ಈದ್ ಮಿಲಾದ್, ಧಾರ್ಮಿಕ ಆಚರಣೆ ಹೆಸರಿನಲ್ಲಿ ಕೋಮು ಪ್ರಚೋದನೆ, ಉದ್ವಿಗ್ನತೆ

ಕೋಮು ಸೌಹಾರ್ದ ಕಾಪಾಡಲು ಸರ್ಕಾರದ ಕ್ರಮಗಳು ರಾಜಕೀಯ ಪಕ್ಷಪಾತದಿಂದ ಮುಕ್ತವಾಗಿರಬೇಕು. ತಪ್ಪಿತಸ್ಥರ ವಿರುದ್ಧ ಧರ್ಮ ಅಥವಾ ಜಾತಿ ನೋಡದೆ ಕಾನೂನು ಕ್ರಮ ಕೈಗೊಳ್ಳಬೇಕು. ಆದರೆ ದೂರುದಾರರ ವಿರುದ್ಧವೇ ಪ್ರಕರಣ ದಾಖಲಿಸುವ ಪ್ರಕ್ರಿಯೆ ಬಹುಶಃ ಕರ್ನಾಟಕದಲ್ಲಿ ಮಾತ್ರವೇ ಕಾಣ ಬಹುದಾಗಿದ್ದು, ರಾಜ್ಯದಲ್ಲಿ ಈದ್ ಮಿಲಾದ್ ನೆಪದಲ್ಲಿ ರಾಜ್ಯದಲ್ಲಿ ನಡೆದ ಪ್ರಕರಣಗಳು ಇದೋ ನಿಮಗಾಗಿ… Read More ಈದ್ ಮಿಲಾದ್, ಧಾರ್ಮಿಕ ಆಚರಣೆ ಹೆಸರಿನಲ್ಲಿ ಕೋಮು ಪ್ರಚೋದನೆ, ಉದ್ವಿಗ್ನತೆ