2021 ಕೊರೊನಾ, 2025 ಜಲಗಂಡಾಂತರ?

ಪ್ರತೀ ಮಕರ ಸಂಕ್ರಾಂತಿಯಂದು ಸಾಕ್ಷಾತ್​ ಸೂರ್ಯದೇವನೇ ಗವಿಪುರಂ ಗುಟ್ಟಹಳ್ಳಿಯ ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಸ್ವಾಮಿಯ ಪಾದಕ್ಕೆ ಎರಗಿ ಆಶೀರ್ವಾದ ಮತ್ತು ಅನುಮತಿ ಕೋರಿ, ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸಾಗುತ್ತಾನೆ ಎನ್ನುವ ನಂಬಿಕೆ ಇದ್ದು, ಈ ಬಾರಿ ಸೂರ್ಯನ ರಶ್ಮಿಯು ಸ್ವಾಮಿಯ ಮೇಲೆ ಬೀಳದಿರುವ ಕಾರಣ ಭಕ್ತಾದಿಗಳಲ್ಲಿ ಮೂಡಿರುವ ಆತಂಕದ ಕಥೆ-ವ್ಯಥೆ ಇದೋ ನಿಮಗಾಗಿ… Read More 2021 ಕೊರೊನಾ, 2025 ಜಲಗಂಡಾಂತರ?

ಸಾಯುತ್ತಿರುವುದು ಮನುಷ್ಯರಲ್ಲಾ, ಮಾನವೀಯತೆ

ದುರಂತ – 1 : ಗಂಡ ಹೆಂಡತಿ ಮತ್ತು ವಯಸ್ಸಿಗೆ ಬಂದಂತಹ ಇದ್ದ ಸಣ್ಣ ಮಧ್ಯಮ ವರ್ಗದ ಕುಟುಂಬ. ಅದು ಹೇಗೋ ಗಂಡ ಮತ್ತು ಹೆಂಡತಿ ಇಬ್ಬರಿಗೂ ಕೊರೋನಾ ಮಹಾಮಾರಿ ವಕ್ಕರಿಸಿಕೊಂಡು ಇಬ್ಬರು ಅಸ್ಲತ್ರೆಗೆ ದಾಖಲಾಗುತ್ತಾರೆ ಈ ವಿಷಯ ತಿಳಿದ ಮಗ ಪಟ್ಟಣದಿಂದ ಓಡೋಡಿ ಬರುತ್ತಾನೆ. ಆ ಔಷಧಿ ನಮ್ಮಲ್ಲಿ ಸ್ಟಾಕ್ ಇಲ್ಲಾ.. ಆಮ್ಕಜನಕದ ಕೊರತೆ ಇದೆ. ಇಂತಹವರ ಹತ್ತಿರ ಕೆಲವೇ ಸ್ಟಾಕ್ ಔಷಧಿ ಇದೆಯಂತೆ ಪ್ರಯತ್ನಿಸಿ ನೋಡಿ ನಂಬರ್ ಕೊಡ್ತಾರೆ. ಅವರಿಗೆ ಕರೆ ಮಾಡಿದರೆ ಒಂದಕ್ಕೆ… Read More ಸಾಯುತ್ತಿರುವುದು ಮನುಷ್ಯರಲ್ಲಾ, ಮಾನವೀಯತೆ

ಧೈರ್ಯಂ  ಸರ್ವತ್ರ ಸಾಧನಂ

ಮುಖಪುಟದ ಮುಖಾಂತರವೇ ಪರಿಚಯವಾದ ಮೂಲತಃ ಮುಧೋಳದವರಾದರೂ ಸದ್ಯ ಕೊಪ್ಪಳದಲ್ಲಿರುವ ಶ್ರೀ ಶಿವಶರಣಪ್ಪ ಬಳಿಗಾರ್ ಅವರು ಕಳೆದ ಮೂರ್ನಾಲ್ಕು ವಾರಗಳಿಂದಲೂ ಸಾಮಾಜಿಕ ಜಾಲ ತಾಣಗಳಲ್ಲಿ ಅಷ್ಟೊಂದು ಕಾಣಸಿಗಲಿಲ್ಲ, ಎನೋ ಕೆಲಸ ಕಾರ್ಯದಲ್ಲಿ ನಿರತರಾಗಿ ಇರಬಹುದೇನೋ ಎಂದು ಕೊಂಡಿದ್ದರೆ ಇಂದು ಬೆಳಿಗ್ಗೆ ಅವರ ಮುಖಪುಟದ ಗೋಡೆಯಲ್ಲಿ ಅವರದ್ದೇ ಲೇಖನ ಓದಿ ಒಂದು ಕಡೆ ಮತ್ತೊಂದೆಡೆ ಸಂತೋಷವಾಯಿತು. ಅವರ ಬರೆದದ್ದನ್ನು ಹಾಗೆಯೇ ಇಲ್ಲಿ ಪ್ರಕಟಿಸುತ್ತಿದ್ದೇನೆ. ಅವ್ವನಿಗೆ ಕಾಲುಸೆಪ್ಟೆಕ್ ಆದ ಕಾರಣ ಯಲಬುರ್ಗಾ ತಾಲ್ಲೂಕಿನ ಸರಕಾರಿ ಆಸ್ಪತ್ರೆಯಲ್ಲಿ 4-5 ದಿನ ಚಿಕಿತ್ಸೆ ಗಾಗಿ… Read More ಧೈರ್ಯಂ  ಸರ್ವತ್ರ ಸಾಧನಂ