ಗಣೇಶ ಮತ್ತು ಗಣೇಶ ಹಬ್ಬದ ವಿಶೇಷತೆಗಳು

ಗಣೇಶನ ಜನ್ಮ ರಹಸ್ಯ, ಅಂದು ಶಿವನು ಕತ್ತರಿಸಿದ ತಲೆ ಈಗ ಎಲ್ಲಿದೇ? ಸಾರ್ವಜನಿಕವಾಗಿ ಗಣೇಶನ ಹಬ್ಬದ ಆಚರಣೆ ಎಂದು, ಏಕಾಗಿ ಯಾರಿಂದ ಆರಂಭವಾಯಿತು? ಗಣೇಶ ಏಕದಂತ ಹೇಗಾದ? ಗಣೇಶನ ಮೂರ್ತಿಯನ್ನು ಭಾವಿ, ಕೆರೆ ಕಟ್ಟೆ, ನದಿಯಲ್ಲೇಕೆ ವಿಸರ್ಜಿಸಲಾಗುತ್ತದೆ? ಈ ಎಲ್ಲಾ ಕುರಿತಾದ ಅಪರೂಪದ ವಿಶೇಷ ಮಾಹಿತಿಗಳು ಇದೋ ನಿಮಗಾಗಿ… Read More ಗಣೇಶ ಮತ್ತು ಗಣೇಶ ಹಬ್ಬದ ವಿಶೇಷತೆಗಳು

ಊನಕೋಟಿ

ನಮ್ಮ ಸನಾತನ ಧರ್ಮದಲ್ಲಿ ಅನೇಕ ಪುರಾಣ ಪುಣ್ಯಕಥೆಗಳಿದ್ದು ಅವೆಲ್ಲವೂ ಭಾರತದಲ್ಲಿ ಸಾವಿರಾರು ವರ್ಷಗಳ ಹಿಂದೆ ನಡೆದದ್ದು ಎಂದು ನಂಬಿದರೆ, ಇನ್ನೂ ಅನೇಕರು ಅದು ಕೇವಲ ಕಾಲ್ಪನಿಕ ಕಟ್ಟು ಕಥೆ ಎಂದು ವಾದ ಮಾಡುವವರೂ ಇದ್ದಾರೆ. ಹಾಗೆ ವಾದ ಮಾಡುವವರಿಗೆ ಉತ್ತರಿಸುವಂತೆ ಆ ಪುರಾಣ ಕಥೆಗಳಲ್ಲಿ ಉಲ್ಲೇಖವಿರುವ ಬಹುತೇಕ ನದಿಗಳು, ನಗರಗಳು ಭಾರತಾದ್ಯಂತ ಹರಡಿಕೊಂಡಿದ್ದು ಈ ಪುರಾಣ ಕಥೆಗಳಿಗೆ ಪೂರಕವಾಗಿದೆ. ಪುರಾಣ ಕಥೆಯಲ್ಲಿ ಬರುವ ಇಂತಹದ್ದೇ ಒಂದು ದಂತಕತೆಗೆ ಜ್ವಲಂತ ಉದಾಹರಣೆಯಾಗಿ ತ್ರಿಪುರದ ಕಾಡುಗಳಲ್ಲಿ ಗೋಚರವಾಗಿರುವ, ಕಾಲ ಭೈರವನ… Read More ಊನಕೋಟಿ