ಕೃಷ್ಣಪ್ಪ ಗೌತಮ್

ಯಾವುದೇ ಕ್ಷೇತ್ರದಲ್ಲಿ, ಯಾರಾದರೂ ಮಹತ್ತರ ಸಾಧನೆ ಮಾಡಿದಲ್ಲಿ ಅದನ್ನು ಆ ಕೂಡಲೇ ನಾಲ್ಕಾರು ಜನ ಗಮನಿಸಿ ಅವರ ಬಗ್ಗೆ ಸ್ಪೂರ್ತಿದಾಯಕವಾಗಿ ಪ್ರೋತ್ಸಾಹಕರ ಮಾತುಗಳನ್ನು ಆಡಿದಲ್ಲಿ, ಆ ಸಾಧನೆ ಮಾಡಿದವರಿಗೆ ಉತ್ತೇಜನ ದೊರೆತು ಮತ್ತಷ್ಟೂ ಉತ್ತಮವಾದ ಸಾಧನೆ ಮಾಡುವ ಹುಮಸ್ಸು ಮೂಡುತ್ತದೆ. ದುರದೃಷ್ಟವಶಾತ್, ಭಾರತ ಮತ್ತು ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಾವಳಿಗಳೇ ಅತ್ಯಂತ ಮಹತ್ವ ಪಡೆದದ್ದಕ್ಕೋ ಇಲ್ಲವೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ನಿರ್ಲಕ್ಷದ ಪರಿಣಾಮವಾಗಿಯೋ ಇತ್ತೀಚೆಗೆ ಕರ್ನಾಟಕ ರಾಜ್ಯ ಕ್ರಿಕೆಟ್… Read More ಕೃಷ್ಣಪ್ಪ ಗೌತಮ್