ದೊಡ್ದವರೆಲ್ಲಾ ಜಾಣರಲ್ಲಾ!

ದ್ವಾರಕೀಶ್ ಅವರು ನಿರ್ಮಿಸಿದ ವಿಷ್ಣುವರ್ಧನ್ ಮತ್ತು ಮಂಜುಳ ಅವರು ನಟಿಸಿದ ಕನ್ನಡದ ಅತ್ಯಂತ ಜನಪ್ರಿಯ ಸಿನಿಮಾ ಗುರು ಶಿಷ್ಯರು ಚಿತ್ರದ ಹಾಡಿನೊಂದರಲ್ಲಿ ದೊಡ್ಡವರೆಲ್ಲಾ ಜಾಣರಲ್ಲ ಚಿಕ್ಕವರೆಲ್ಲಾ ಕೋಣರಲ್ಲಾ, ಗುರುಗಳು ಹೇಳಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ! ಎಂಬ ಸಾಲು ಬರುತ್ತದೆ. ಪ್ರಸ್ತುತವಾಗಿ ಈ ದೇಶದ ಅತ್ಯಂತ ಹಳೆಯ ಪಕ್ಷ ಎಂದು ಕರೆಸಿಕೊಳ್ಳುವ  ಕಾಂಗ್ರೇಸ್ ಪಕ್ಷದ ನಾಯಕರುಗಳು ಮತ್ತು ವಕ್ತಾರರ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕಾಂಗ್ರೇಸ್ ನಾಯಕರುಗಳೆಲ್ಲಾ ಜಾಣರಲ್ಲ, ಅವರ್ಯಾರೂ ಸತ್ಯಸಂಧರಲ್ಲಾ, ಕಾಂಗ್ರೇಸ್ ವಕ್ತಾರರು ಅಡಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ… Read More ದೊಡ್ದವರೆಲ್ಲಾ ಜಾಣರಲ್ಲಾ!

ಮನೆಗೆ ಮಾರಿ ನೆರ ಮನೆಗೆ ಉಪಕಾರಿ

ವ್ಯಕ್ತಿ ಇಂದು ಇರುತ್ತಾನೆ ನಾಳೆ ಸತ್ತು ಹೊಗುತ್ತಾನೆ? ಅದರೆ ದೇಶ ನೆನ್ನೆ ಇತ್ತು. ಇಂದು ಇದೆ ಮತ್ತು ನಾಳೆಯೂ ಇರುವ ಕಾರಣ, ನಮ್ಮ ನಿಷ್ಟೆ ಮತ್ತು ಭಕ್ತಿ ಎಂದಿಗೂ ವ್ಯಕ್ತಿ ಕೇಂದ್ರೀಕೃತವಾಗದೇ ಅದು ದೇಶದ ಕುರಿತಾಗಿ ಇರಬೇಕು. ತನ್ನ ಸ್ವಾರ್ಥಕ್ಕಾಗಿ ಅದರಲ್ಲೂ ಅಧಿಕಾರದ ಅಸೆಗಾಗಿ ವಿದೇಶಗಳಲ್ಲಿ ಭಾರತದ ಮಾನವನ್ನು ಇಲ್ಲ ಸಲ್ಲದ ರೀತಿ ಹರಾಜು ಹಾಕುವಂತಹ ವ್ಯಕ್ತಿಗಳು ನಮ್ಮ ನಾಯಕರಾಗಿರಲು ಎಷ್ಟು ಅರ್ಹರು? ನಮಗೆ ದೇಶ ಮುಖ್ಯವೋ? ಇಂತಹ ವ್ಯಕ್ತಿ ಮುಖ್ಯವೋ?

ನಮಗೇನಿದ್ದರೂ, Nation first. Everything is next. ನಿಮಗೇ??… Read More ಮನೆಗೆ ಮಾರಿ ನೆರ ಮನೆಗೆ ಉಪಕಾರಿ