ನೋಕು ಕೂಲಿ

ಕಳೆದ ಭಾನುವಾರ ಸೆಪ್ಟಂಬರ್ -5 ರಂದು ಎಲ್ಲರೂ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟು ಹಬ್ಬವನ್ನು ಶಿಕ್ಷಕರ ದಿನಾಚರಣೆ ಎಂದು ಸಂಭ್ರದಿಂದ ಆಚರಿಸುತ್ತಿದ್ದರೆ, ದೂರದ ಕೇರಳದ ತಿರುವನಂತಪುರದಲ್ಲಿರುವ ಬಾಹ್ಯಾಕಾಶ ಸಂಶೋಧನಾ ಇಲಾಖೆ (IRRO)ದ ವಿಕ್ರಮ್ ಸಾರಾಭಾಯ್ ಸ್ಪೇಸ್ ಸೆಂಟರ್ನಲ್ಲಿ (VSSC) ಮಾತ್ರಾ ಅದೊಂದು ಘನಘೋರ ಘಟನೆಯೊಂದು ನಡೆಯುವ ಮೂಲಕ ವಿದ್ಯಾವಂತರ ನಾಡು ಎಂದು ಕರೆಸಿ ಕೊಳ್ಳುವ ಕೇರಳದ ಮರ್ಯಾದೆಯನ್ನು ಮೂರುಕಾಸಿಗೆ ಹಾರಾಜು ಹಾಕಿರುವುದು ನಿಜಕ್ಕೂ ಖಂಡನೀಯವಾಗಿದೆ. ಭಾನುವಾರದ ಬೆಳಿಗ್ಗೆ ಸುಮಾರು 11 ಗಂಟೆಯ ಹೊತ್ತಿಗೆ ತಿರುವನಂತಪುರಂನ ತುಂಬಾದಲ್ಲಿರುವ ಭಾರತೀಯ… Read More ನೋಕು ಕೂಲಿ

ಲಕ್ಷದ್ವೀಪ

ಕಳೆದ ವಾರ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ತಮ್ಮ ಲಕ್ಷದ್ವೀಪ ಪ್ರವಾಸದ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ಪ್ರಪಂಚಾದ್ಯಂತ ಪ್ರವಾಸೀತಾಣಗಳು ಅಲ್ಲೋಲಗೊಂಡಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ.

ಲಕ್ಷದ್ವೀಪದ ಕುರಿತಾದ ಪ್ರಧಾನಿಗಳ ಪ್ರೇಮ ಕೇವಲ ನೆನ್ನೆಯ ಮೊನ್ನೆಯದ್ದಾಗಿರದೇ, ಸುಮಾರು ಮೂರ್ನಾಲ್ಕು ವರ್ಷಗಳ ಹಿಂದೆಯೇ ಈ ಕುರಿತಾಗಿ ತಮ್ಮ ದೂರದೃಷ್ಟಿತನದಿಂದ ಅಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ, ಲಕ್ಷದ್ವೀಪದ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಲಕ್ಷದ್ವೀಪ

ಪಂಚರಾಜ್ಯಗಳ ಪಂಚನಾಮೆ

ಕಳೆದ ಎರಡು ತಿಂಗಳಲ್ಲಿ ಕೊರೋನಾದ ಜೊತೆಗೆ ಜೊತೆಗೆ ದೇಶಾದ್ಯಂತ ಎಲ್ಲರ ಗಮನ ಸೆಳೆಯುತ್ತಿದ್ದ ಪಂಚರಾಜ್ಯ ಚುನಾವಣೆಗೆ ಇಂದು ಅಂತ್ಯ ಕಂಡಿದ್ದು ಹಲವಾರು ಮಿಶ್ರ ಮತ್ತು ಅಚ್ಚರಿ ಫಲಿತಾಂಶಗಳು ಬಂದಿವೆ. ಅಸ್ಸಾಂ, ಕೇರಳ, ಪಶ್ವಿಮಬಂಗಾಳ, ಪುದುಚೆರಿ ಮತ್ತು ತಮಿಳುನಾಡಿನಲ್ಲಿ ವಿಧಾನ ಸಭೆಗೆ ಚುನಾವಣೆಗಳು ನಡೆದರೆ, ಕರ್ನಾಟಕದಲ್ಲಿ ಒಂದು ಲೋಕಸಭೆ ಮತ್ತು ಎರಡು ವಿಧಾನ ಸಭೆಗೆ ಚುನಾವಣೆ ನಡೆದರೆ ದೇಶದ ಅನೇಕ ರಾಜ್ಯಗಳಲ್ಲಿ ಉಪಚುನಾವಣೆಗಳು ನಡೆದಿದ್ದರೂ, ಎಲ್ಲರ ಗಮನ ಈ ಐದು ರಾಜ್ಯಗಳತ್ತವೇ ಹರಿದಿತ್ತು ಚಿತ್ತ. ಕಳೆದ ಲೋಕಸಭೆಯಲ್ಲಿ ಅನಿರೀಕ್ಷಿತವಾಗಿ… Read More ಪಂಚರಾಜ್ಯಗಳ ಪಂಚನಾಮೆ

ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ

ಇಡೀ ದೇಶದಲ್ಲಿ ಕಮಲವನ್ನು ಅರಳಿಸುವುದು ಒಂದು ರೀತಿಯಾದರೇ, ದಕ್ಷಿಣ ಭಾರತದ ಕೇರಳ ಮತ್ತು ಪೂರ್ವ ಭಾಗದ ಪಶ್ಚಿಮ ಬಂಗಳದ್ದೇ ಒಂದು ಸಾಹಸ ಗಾಥೆ. ಕೇರಳದಲ್ಲಿ ಕಮ್ಯೂನಿಷ್ಟರ ಕಾಟವಾದರೇ ಪಶ್ಚಿಮ ಬಂಗಾಳದಲ್ಲಿ ಕಮ್ಯೂನಿಷ್ಟರ ತದ್ರೂಪಾಗಿರುವ ತೃಣಮೂಲ ಕಾಂಗ್ರೇಸ್ಸಿಗರ ಜೊತೆಗಿನ ಹೋರಾಟ. ತಲೆ ತಲಾಂತರಗಳಿಂದಲೂ ಎರಡೂ ರಾಜ್ಯಗಳಲ್ಲಿ ಯಾವುದೇ ಸರ್ಕಾರ ಆಡಳಿತಕ್ಕೆ ಬಂದರೂ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದು ಮತ್ತೊಂದು ಘನ ಘೋರ ದುರ್ದೈವವೇ ಸರಿ. ಈ ಎರಡೂ ರಾಜ್ಯಗಳಲ್ಲಿರುವ ಹಿಂದೂಗಳು ಪರಮ ದೈವ ಭಕ್ತರಾದರೂ, ರಾಜಕೀಯವಾಗಿ ಅದೇಕೋ ಕಮ್ಯೂನಿಷ್ಟರನ್ನು… Read More ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ

ಓಣಂ ‌

ದೇವರ ಸ್ವಂತ ನಾಡು ಎಂದೇ ಪ್ರಖ್ಯಾತವಾಗಿರುವ ಕೇರಳ ರಾಜ್ಯದಲ್ಲಿ, ಹಿಂದೂ ಕ್ರೈಸ್ತ ಮುಸಲ್ಮಾನ ಎಂಬ ಬೇಧ ಭಾವವಿಲ್ಲದೇ ಕೋಮು ಸೌಹಾರ್ಧತೆಯಿಂದ ಮತ್ತು ಭಾವೈಕ್ಯತೆಯಿಂದ ಸಡಗರ ಸಂಭ್ರಮದಿಂದ ಆಚರಿಸಲ್ಪಡುವ ಓಣಂ ಹಬ್ಬದ ವೈಶಿಷ್ಟ್ಯಗಳು ಇದೋ ನಿಮಗಾಗಿ… Read More ಓಣಂ ‌

ದೇವರ ಸ್ವಂತ ನಾಡು, ಕೇರಳ

ಕೇರಳ ರಾಜ್ಯವು ದಕ್ಷಿಣ ಭಾರತದ ಅತ್ಯಂತ ಸಣ್ಣ ರಾಜ್ಯವಾಗಿದ್ದರೂ ಪ್ರಾಕೃತಿಕವಾಗಿ, ಸಾಂಸ್ಕೃತಿಕವಾಗಿ ಶ್ರೀಮಂತವಾಗಿದ್ದು, ಶೇ 100ರಷ್ಟು ಸಾಕ್ಷರತ ರಾಜ್ಯವಾಗಿದ್ದು ಪ್ರವಾಸ ಮತ್ತು ಪ್ರವಾಸೋದ್ಯಮಕ್ಕೂ ಹೆಸರುವಾಸಿಯಾಗಿದೆ. ಪಶ್ಚಿಮದಲ್ಲಿ ಅರೇಬಿಯನ್ ಸಮುದ್ರದ ಪ್ರಾಚೀನ ನೀರು ಮತ್ತು ಪೂರ್ವದಲ್ಲಿ ಸೊಂಪಾದ ಪಶ್ಚಿಮ ಘಾಟ್ ಪರ್ವತಗಳು, ಅದರ ತೀವ್ರವಾದ ನದಿಗಳು ಮತ್ತು ಕೆರೆಗಳ ಜಾಲ, ದಟ್ಟ ಕಾಡುಗಳು, ವಿಲಕ್ಷಣ ವನ್ಯಜೀವಿಗಳು, ಪಚ್ಚೆ ಹಿನ್ನೀರಿನ ಶಾಂತವಾದ ವಿಸ್ತಾರಗಳು ಮತ್ತು ಪ್ರಶಾಂತ ಕಡಲತೀರಗಳ ಉದ್ದದ ತೀರವು ಪ್ರವಾಸಿಗರಿಗೆ ಸ್ವರ್ಗವನ್ನೇ ಧರೆಗಿಳಿಸಿದಂತಿದೆ. ಶ್ರೀಮಂತ ಸಾಂಸ್ಕೃತಿಕ ಪರಂಪರೆ, ನೃತ್ಯ… Read More ದೇವರ ಸ್ವಂತ ನಾಡು, ಕೇರಳ