ಶ್ರೀ ಎಚ್. ಕೆ. ನಾರಾಯಣ

ಕರ್ನಾಟಕ ಶಾಸ್ತ್ರೀಯ ಮತ್ತು ಹಿಂದೂಸ್ಥಾನಿ ಸಂಗೀತ, ಸುಗಮ ಸಂಗೀತ, ಭಕ್ತಿಗೀತೆ, ಸಮೂಹಗಾಯನ ಕ್ಷೇತ್ರದಲ್ಲಿ ಖ್ಯಾತ ಗಾಯಕರಾಗಿ, ಸಂಗೀತ ಸಂಯೋಜಕರಾಗಿ, ಸಂಗೀತ ನಿರ್ದೇಶಕರಾಗಿ ನಾಲ್ಕು ದಶಕಗಳ ಕಾಲ ಆಕಾಶವಾಣಿಯಲ್ಲಿಯೂ ಸೇವೆಸಲ್ಲಿಸಿ ಅಪಾರ ಜನ ಮನ್ನಣೆ ಪಡೆದಿದ್ದ ಶ್ರೀ ಎಚ್.ಕೆ.ನಾರಾಯಣ ಅವರ ಸಂಗೀತ ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಶ್ರೀ ಎಚ್. ಕೆ. ನಾರಾಯಣ

ಹುಯಿಲಗೋಳ ನಾರಾಯಣರಾಯರು

ಕನ್ನಡದ ಶ್ರೇಷ್ಠ ಕವಿ, ಸ್ವಾತಂತ್ರ್ಯ ಹೋರಾಟಗಾರ, ಉತ್ತಮ ವಾಗ್ಮಿ, ಶ್ರೇಷ್ಠ ನಾಟಕಕಾರರೂ, ನಟರೂ, ಚಿಂತಕರೂ ಹೀಗೆ  ಬಹುಮುಖ ಪ್ರತಿಭೆಯ ಮೇರು ವ್ಯಕ್ತಿಗಳು ಮತ್ತು ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂದು ಕನ್ನಡಿಗರನ್ನು ಸದಾಕಾಲವೂ ಜಾಗೃತಗೊಳಿಸುವಂತಹ ಗೀತೆಯನ್ನು ನೀಡಿದ (ಶ್ರೀ ಹುಯಿಲಗೋಳ ನಾರಾಯಣರಾಯರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.

ನಿಮ್ಮವನೇ ಉಮಾಸುತ… Read More ಹುಯಿಲಗೋಳ ನಾರಾಯಣರಾಯರು

ಡೇರ್ ಡೆವಿಲ್ ಮುಸ್ತಾಫಾ ಚಿತ್ರ ವಿಮರ್ಶೆ

ಕನ್ನಡ ಸಿನಿಮಾಗಳು ಸಿನಿಮಾ ಮಂದಿರದಲ್ಲಿ ಓಡುವುದೇ ಇಲ್ಲಾ ಎನ್ನುವ ಅಪವಾದಕ್ಕೆ ವಿರುದ್ಧವಾಗಿ ಮೂರನೇ ವಾರವೂ ಡೇರ್ ಡೆವಿಲ್ ಮುಸ್ತಫಾ ಚಿತ್ರ ಅದ್ಭುತವಾಗಿ ಪ್ರದರ್ಶನವಾಗುತ್ತಿದೆ ಎಂದರೆ ಅದರಲ್ಲಿ ನಿಜಕ್ಕೂ ಏನೋ ಸ್ತತ್ವ ಇದೆ ಅಲ್ವೇ?

ಬಹುತೇಕ ಹೊಸಬರನ್ನೇ ಸೇರಿಸಿಕೊಂಡು ಚಂದದ ಚಿತ್ರವನ್ನು ಕನ್ನಡಿಗರಿಗೆ ಅರ್ಪಿಸಿರುವ ನಿರ್ದೇಶಕ ಶಶಾಂಕ್ ಸೋಗಾಲ ಅವರ ಪ್ರಯತ್ನ ನನಗೆ ಹೇಗನ್ನಿಸಿತು ಎಂಬುದು ಇದೋ ನಿಮಗಾಗಿ… Read More ಡೇರ್ ಡೆವಿಲ್ ಮುಸ್ತಾಫಾ ಚಿತ್ರ ವಿಮರ್ಶೆ

ಜಿ. ಕೆ. ವೆಂಕಟೇಶ್

ಹೈದರಾಬಾದಿನಲ್ಲಿ ಹುಟ್ಟಿ, ಬೆಂಗಳೂರನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿಸಿಕೊಂಡು, ಗಾಯಕ, ಸಂಗೀತ ನಿರ್ದೇಶಕ, ನಟ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗದಲ್ಲಿ ಅನೇಕ ಪ್ರಥಮಗಳಿಗೆ ಕಾರಣೀಭೂತರಾಗಿದ್ದ, ದಕ್ಷಿಣ ಭಾರತದ ಅಷ್ಟೂ ಚಿತ್ರರಂಗದಲ್ಲಿ ಕನ್ನಡದ ಸಂಗೀತ ನಿರ್ದೇಶಕರು ಎಂದೇ ಪ್ರಖ್ಯಾತರಾಗಿದ್ದ ಶ್ರೀ ಜಿ.ಕೆ. ವೆಂಕಟೇಶ್ ಅವರ ಸಾಧನೆಗಳ ಇಣುಕು ನೋಟವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಜಿ. ಕೆ. ವೆಂಕಟೇಶ್

ಎಂ. ಎಸ್. ರಂಗಾಚಾರ್ಯ

70ರ ದಶಕದಲ್ಲಿ ಮೈಸೂರಿನಲ್ಲಿ ಓದುತ್ತಿದ್ದ ಬಡ ಮಕ್ಕಳಿಗೆ ಯಾವುದೇ ಜಾತಿ, ಕುಲ, ಧರ್ಮದ ಹಂಗಿಲ್ಲದೇ, ವಾರಾನ್ನದ ರೂಪದಲ್ಲಿ ಹೊಟ್ಟೆ ತುಂಬಾ ಊಟವನ್ನು ಹಾಗುತ್ತಿದ್ದ ಕೊಡುಗೈ ದಾನಿ, ಪ್ರಖ್ಯಾತ ವಕೀಲರಾಗಿದ್ದ ಇಚ್ಚಾಮರಣಿ ಶ್ರೀ ಎಂ. ಎಸ್. ರಂಗಾಚಾರ್ಯ ಎಲ್ಲರ ಪ್ರೀತಿಯ ಗಡ್ಡದ ರಂಗಾಚಾರ್ಯ ಅವರ ವ್ಯ್ಕಕ್ತಿ, ವ್ಯಕ್ತಿತ್ವ ಮತ್ತು ಸಮಾಜ ಸೇವೆಯ ಹೃದಯಮೀಟುವ ವಿಷಯಗಳು ಇದೋ ನಿಮಗಾಗಿ… Read More ಎಂ. ಎಸ್. ರಂಗಾಚಾರ್ಯ

ಭಾಷಾ ಭೂಷಣ

ಇತ್ತೀಚೆಗೆ ಟಿವಿಯಲ್ಲಿ ಪೌರಾಣಿಕ ಚಿತ್ರವೊಂದು ಪ್ರಸಾರವಾಗುತ್ತಿತ್ತು. ಪೌರಾಣಿಕ ಚಿತ್ರ ಎಂಬ ಕುತೂಹಲದಿಂದ ನೋಡಲು ಕುಳಿತುಕೊಂಡು ಕೊಂಡ ಅರ್ಧಗಂಟೆಗಳಲ್ಲಿಯೇ ಮನಸ್ಸಿಗೆ ನೋವಾಗಿ ನೋಡಲು ಅಸಹನೀಯವಾಯಿತು. ಅಕಾರ ಮತ್ತು ಹಕಾರದ ನಡುವಿನ ವ್ಯತ್ಯಾಸ ಅರಿಯದ, ಅವರ ಸಂಭಾಷಣೆಗೂ ಅವರ ಆಂಗಿಕ ಅಭಿನಯಕ್ಕೂ ಸಂಬಂಧವೇ ಇರದ, ಕನ್ನಡ ಭಾಷೆಯ ಮೇಲೆ ಸ್ವಲ್ಪವೂ ಹಿಡಿತವಿರದ ಅಪಾತ್ರರನ್ನೆಲ್ಲಾ ಪೌರಾಣಿಕ ಪಾತ್ರದಲ್ಲಿ ನೋಡುತ್ತಿದ್ದಾಗ, ಕನ್ನಡ ಕಸ್ತೂರಿ ಎನ್ನುವಂತಹ ಸೊಗಡಿರುವ ಭಾಷೆಯನ್ನು ಇಷ್ಟು ಕೆಟ್ಟದಾಗಿ ಕೊಲೆ ಮಾಡುತ್ತಿದ್ದಾರಲ್ಲಾ? ಎಂದೆನಿಸಿ ಕೂಡಲೇ ಅಭಿನಯ ಮತ್ತು ಭಾಷ ಶುದ್ಧತೆಯಲ್ಲಿ ಪರಿಪಕ್ವವಾಗಿದ್ದ… Read More ಭಾಷಾ ಭೂಷಣ

ಮಾತೃ ಭಿಕ್ಷೆ, ಸಹಪಂಕ್ತಿ ಭೋಜನ

ಸುಮಾರು 175 ವರ್ಷಗಳ ಹಿಂದಿನ ಘಟನೆ. ಧನ್ಯಾ ಎಂಬ 50ರ ಪ್ರಾಯದ ಕೆಳಜಾತಿಗೆ ಸೇರಿದ ಮಹಿಳೆ ಒಬ್ಬರು ಅವರು ಕೆಲಸ ಮಾಡುತ್ತಿದ್ದ ಮನೆಯ 5 ವರ್ಷದ ಬ್ರಾಹ್ಮಣ ಹುಡುಗನನ್ನು ಬಲು ಅಕ್ಕರೆಯಿಂದ ನೋಡಿಕೊಳ್ಳುತ್ತಿದ್ದಳು. ಅಕೆಗೆ ಆ ಬಾಲಕನ ಮೇಲೆ ಬಲು ಪ್ರೀತಿ. ಆತನೀಗೂ ಅಕೆಯೆಂದರೆ ಬಲು ಅಕ್ಕರೆ ಹಾಗಾಗಿ ಅವರಿಬ್ಬರೂ ಬಹಳ ಅನ್ಯೋನ್ಯತೆಯಿಂದ್ದಿದ್ದರು. ಅದೊಂದು ದಿನ ಆಕೆ ಆ ಬಾಲಕನೊಂದಿಗೆ ಒಂದು ವಿಷಯವನ್ನು ನಿವೇದಿಸಿಕೊಂಡಾಗ ಕೂಡಲೇ ಆ ಬಾಲಕ ಆಕೆಯ ಇಚ್ಛೆಯನ್ನು ಖಂಡಿತವಾಗಿಯೂ ನೆರವೇರಿಸಿಕೊಡುತ್ತೇನೆ ಎಂದು ಭಾಷೆ… Read More ಮಾತೃ ಭಿಕ್ಷೆ, ಸಹಪಂಕ್ತಿ ಭೋಜನ

ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು

ಕೇವಲ ಕರ್ನಾಟಕ ಮತ್ತು ಭಾರತವಷ್ಟೇ ಅಲ್ಲದೇ ಇಡೀ ಈ ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠ ಇಂಜಿನೀಯರ್ ಎಂಬ ಪ್ರಖ್ಯಾತಿಯನ್ನು ಹೊಂದಿದ್ದಂತಹ ಭಾರತ ರತ್ನ ಶ್ರೀ ಮೊಕ್ಷಗುಂಡಂ ವಿಶ್ವೇಶ್ವರಯ್ಯನವರ ಜನ್ಮ ದಿನವಾದ ಸೆಪ್ಟೆಂಬರ್ 15 ರಂದು ಎಂಜಿನಿಯರ್‌ ದಿನ ಎಂದು ಅಚರಿಸುವ ಮೂಲಕ ಆ ಮಹಾಚೇತನಕ್ಕೆ ಗೌರವ ಸಲ್ಲಿಸಲಾಗುತ್ತದೆ.

ಶ್ರೀ ವಿಶ್ವೇಶ್ವರಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯದ ಜೊತೆಗೆ, ಅಂತಹ ಶ್ರೇಷ್ಠ ಪರೋಪಕಾರಿ ಮತ್ತು ಜನಾನುರಾಗಿಗಳಾಗಿದ್ದಂತಹವರ ಕುರಿತು ಇಂದು ಕೆಲವು ಪಟ್ಟಭದ್ರಹಿತಾಸಕ್ತಿಗಳು ನಡೆಸಿಕೊಳ್ಳುತ್ತಿರವ ಬಗೆಗಿನ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು