ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ತನ್ನ ಅಧಿಕಾರದ ತೆವಲಿಗೆ ವಿದೇಶಕ್ಕೆ ಹೋಗಿ ಭಾರತವನ್ನು ಹೀನಾ ಮಾನವಾಗಿ ತೆಗಳುವ ಮೂಲಕ ದೇಶದ ಮಾನ ಮರ್ಯಾದೆಯನ್ನು ಮೂರಾಬಟ್ಟೆ ಮಾಡುತ್ತಿರುವುದಲ್ಲದೇ, ಪರೋಕ್ಷವಾಗಿ ಖಲೀಸ್ಥಾನಕ್ಕೆ ಬೆಂಬಲಿಸುತ್ತಾ, ಜಾತಿ ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಮುಂದಾಗಿರುವ ಈ ರಾಹುಲ್ ಗಾಂಧಿಯನ್ನು ಬಿಟ್ಟಿ ಭಾಗ್ಯಗಳ ಆಸೆಗಾಗಿ ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕು?… Read More ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ಮನೆಯೊಂದು ನೂರಾರು ಬಾಗಿಲು

136 ಶಾಸಕರಿದ್ದರೂ ಒಂದು ಸುಭದ್ರವಾದ ಸರ್ಕಾರವನ್ನು ಮುನ್ನಡೆಸಲು ಸಿದ್ದರಾಮಯ್ಯನವರಂತಹ ಹಿರಿಯ ಅನುಭವಿಗಳಿಗೆ ಆಗದೇ, ಮುಖ್ಯಮಂತ್ರಿಗಾದಿಗೆ ನೂರಾರು ಜನರು ಟವೆಲ್ ಹಾಕುವ ಮೂಲಕ, ಮನೆಯೊಂದು ನೂರು ಬಾಗಿಲು ಎಂಬಂತಾಗಿರುವ ಈ ಸರ್ಕಾರದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮನೆಯೊಂದು ನೂರಾರು ಬಾಗಿಲು

ದೆಹಲಿ ಮದ್ಯ ಹಗರಣ

ದೆಹಲಿಯ ಕೇಜ್ರೀವಾಲ್ ಆಪ್ ಸರ್ಕಾರದ ಮದ್ಯ ಹಗರಣದ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿ, ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಆರ್ ಪುತ್ರಿ ಕವಿತಾ ಅವರ ವಿಚಾರಣೆ ನಡೆಸುತ್ತಿರುವುದು ರಾಜಕೀಯ ಪ್ರೇರಿತ ಎಂದು ದೇಶಾದ್ಯಂತ ಬೊಬ್ಬಿರಿಯುತ್ತಿರುವವರಿಗೆ, ಪ್ರಕರಣದ ಕುರಿತಾದ ವಸ್ತು ನಿಷ್ಠ ವರದಿಯ ಜೊತೆಗೆ ಈ ಹೊಸಾ ನೀತಿಯಿಂದಾಗಿ ಸರ್ಕಾರಕ್ಕೆ ಆಗುತ್ತಿರುವ ಲೆಕ್ಕಾಚಾರದ ಸವಿವರ ಇದೋ ನಿಮಗಾಗಿ… Read More ದೆಹಲಿ ಮದ್ಯ ಹಗರಣ

ಜನರ ದಿಕ್ಕು ತಪ್ಪಿಸುವಿಕೆ

ಈ ವರ್ಷಾಂತ್ಯದಲ್ಲಿ ಗುಜರಾತಿನಲ್ಲಿ ಮತ್ತು ಮುಂದಿನ ವರ್ಷದ ಏಪ್ರಿಲ್-ಮೇ ತಿಂಗಳಿನಲ್ಲಿ ಕರ್ನಾಟಕದ ಚುನಾವಣೆ ನಡೆಯುತ್ತಿರುವುದರಿಂದ ವಿರೋಧ ಪಕ್ಷಗಳು ಈಗಾಗಲೇ ಭರದಿಂದ ಚುನಾವಣಾ ಅಖಾಡಕ್ಕೆ ಧುಮುಕಿವೆ. ಚುನಾವಣೆ ಸಂಧರ್ಭದಲ್ಲಿ ವಿರೋಧ ಪಕ್ಷಗಲು ಆಡಳಿತ ಪಕ್ಷದ ವೈಫಲ್ಯಗಳು ಇಲ್ಲವೇ ಅಸಮರ್ಥತೆಯ ಕುರಿತಾಗಿ ವಿವರಿಸುತ್ತಾ, ತಮ್ಮನ್ನು ಅಧಿಕಾರಕ್ಕೆ ತಂದಲ್ಲಿ ತಾವು ಆ ಸಮಸ್ಯೆಗಳನ್ನು ಹೇಗೆ ನಿಭಾಯಿಸುತ್ತಿದ್ದೆವು ಎಂಬುದನ್ನು ವಿವರಿಸುವುದು ವಾಸ್ತವದ ಸಂಗತಿ. ದುರಾದೃಶ್ಟವಷಾತ್ ವಿರೋಧ ಪಕ್ಷಗಳಿಗೆ ಆಡಳಿತ ಪಕ್ಷದ ವಿರುದ್ಧ ಅಂತಹ ಘನಘೋರ ಸಂಗತಿಗಳು ಇಲ್ಲದೇ ಇರುವ ಕಾರಣ ಅನಾವಶ್ಯಕ ವಿಷಯಗಳನ್ನು… Read More ಜನರ ದಿಕ್ಕು ತಪ್ಪಿಸುವಿಕೆ

ಅನ್ನದಾತ ಸುಖೀ ಭವ

ನಾವು ಪ್ರತೀ ದಿನ ಊಟ ಮಾಡುವ ಮೊದಲು ತಾಯಿ ಅನ್ನಪೂರ್ಣೆಯನ್ನು ನೆನಸಿಕೊಂಡು, ಊಟ ಮುಗಿದ ನಂತರ ಅನ್ನದಾತೋ ಸುಖೀ ಭವ ಎಂದು ಹೇಳಿಯೇ ಊಟ ಮುಗಿಸುವುದು ನಮ್ಮಲ್ಲಿ ರೂಢಿಯಲ್ಲಿರುವ ಸಂಪ್ರದಾಯ. ಹೇಳೀ ಕೇಳಿ ನಮ್ಮ ದೇಶ ಕೃಷಿ ಆದಾರಿತವಾದ ದೇಶ. 130 ಕೋಟಿಗೂ ಅಧಿಕ ಜನಸಂಖ್ಯೆಯಿರುವ ಈ ದೇಶದ ಜನರಿಗೆ ಕನಿಷ್ಟ ಪಕ್ಷ ಎರಡು ಹೊತ್ತಿನ ಊಟವಾದರೂ ನೆಮ್ಮದಿಯಾಗಿ ಸಿಗುವಂತೆ ಮಾಡುತ್ತಿರುವ ಅನ್ನದಾತ ರೈತನಿಗೆ ಎಲ್ಲರೂ ಕೃತಜ್ಞಾರಾಗಿರಲೇ ಬೇಕು. ಇದನ್ನೇ ಅತ್ಯಂತ ಮನೋಜ್ಞವಾಗಿ ಕವಿಗಳಾದ ಸತ್ಯಾರ್ಥಿ ಚನ್ನಬಸಪ್ಪ… Read More ಅನ್ನದಾತ ಸುಖೀ ಭವ