ಪಿಟೀಲು ಚೌಡಯ್ಯನವರು

ಕರ್ನಾಟಕ  ಎಂದ ತಕ್ಷಣವೇ ಎಲ್ಲರ ಮನಸ್ಸಿನಲ್ಲಿ ಥಟ್ ಅಂತಾ ಮೂಡಿ ಬರುವುದೇ ಸಂಗೀತ, ಸಾಹಿತ್ಯ ಮತ್ತು ಶಿಲ್ಪಕಲೆಗಳ ತವರೂರು ಎಂದು. ಹಾಗೆ ವಿದೇಶೀ ವಾದನವಾದ ಪಿಟೀಲನ್ನು  ಕರ್ನಾಟಕದ ಶಾಸ್ತ್ರೀಯ ಸಂಗೀತಕ್ಕೆ ಅಳವಡಿಸಿಕೊಂಡು ಅದರಲ್ಲಿ ಮಹಾನ್ ಸಾಧನೆಗಳನ್ನು ಮಾಡಿ ಕರ್ನಾಟಕದ ಕೀರ್ತಿಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ಮಹಾನ್ ಸಂಗೀತಗಾರರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಮೈಸೂರಿನ ಬಳಿಯ ತಿರುಮಕೂಡಲಿನಲ್ಲಿ ಕೃಷಿಕರಾಗಿದ್ದ ಶ್ರೀ ಆಗಸ್ತ್ಯ ಗೌಡ ಮತ್ತು ಸುಂದರಮ್ಮ… Read More ಪಿಟೀಲು ಚೌಡಯ್ಯನವರು

ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ಪುನೀತ್ ರಾಜ್‍ಕುಮಾರ್ ನಮ್ಮೆಲ್ಲರನ್ನೂ ಅಗಲಿದ ಸಂಧರ್ಭದಲ್ಲಿ ಅವರೊಂದಿಗೆ ಆಟವಾಡಿದ್ದ ಸವಿ ನೆನಪನ್ನು‌ ವ್ಯಕ್ತ ಪಡಿಸಿದ್ದನ್ನು ಅವರ ಸಂಸ್ಮರಣಾ ದಿನದಂದು ಮತ್ತೊಮ್ಮೆ ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.… Read More ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್