ಹೆಣ್ಣಿಗೆ ತನ್ನ ರೂಪವೇ ವರ ಮತ್ತು ಶಾಪ

ಕುಂಭಮೇಳ ಎನ್ನುವುದು ಪ್ರಪಂಚದ ಅತಿದೊಡ್ಡ ಧಾರ್ಮಿಕ ಮತ್ತು ಆಧ್ಯಾತ್ಮಿಕ ವೇದಿಕೆಯಾಗಿದ್ದು, ಪ್ರತಿ 12 ವರ್ಷಕ್ಕೊಮ್ಮೆ ಈ ಮೇಳ ನಡೆಯುತ್ತದೆ. ಈ ಆಚರಣೆಯ ಹಿಂದೆ ಸಮುದ್ರ ಮಂಥನಕ್ಕೆ ಸಂಬಂಧಿಸಿದ ಪೌರಾಣಿಕೆ ಹಿನ್ನಲೆಯಿದ್ದು, ಕ್ಷೀರ ಸಮುದ್ರದ ಮಧ್ಯೆ, ಕೂರ್ಮಾವತಾರದಲ್ಲಿದ್ದ ಭಗವನ್ ವಿಷ್ಣುವಿನ ಬೆನ್ನಿನ ಮೇಲೆ  ಕೈಲಾಸ ಪರ್ವತವನ್ನು ಕಡೆಗೋಲಾಗಿಸಿಕೊಂಡು ವಾಸುಕಿಯನ್ನು ಹಗ್ಗವನ್ನಾಗಿಸಿಕೊಂಡು ದೇವತೆಗಳು ಹಾಗೂ ಅಸುರರ ನಡುವೆ ಅಮೃತಕ್ಕಾಗಿ ಸಮುದ್ರ ಮಂಥನ ಮಾಡಿ,  ಅಂತಿಮವಾಗಿ ಪಡೆದ ಅಮೃತವನ್ನು ಹಂಚಿಕೊಳ್ಳಲು ಅವರಿಬ್ಬರ ನಡುವೆ ನಡೆದ ಯುದ್ದದಲ್ಲಿ ಅಮೃತವಿದ್ದ ಕೊಡದಿಂದ ನಾಲ್ಕು ಹನಿಗಳು… Read More ಹೆಣ್ಣಿಗೆ ತನ್ನ ರೂಪವೇ ವರ ಮತ್ತು ಶಾಪ

ಪ್ರಯಾಗದ ಬಡೇ ಹನುಮಾನ್ ಜೀ ಮಂದಿರ್

ಪ್ರಯಾಗ ಭಾರತದ ಅತ್ಯಂತ ಪ್ರಾಚೀನ ನಗರದಲ್ಲಿ ಒಂದಾಗಿದೆ. ಉತ್ತರ ಪ್ರದೇಶದ ಬಹುದೊಡ್ಡ ನಗರದಲ್ಲಿ ಇದೂ ಸಹಾ ಒಂದಾಗಿದ್ದು ಪೌರಾಣಿಕವಾಗಿಯೂ ಮತ್ತು ಐತಿಹಾಸಿಕವಾಗಿಯೂ ಪ್ರಸಿದ್ಧ ನಗರವಾಗಿದೆ. ವೇದ ಪುರಾಣಗಳಲ್ಲಿಯೂ ಈ ನಗರದ ಬಗ್ಗೆ ಉಲ್ಲೇಖವಿದ್ದು ಬ್ರಹ್ಮಾಂಡವನ್ನು ಸೃಷ್ಟಿ ಮಾಡಿದ ನಂತರ ಬ್ರಹ್ಮದೇವ ಪ್ರಥಮವಾಗಿ ಇದೇ ನಗರದಲ್ಲಿಯೇ ಯಜ್ಞಮಾಡಿದ ಎಂಬ ಪ್ರತೀತಿ ಇದೆ. ಆದ್ದಾರಿಂದಲೇ ಈ ನಗರಕ್ಕೆ ಪ್ರಯಾಗ ಎಂಬ ಹೆಸರು ಬಂದಿತೆಂದು ನಂಬಲಾಗಿದೆ. ಇದು ಮೂರು ನದಿಗಳು ಸೇರುವ ತ್ರಿವೇಣಿ ಸಂಗಮವೂ ಹೌದು. ಗಂಗ ಯಮುನಾ ಮತ್ತು ವೇದಗಳಲ್ಲಿ… Read More ಪ್ರಯಾಗದ ಬಡೇ ಹನುಮಾನ್ ಜೀ ಮಂದಿರ್