ಜೀವವಿದ್ದಲ್ಲಿ ಮಾತ್ರವೇ ಜೀವನ

ಕಳೆದ ಒಂದು ವಾರದಲ್ಲಿ, ಇತ್ತೀಚೆಗಷ್ಟೇ ರಾಜ್ಯಸಭೆಗೆ ಆಯ್ಕೆಯಾಗಿದ್ದ ರಾಜ್ಯಸಭಾಸದಸ್ಯರು, ನಾಲ್ಕು ಬಾರಿ ಸಾಂಸದರಾಗಿ ಕೇಂದ್ರದಲ್ಲಿ ಮಂತ್ರಿಗಳಾಗಿದ್ದವರು ಮತ್ತು ಹಿರಿಯ ಶಾಸಕರಲ್ಲದೇ. ಹೆಸರಾಂತ ಗಾಯಕರರಾದ ಶ್ರೀ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ಕಳೆದುಕೊಂಡಿದ್ದೇವೆ ಮತ್ತು ಅಸ್ಸಾಂನ ಮಾಜಿ ಮುಖ್ಯಮಂತ್ರಿಗಳ ಆರೋಗ್ಯ ಚಿಂತಾಜನಕವಾಗಿದೆ. ಇವರೆಲ್ಲರೀ ಪರಿಸ್ಥಿತಿಯ ಹಿಂದೆ ಮಹಾಮಾರಿ ಕೂರೋನಾ ಕೈವಾಡವಿರುವುದು ಸ್ಪಷ್ಟವಾಗಿದೆ. ಸಚಿವರು, ಶಾಸಕರು, ಸಮಾಜದ ಗಣ್ಯವ್ಯಕ್ತಿಗಳಿಗೇ ಚಿಕಿತ್ಸೆ ಫಲಕಾರಿಯಾಗುತ್ತಿಲ್ಲವೆಂದರೆ, ಇನ್ನು ಸಾಮಾನ್ಯ ಜನಗಳ ಪಾಡೇನು? ಸರ್ಕಾರ ಮತ್ತು ಆರೋಗ್ಯ ಇಲಾಖೆ ಎಷ್ಟೇ ಜಾಗೃತಿ ವಹಿಸಿದ್ದರೂ, ಸಮಾಜದಲ್ಲಿ ದಿನೇ… Read More ಜೀವವಿದ್ದಲ್ಲಿ ಮಾತ್ರವೇ ಜೀವನ

bullet ಮತ್ತು wallet ಶಕ್ತಿ ಸಾಮರ್ಥ್ಯ

ಚೀನಾ ದೇಶದ ವುಹಾನ್ ಪ್ರದೇಶದಲ್ಲಿ ಮೊತ್ತ ಮೊದಲಬಾರಿಗೆ ಕಾಣಿಸಿಕೊಂಡ ಕೂರೋನಾ ಎಂಬ ಮಹಾಮಾರಿ ಸೋಂಕು ನೋಡ ನೋಡುತ್ತಿದ್ದಂತೆಯೇ ಇಡೀ ಪ್ರಪಂಚವನ್ನೆಲ್ಲಾ ಆಕ್ರಮಿಸಿ ಲಕ್ಷಾಂತರ ಸಾವು ನೋವು ಸಂಭವಿಸಿದ್ದಲ್ಲದೇ ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿ ಉಂಟಾಗಿದೆ. ಭಾರತವೂ ಸೇರಿದಂತೆ ಪ್ರಪಂಚದ ಎಲ್ಲಾ ದೇಶಗಳು ಆರ್ಥಿಕ ಪುನಶ್ಚೇತನಕ್ಕಾಗಿ ಪ್ರಯತ್ನ ಪಡುತ್ತಿದ್ದರೆ, ಯುದ್ಧೋನ್ಮತ್ತ ಚೀನಾ ದೇಶ ಪ್ರಪಂಚದ ಗಮನವನ್ನು ಬೇರೆಡೆಗೆ ಸೆಳೆಯಲು ಜೂನ್16 ರಂದು ಪೂರ್ವ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಏಕಾಏಕಿ ಭಾರತದ ಸೇನೆಯ ಮೇಲೆ ಲಾಠಿ ಮತ್ತು ಕಲ್ಲುಗಳ ಧಾಳಿಯನ್ನು… Read More bullet ಮತ್ತು wallet ಶಕ್ತಿ ಸಾಮರ್ಥ್ಯ