ಗೆದ್ದಾಗ ನೆನಪಾಗದ ಧರ್ಮ, ಸೋತಾಗ ಏಕೇ?

ದಿಲೀಪ್ ನಿಂದ ಎ. ಆರ್. ರೆಹಮಾನ್ ಆಗಿ ಮತಾಂತರ ಆಗಿಯೂ, ಕಳೆದ *ಮೂರು ದಶಕಗಳಿಂದ ಭಾರತೀಯ ಚಿತ್ರರಂಗದಲ್ಲಿ ಅನಭಿಷಕ್ತ ದೊರೆಯಾಗಿ ಮೆರೆಯುತ್ತಿರುವ ಎ. ಆರ್. ರೆಹಮಾನ್ ನಿಗೆ ಕೆಲಸ ಕಡಿಮೆ ಆಗುತ್ತಿದ್ದಂತೆಯೇ, ಧರ್ಮದ ಗುರಾಣಿ ಹಿಡಿದಿರುವ ಹಿಂದಿನ ಕಥೆ-ವ್ಯಥೆಯ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಗೆದ್ದಾಗ ನೆನಪಾಗದ ಧರ್ಮ, ಸೋತಾಗ ಏಕೇ?

ರಾಜು ಅನಂತಸ್ವಾಮಿ

7 ವಯಸ್ಸಿನಲ್ಲಿಯೇ ತಬಲಾ ವಾದನದ ಅಭ್ಯಾಸ ನಡೆಸಿ, 9ನೇ ವಯಸ್ಸಿನಲ್ಲಿಯೇ ತಂದೆಯ ಜೊತೆ ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಾ, 21 ವಯಸ್ಸಾಗುವಷ್ಟರಲ್ಲಿ ನಾಡಿನ ಹೆಸರಾಂತ ಸುಗಮ ಸಂಗೀತ ಗಾಯಕ, ಸಂಗೀತ ನಿರ್ದೇಶಕನಾಗಿ ನಟನೆಯಲ್ಲೂ ಸೈ ಎನಿಸಿಕೊಂಡು ತನ್ನ 35ನೇ ವಯಸ್ಸಿನಲ್ಲಿಯೇ ಇಹಲೋಕ ತ್ಯಜಿಸಿದ ರಾಜು ಅನಂತಸ್ವಾಮಿಯವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ರಾಜು ಅನಂತಸ್ವಾಮಿ