ಆನಂದ್ ರಾವ್ ಸರ್ಕಲ್

ಮಹಾರಾಷ್ಟ್ರದ ಮೂಲದವರಾಗಿದ್ದು, ತಮಿಳುನಾಡಿನಲ್ಲಿ ಹುಟ್ಟಿ ಬೆಳೆದು, ಹೋಳ್ಕರ್ ರಾಜ್ಯದಲ್ಲಿ ಕೆಲಸವನ್ನು ಆರಂಭಿಸಿ, ಅಂತಿಮವಾಗಿ ಮೈಸೂರು ಸಂಸ್ಥಾನಕ್ಕೆ ಸೇರಿಕೊಂಡು, ದಿವಾನರಾಗಿ ಅಷ್ಟೊಂದು ಕೊಡುಗೆಗಳನ್ನು ನೀಡಿ ಅಂತಿಮವಾಗಿ ಕನ್ನಡಿಗರೇ ಆಗಿ ಹೋದ  ದಿವಾನ್ ಆನಂದ  ರಾವ್  ಅವರ ಕುರಿತಾದ ಸಂಪೂರ್ಣ ಮಾಹಿತಿ ನಿಮಗಾಗಿ.… Read More ಆನಂದ್ ರಾವ್ ಸರ್ಕಲ್

ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಸರಿ ಸುಮಾರು ಕ್ರಿ.ಶ. 1399ರ ಆಸುಪಾಸಿನಲ್ಲಿ ಈಗಿನ ಗುಜರಾತ್ ಮೂಲದವರಾದ ಶ್ರೀ ಯಧುರಾಯ ಮತ್ತು ಶ್ರೀ ರಂಗರಾಯ ಎನ್ನುವವರು ಮಹಾಬಲೇಶ್ವರ ತಪ್ಪಲಿನಲ್ಲಿ (ಈಗಿನ ಚಾಮುಂಡೀ ಬೆಟ್ಟ) ಸುಮಾರು 30 ಗ್ರಾಮಗಳ ಅಂದಿನ ವಿಜಯನಗರದ ಅಧೀನದಲ್ಲಿರುವ ಒಂದು ರಾಜ್ಯವನ್ನು ಕಟ್ದಿ, ಅಲ್ಲಿಂದ ಸುಮಾರು 7 ರಾಜರುಗಳ ಆಡಳಿತದ ನಂತರ 1529ರಲ್ಲಿ ವಿಜಯನಗರದ ಶ್ರೀ ಕೃಷ್ಣದೇವರಾಯರ ಕಾಲವಾದ ನಂತರ ಅವರ ಮುಂದಿನ ಪೀಳಿಗೆಯವರು ಅದೇ ಗತ್ತನ್ನು ಮುಂದುವರಿಸಿ ಕೊಳ್ಳಲಾಗದೇ ಹೋದಾಗ, ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು… Read More ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್