ಮಾಲ್ ಜಿಹಾದ್

ನಮ್ಮೂರಿನಲ್ಲಿ ಈ ಹಿಂದೆ ಇರುತ್ತಿದ್ದ ಶೆಟ್ಟರ ಕಿರಾಣಿ ಅಂಗಡಿ, ಐಯ್ಯಂಗಾರ್ ಬೇಕರಿ, ಬ್ರಾಹ್ಮಣರ ಹೋಟೇಲ್, ಇವೆಲ್ಲವೂ ಗಿರಾಕಿಗಳ್ಳದೇ ಮುಚ್ಚಿ ಹೋಗಿ, ಅವುಗಳ ಜಾಗದಲ್ಲಿ ಮಲೆಯಾಳಿಗಳ ಸೂಪರ್ ಮಾರ್ಟುಗಳು, ಹೈಪರ್ ಮಾಲ್ ಗಳು ತೆಲೆ ಎತ್ತುವ ಮೂಲಕ ನಮ್ಮ ದೇಶದ ಆರ್ಥಿಕತೆಗೆ ಮತ್ತು ಹಿಂದೂ ಧರ್ಮದ ಉಳಿವಿಗೂ ಮಾರಕವಾಗುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಮಾಲ್ ಜಿಹಾದ್

ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು

https://enantheeri.com/2023/05/05/kerala_story/

ಕೇರಳ ಸ್ಟೋರಿ, ಚಿತ್ರದಲ್ಲಿ ತೋರಿಸಿರುವ ಶಾಲಿನಿ ಉನ್ನಿಕೃಷ್ಣನ್ ಮತ್ತು ದೀಪಾಂಜಲಿಯರ ಕಥೆಯಷ್ಟೇ ಆಗಿರದೇ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ ಕರಾವಳಿ ಪ್ರಾಂತ್ಯದ ಸಾವಿರಾರು ಅಮಾಯಕ ಯುವಕ ಯುವತಿಯರ ಕರಾಳ ಕಥನವಾಗಿದ್ದು, ಪ್ರತಿಯೊಬ್ಬ ಭಾರತೀಯರೂ ನೋಡಿ ಎಚ್ಚೆತ್ತು ಕೊಳ್ಳಲೇ ಬೇಕಾದ ಚಿತ್ರವಾಗಿದೆ. ಈ ಚಿತ್ರದ ಕುರಿತಂತೆ ಒಬ್ಬ ಚಿತ್ರಪ್ರೇಕ್ಷಕನಾಗಿ ಮತ್ತು ಹೆಣ್ಣುಮಗಳೊಂದರ ತಂದೆಯಾಗಿ ಮನದಾಳದ ಮಾತು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.

ಧರ್ಮ ಉಳಿದರೆ ದೇಶ ಉಳಿದೀತು. ದೇಶ ಉಳಿದರೆ ನಾವು ಉಳಿದೇವು. ಧರ್ಮೋ ರಕ್ಷತಿ ರಕ್ಷಿತಃ… Read More ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು