ನಿರೀಕ್ಷೆ

ನಮಗೆಲ್ಲರಿಗೂ ತಿಳಿದಿರುವಂತೆ ಮಹಾಭಾರತದಲ್ಲಿ ಉತ್ತಮ ಗುರು ಶಿಷ್ಯರು ಅಥವಾ ಪರಮಾಪ್ತ ಸ್ನೇಹಿತರು ಯಾರು? ಎಂದು ಕೇಳಿದರೆ ಎಲ್ಲರೂ ಥಟ್ ಅಂತಾ ಹೇಳುವುದು ಕೃಷ್ಣಾ ಮತ್ತು ಅರ್ಜುನ ಜೋಡಿಯನ್ನೇ. ಅದೇ ರೀತಿ ದಾನ ಶೂರ ಯಾರು? ಎಂದು ಕೇಳಿದ ತಕ್ಷಣ ಕರ್ಣನ ಹೆಸರೇ ಕಣ್ಣ ಮುಂದೆ ಬರುತ್ತದೆ. ಅದೊಮ್ಮೆ ಕೃಷ್ಣ ಮತ್ತು ಅರ್ಜುನ ಅರ್ಜುನರಿಬ್ಬರು  ಹೀಗೇ ಲೋಕಾಭಿರಾಮವಾಗಿ ಮಾತನಾಡುತ್ತಾ,ಕರ್ಣನನ್ನೇಕೆ ಅಪ್ರತಿಮ ದಾನಿಯೆಂದು ಏಕೆ ಪರಿಗಣಿಸಬೇಕು?  ನಮ್ಮ ಪಾಂಡವರಲ್ಲಿ ಅಂತಹವರಿಲ್ಲವೇ? ಎಂದು ಪರೋಕ್ಷವಾಗಿ ತನ್ನನ್ನೇಕೆ ಪರಿಗಣಿಸುತ್ತಿಲ್ಲ ಎಂದು ಕೇಳುತ್ತಾನೆ. ಅರ್ಜುನ… Read More ನಿರೀಕ್ಷೆ

ಆಟ ಇನ್ನೂ ಬಾಕೀ ಇದೆ.

ನೆನ್ನೆಯ ದಿನ ವೀಕೆಂಡ್ ಕರ್ಘ್ಯೂ ಇದ್ದ ಕಾರಣ ಸಾವಯವ ಸಂತೆಯನ್ನು ಬಂದ್, Online ಮುಖಾಂತರವೇ ಸಾಂಘೀಕ್ಕಿನಲ್ಲಿ ಭಾಗವಹಿಸಿ, ಆತ್ಮೀಯರ ಮಗನ ಮದುವೆಯಲ್ಲೂ Online ಮುಖಾಂತರ ಆಶೀರ್ವದಿಸಿ, ಮನೆಯ ಗೇಟಿನ ಹೊರಗೂ ಹೋಗದೇ ಪಟ್ಟಾಗಿ ಮನೆಯಲ್ಲಿಯೇ ಇರಲು ನಿರ್ಧರಿಸಿದ್ದೆ. ಸಮಯೋಚಿತವಾಗಿೆ ಚೆನ್ನಾಗಿ ಜೀರಿಗೆ, ಕಾಳುಮೆಣಸು, ಶುಂಠಿ ಮತ್ತು ಮನೆಯಲ್ಲೇ ಕಡೆದು ತೆಗೆದ ಬೆಣ್ಣೆಯ ತುಪ್ಪ ಹಾಕಿ ಮಾಡಿದ್ದ ನವಣೆ ಹುಗ್ಗಿ(ಪೊಂಗಲ್) ಜೊತೆಗೆ ಕಾಯಿ, ಕೊತ್ತಂಬರಿ ಮತ್ತು ಪುದಿನಾ ಹಾಕಿದ ಚೆಟ್ಟಿ ತಿಂದು ಸ್ವರ್ಗಕ್ಕೆ ಮೂರೇ ಗೇಣು ಎನ್ನುವಂತೆ ಅನಂದಿಸಿ… Read More ಆಟ ಇನ್ನೂ ಬಾಕೀ ಇದೆ.

ಶ್ರೀ ಕೃಷ್ಣ ಜನ್ಮಾಷ್ಟಮಿ

ಶ್ರಾವಣ ಬಹುಳ ಅಷ್ಟಮಿಯಂದು ದೇಶಾದ್ಯಂತ ಸಡಗರ ಸಂಭ್ರಮಗಳಿಂದ ಆಚರಿಸಲಾಗುವ ಶ್ರೀ ಕೃಷ್ಣಜನ್ಮಾಷ್ಟಮಿ ಹಬ್ಬದ ವೈಶಿಷ್ಠ್ಯಗಳು ಮತ್ತು ಅದರ ಆಚರಣೆಯ ಜೊತೆಗೆ ಶ್ರೀ ಕೃಷ್ಣನ ಜನ್ಮದಿನವನ್ನು ಎರಡು ವಿಭಿನ್ನ ದಿನಗಳಲ್ಲಿ ಏಕೆ ಆಚರಿಸುತ್ತಾರೆ ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಶ್ರೀ ಕೃಷ್ಣ ಜನ್ಮಾಷ್ಟಮಿ