ಲೇಕ್ ಮ್ಯಾನ್ ಶ್ರೀ ಆನಂದ್ ಮಲ್ಲಿಗವಾಡ್

ಕೆಲಸಕ್ಕೆಂದು ಕೊಪ್ಪಳದಿಂದ ಬೆಂಗಳೂರಿಗೆ ಬಂದ ಮೆಕ್ಯಾನಿಕಲ್ ಇಂಜಿನಿಯರ್ ಇಂದು ಬೆಂಗಳೂರಿನ ಸುತ್ತಮುತ್ತಲೂ 50ಕ್ಕೂ ಹೆಚ್ಚಿನ ಕೆರೆಗಳು ಮತ್ತು ದೇಶಾದ್ಯಂತ ನೂರಾರು ಕೆರೆಗಳ ಪುನರುಜ್ಜೀವನ ಗೊಳಿಸಿ ಪರಿಸರವಾದಿ, ಜಲ ಸಂರಕ್ಷಣಾ ತಜ್ಞ, ಲೇಕ್ ಮ್ಯಾನ್ ಎನ್ನುವ ಮಟ್ಟಿಗೆ ಬೆಳೆದಿರುವ ಶ್ರೀ ಆನಂದ್ ಮಲ್ಲಿಗವಾಡ್ ಅವರ ಸಾಧನೆಗಳು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಲೇಕ್ ಮ್ಯಾನ್ ಶ್ರೀ ಆನಂದ್ ಮಲ್ಲಿಗವಾಡ್

ವೇ.ಬ್ರ.ಶ್ರೀ ಹರೀಶ ಶರ್ಮ

ಗುರುಪೂರ್ಣಿಯ ಈ ಶುಭದಿನದಂದು ವಿದ್ಯಾರಣ್ಯಪುರದ ಶ್ರೀ ಕಾಳಿಕಾದುರ್ಗಾ ಪರಮೇಶ್ವರಿ ದೇವಾಲಯದ ಆವರಣದಲ್ಲಿ ಶ್ರೀ ಸನಾತನ ವೇದ ಪಾಠಶಾಲೆಯ ಮೂಲಕ ಸನಾತದ ಧರ್ಮ ಪ್ರಭೋಧನವನ್ನು ಮಾಡುತ್ತಿರುವ ನಮ್ಮ ಗುರುಗಳಾದ ವೇ.ಬ್ರ.ಶ್ರೀ ಹರೀಶ್ ಶರ್ಮ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ವೇ.ಬ್ರ.ಶ್ರೀ ಹರೀಶ ಶರ್ಮ

ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 5ನೇ ಅಕ್ಟೋಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ ಇದೋ ನಿಮಗಾಗಿ… Read More ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ಕೃಷ್ಣರಾಜ ಮಾರುಕಟ್ಟೆ (ಕೆ.ಆರ್. ಮಾರುಕಟ್ಟೆ)

ಸುಮಾರು 100 ವರ್ಷಗಳ ಇತಿಹಾಸವಿರುವ, ಏಷ್ಯಾದ ಅತಿ ದೊಡ್ಡ ಸಗಟು ಹೂವಿನ ಮಾರುಕಟ್ಟೆಗಳಲ್ಲಿ ಒಂದಾದ ಮೊದಲಿಗೆ ಕಲ್ಯಾಣಿ, ಯುದ್ದ ಭೂಮಿ, ಸಂತೆ ಕಟ್ಟೆ, ಅಂತಿಮವಾಗಿ ಮಾರುಕಟ್ಟೆಯಾಗಿದ್ದಲ್ಲದೇ ಇನ್ನೂ ಹತ್ತು ಹಲವಾರು ಹೊಸತನದ ರೋಚಕ ಇತಿಹಾಸವನ್ನು ಹೊಂದಿರುವ ಕೃಷ್ಣರಾಜ ಮಾರುಕಟ್ಟೆಯ ಬಗ್ಗೆ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಕೃಷ್ಣರಾಜ ಮಾರುಕಟ್ಟೆ (ಕೆ.ಆರ್. ಮಾರುಕಟ್ಟೆ)

ಬೆಂದಕಾಳೂರಿನಿಂದ ಸಿಲಿಕಾನ್ ಸಿಟಿ ವರೆಗೆ

ಹತ್ತಾರು ವರ್ಷಗಳ ಹಿಂದೆ ಹೊಟ್ಟೆ ಪಾಡಿಗಾಗಿ ಬೆಂಗಳೂರಿಗೆ ಬಂದು ಕನ್ನಡವನ್ನೂ ಕಲಿಯದೇ ಇರುವವರೆಲ್ಲಾ, ಶತಮಾನದಲ್ಲಿ ಕಂಡೂ ಕೇಳರಿಯದ ಒಂದು ಕುಂಭ ಮಳೆಗೆ ಹೆದರಿ ಬೆಂಗಳೂರನ್ನು ಬಿಟ್ಟು ಹೋಗುತ್ತೇವೆ ಎನ್ನುತ್ತಿರುವವರಿಗೆ, ಬೆಂಗಳೂರಿನ ಇತಿಹಾಸ ಮತ್ತು ಇಂದಿನ ಸಮಸ್ಯೆಗೆ ನಿಜವಾದ ಕಾರಣವನ್ನು ತಿಳಿಸಲೇ ಬೇಕು ಅಲ್ವೇ?… Read More ಬೆಂದಕಾಳೂರಿನಿಂದ ಸಿಲಿಕಾನ್ ಸಿಟಿ ವರೆಗೆ

ಆವತಿ ತಿಮ್ಮರಾಯಸ್ವಾಮಿ ಬೆಟ್ಟ

ನಮ್ಮ ಸನಾತ ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿ ಮತ್ತು ಆಚರಣೆಗಳು ನಮಗೆ ದೈವತ್ವದತ್ತ ಕೊಂಡೊಯ್ಯುತ್ತದೆ, ಅಂಥಾ ಪವಿತ್ರ ಆಚರಣೆಗಳಲ್ಲಿ ಧನುರ್ಮಾಸವೂ ಒಂದಾಗಿದೆ. ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಸ್ಥಳಾಂತರಗೊಳ್ಳುವ ಅವಧಿಯನ್ನು ಧನುರ್ ಮಾಸ ಎಂದು ಕರೆಯಲಾಗುತ್ತದೆ. ಈ ಮಾಸವನ್ನು ಶೂನ್ಯ ಮಾಸ ಎಂದೂ ಸಹ ಕರೆಯಲಾಗುತ್ತದೆ. ಈ ಮಾಸದಲ್ಲಿ ಒಂದೇ ಒಂದು ದಿನ ಭಗವಾನ್ ವಿಷ್ಣುವನ್ನು ಪೂಜಿಸಿದರೂ ಅದು ಸಾವಿರಾರು ವರ್ಷಗಳ ಕಾಲ ಪೂಜಿಸಿದಂತೆ ಎಂಬ ನಂಬಿಕೆ ಇದೆ. ಇನ್ನು ನಮ್ಮ ತಿರುಪತಿ ತಿಮ್ಮಪ್ಪ ಬಹುಶಃ… Read More ಆವತಿ ತಿಮ್ಮರಾಯಸ್ವಾಮಿ ಬೆಟ್ಟ