ ಕಾಂತಾರ ಚಿತ್ರದ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ.… Read More ಕಾಂತಾರ ಒಂದು ದಂತಕಥೆ