ದಸರಾ ಉದ್ಘಾಟನೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ

ಬಾನು ಮುಷ್ತಾಕ್ ಅವರ ಕೃತಿಯನ್ನು ದೀಪಾ ಭಸ್ತಿರವರು ಆಂಗ್ಲ ಭಾಷೆಗೆ ಅನುವಾದ ಮಾಡಿ ಇಂಗ್ಲೇಂಡ್ ಮತ್ತು ಐರ್ಲೆಂಡ್ ಪ್ರದೇಶದಲ್ಲಿ ಬಿಡುಗಡೆ ಮಾಡಿದ್ದರಿಂದಾಗಿಯೇ ಆ ಕೃತಿಗೆ ಬೂಕರ್ ಪ್ರಶಸ್ತಿ ಬಂದಿರುವಾಗ, ದಸರಾ ಉದ್ಭಾಟನೆಯನ್ನು ಕೇವಲ ಬಾನು ಮುಷ್ತಾಕ್ ಅವರಿಂದ ಮಾಡಿಸುತ್ತಿರುವುದು ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಇಟ್ಟಂತಾಗುತ್ತದೆ ಅಲ್ವೇ? … Read More ದಸರಾ ಉದ್ಘಾಟನೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ

ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಅಂದು ಮುಸಲ್ಮಾನರ ಆಕ್ರಮಣದಿಂದ ಹಿಂದೂಗಳನ್ನು ರಕ್ಷಿಸುವ ಸಲುವಾಗಿ ವಿಜಯನಗರ ಸಾಮ್ರಾಜ್ಯ ಕಟ್ಟಿ ಹಿಂದೂಗಳನ್ನು ಒಗ್ಗೂಡಿಸಲು ನಾಡ ಹಬ್ಬವಾಗಿ ದಸರಾ ಹಬ್ಬ ಆರಂಭವಾದರೆ, ಇಂದು ಅದೇ ತಾಯಿ ಭುವನೇಶ್ವರಿಯನ್ನು ದ್ವೇಷಿಸುವ ಖಟ್ಟರ್ ಮುಸ್ಲಿಂ ಭಾನು ಮುಷ್ತಾಕ್ ಅವರಿಂದ ದಸರಾಗೆ ಚಾಲನೆ ನೀಡುವ ಮೂಲಕ ಸಮಸ್ತ ಹಿಂದೂಗಳು ಮತ್ತು ಗುರು ವಿದ್ಯಾರಣ್ಯರ ಮೂಲ ಆಶಯಯಕ್ಕೇ ಕೊಳ್ಳಿ ಇಟ್ಟಂತಾಗುವುದಲ್ಲವೇ?… Read More ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?