ಶ್ರೀ ಕನಕದಾಸರು

15ನೇ ಶತಮಾನದಲ್ಲಿ ತಮ್ಮ ಹರಿದಾಸ ಸಾಹಿತ್ಯದ ಮೂಲಕ ಶ್ರೇಷ್ಠ ಹರಿದಾಸ ಸಂತರು ಮತ್ತು ದಾರ್ಶನಿಕರಾಗಿದ್ದ, ಕರ್ನಾಟಕ ಸಂಗೀತದ ಪ್ರಸಿದ್ಧ ಸಂಯೋಜಕರು, ಕವಿಗಳು, ಸಮಾಜ ಸುಧಾರಕರಾಗಿದ್ದಲ್ಲದೇ, ತಮ್ಮ ಕೀರ್ತನೆಗಳು ಮತ್ತು ಉಗಾಭೋಗಗಳ ಮೂಲಕ ಕನ್ನಡ ಸಾರಸ್ವತಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿರುವ ಶ್ರೀ ಕನಕದಾಸರ ಸಾಧನೆಗಳನ್ನು ಅವರ ಜಯಂತಿಯಂದು ಪ್ರತಿಯೊಬ್ಬ ಕನ್ನಡಿಗರೂ ಸ್ಮರಿಸುವುದು ಆದ್ಯ ಕರ್ತವೇ ಹೌದು… Read More ಶ್ರೀ ಕನಕದಾಸರು

ಅಪೂಪ ದಾನ

ಮೂರು ವರ್ಷಗಳಿಗೊಮ್ಮೆ ಬರುವ ಅಧಿಕಮಾಸದಲ್ಲಿ ಮಾತ್ರವೇ ಕೊಡುವಂತಹ ಅನುರೂಪದ ಮತ್ತು ಅಪರೂಪದ ದಾನವೇ ಅಪೂಪ ದಾನ. ಹಾಗಾದ್ರೇ ಅಪೂಪ ದಾನ ಅಂದ್ರೆ ಏನು? ಅಧಿಕ ಮಾಸ ಅಂದ್ರೇ ಏನು? ಅದು ಹೇಗೆ ಬರುತ್ತದೆ? ಮತ್ತು ಅದರ ಮಹತ್ವ ಮತ್ತು ಆ ಮಾಸಾಚರಣೆಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ
Read More ಅಪೂಪ ದಾನ