ಭೀಷ್ಮಾಷ್ಟಮಿ

ಇಂದು ಮಾಘ ಮಾಸದ ಶುದ್ಧ ಅಷ್ಟಮಿ. ಆಜೀವ ಪರ್ಯಂತ ಬ್ರಹ್ಮಚರ್ಯವನ್ನು ಪಾಲಿಸುತ್ತೇನೆ ಎಂದು ಶಪಥ ಮಾಡಿ,  ಮಹಾಭಾರತದಲ್ಲಿ  ಅತ್ಯಂತ ಮಹತ್ತರವಾದ ಪಾತ್ರವನ್ನು ವಹಿಸಿ ಪಿತಾಮಹರೇ ಎನಿಸಿದ್ದ ಬಾಣಗಳ ಹಾಸಿಗೆಯ ಮೇಲೆ ಮಲಗಿದ್ದ ಇಚ್ಛಾಮರಣಿಗಳಾಗಿ ತಮ್ಮ ಜೀವನವನ್ನು ತ್ಯಜಿಸಲು ಉತ್ತರಾಯಣದ ಪುಣ್ಯಕಾಲಕ್ಕಾಗಿ ಕಾಯುತ್ತಿದ್ದ   ಶ್ರೀ ಭೀಷ್ಮಾಚಾರ್ಯರು ತಮ್ಮ ದೇಹತ್ಯಾಗವನ್ನು ಮಾಡಿದ ದಿನ ಹಾಗಾಗಿ ಈ ದಿನವನ್ನು ಭೀಷ್ಮಾಷ್ಟಮಿ  ಎಂದೂ ಕರೆಯಲಾಗುತ್ತದೆ. ಮಹಾಭಾರತದಲ್ಲಿ ಶಂತನು ಮತ್ತು ಗಂಗಾದೇವಿಯ ಪುತ್ರನಾಗಿ ಜನಿಸಿದ್ದ ದೇವವ್ರತ ಸಹಜವಾಗಿಯೇ ಶಂತನುವಿನ ಉತ್ತರಾಧಿಕಾರಿಗಳಾಗಿರುತ್ತಾರೆ. ವಯಸ್ಸಿಗೆ ಬಂದ ಮಗನಿದ್ದರೂ… Read More ಭೀಷ್ಮಾಷ್ಟಮಿ

ವೈಕುಂಠ ಏಕಾದಶಿ  

ವರ್ಷದಲ್ಲಿ ಬರುವ 24 ಏಕಾದಶಿಗಳ ಪೈಕಿ,
ಉಳಿದೆಲ್ಲಾ ಏಕಾದಶಿಗಿಂತಲೂ, ಪುಷ್ಯಮಾಸ/ಧನುರ್ಮಾಸದ ಶುಕ್ಲಪಕ್ಷದಂದು ಬರುವ ವೈಕುಂಠ ಏಕಾದಶಿಯ ವಿಶೇಷವೇನು? ಇದರ ಪೌರಾಣಿಕ ಹಿನ್ನಲೆ ಏನು? ಇದೇ ದಿನವೇ ವೈಕುಂಠದ/ಸ್ವರ್ಗದ ಬಾಗಿಲು ತೆರೆದಿರಲು ಕಾರಣ ಏನು? ಎಂಬೆಲ್ಲಾ ವಿಷಯಗಳ ಕುರಿತಾದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ವೈಕುಂಠ ಏಕಾದಶಿ  

ನಟ ಭಯಂಕರ ವಜ್ರಮುನಿ

ಅಂದಿನ ಕಾಲದ ಹೆಸರಾಂತ ರಾಜಕಾರಣಿಗಳ ವಂಶದ ಕುಡಿಯಾದರೂ ಆಯ್ಕೆ ಮಾಡಿಕೊಂಡಿದ್ದು ರಂಗಭೂಮಿ. ಗದೆ ಹಿಡಿದು ವೇದಿಕೆಯ ಮೇಲೆ ಬಂದು ತನ್ನ ಕಂಚಿನ ಕಂಠದಿಂದ ಸುಸ್ಪಷ್ಟವಾದ ಭಾಷೆಯಲ್ಲಿ ಸಂಭಾಷಣೆಯನ್ನು ಅಬ್ಬರಿಸುತ್ತಿದ್ದರೆ, ಎದುರಿಗಿರುವವರು ಪತರುಗುಟ್ಟು ಹೋಗುವಂತೆ ಮಾಡುತ್ತಿದ್ದ, ಕನ್ನಡ ಚಿತ್ರರಂಗದ ಶ್ರೇಷ್ಠ ಖಳನಟ ಶ್ರೀ ವಜ್ರಮುನಿ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ನಟ ಭಯಂಕರ ವಜ್ರಮುನಿ