ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ಸಾಮಾಜಿಕ ಜಾಲತಾಣದಲ್ಲಿ ಒಂದು ಧರ್ಮದ ವಿರುದ್ಧ ಅವಹೇಳನಾತ್ಮಕ ಪೋಸ್ಟ್ ಹಾಕಿ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡಿದವರನ್ನು ಕಠಿಣ ರೀತಿಯಲ್ಲಿ ಶಿಕ್ಷಿಸುವಂತೆ, ಕಾನೂನನ್ನು ಕೈಗೆತ್ತಿಕೊಂಡು ಇನ್ಸ್ಪೆಕ್ಟರ್ ಸೇರಿದಂತೆ ಸುಮಾರು 14 ಪೋಲೀಸರು, ಠಾಣೆ ಮತ್ತು ಪೋಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದವರ ಮೇಲೂ ಕ್ರಮ ಕೈಗೊಳ್ಳಬೇಕಲ್ಲವೇ?… Read More ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ಮುಸ್ಲಿಂ ಮತದಾರರ ಮನಸ್ಥಿತಿ

1947ರಲ್ಲಿ ಧರ್ಮಧಾರಿತವಾಗಿ ನಮ್ಮ ದೇಶ ಇಬ್ಬಾಗವಾದಾಗ, ಈ ದೇಶದಲ್ಲೇ ಇರುವುದಾಗಿ ಒಪ್ಪಿಕೊಂಡು ಈಗ ಈ ದೇಶವನ್ನು ಅಪ್ಪಿಕೊಳ್ಳದೇ, ಮತ್ತೊಮ್ಮೆ ಧರ್ಮಾಧಾರಿತವಾಗಿ ಈ ದೇಶವನ್ನು ವಿಭಜಿಸುವ ಇಲ್ಲವೇ ಸಾರಾಸಗಟಾಗಿ ಇಡೀ ದೇಶವನ್ನೇ ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ಮುಂದಾಗಿರುವ ಮುಸಲ್ಮಾನ ಮತದಾರರ ಮನಸ್ಥಿತಿಯ ಕರಾಳ ಕಥನ ಇದೋ ನಿಮಗಾಗಿ

ಸನಾತನ ಧರ್ಮ ಉಳಿದಲ್ಲಿ ಮಾತ್ರವೇ ಈ ದೇಶ ಉಳಿದೀತು. ಧರ್ಮೋ ರಕ್ಷತಿ ರಕ್ಷಿತಃ
Read More ಮುಸ್ಲಿಂ ಮತದಾರರ ಮನಸ್ಥಿತಿ

ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು

https://enantheeri.com/2023/05/05/kerala_story/

ಕೇರಳ ಸ್ಟೋರಿ, ಚಿತ್ರದಲ್ಲಿ ತೋರಿಸಿರುವ ಶಾಲಿನಿ ಉನ್ನಿಕೃಷ್ಣನ್ ಮತ್ತು ದೀಪಾಂಜಲಿಯರ ಕಥೆಯಷ್ಟೇ ಆಗಿರದೇ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ ಕರಾವಳಿ ಪ್ರಾಂತ್ಯದ ಸಾವಿರಾರು ಅಮಾಯಕ ಯುವಕ ಯುವತಿಯರ ಕರಾಳ ಕಥನವಾಗಿದ್ದು, ಪ್ರತಿಯೊಬ್ಬ ಭಾರತೀಯರೂ ನೋಡಿ ಎಚ್ಚೆತ್ತು ಕೊಳ್ಳಲೇ ಬೇಕಾದ ಚಿತ್ರವಾಗಿದೆ. ಈ ಚಿತ್ರದ ಕುರಿತಂತೆ ಒಬ್ಬ ಚಿತ್ರಪ್ರೇಕ್ಷಕನಾಗಿ ಮತ್ತು ಹೆಣ್ಣುಮಗಳೊಂದರ ತಂದೆಯಾಗಿ ಮನದಾಳದ ಮಾತು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.

ಧರ್ಮ ಉಳಿದರೆ ದೇಶ ಉಳಿದೀತು. ದೇಶ ಉಳಿದರೆ ನಾವು ಉಳಿದೇವು. ಧರ್ಮೋ ರಕ್ಷತಿ ರಕ್ಷಿತಃ… Read More ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು

ಸಂತ ಶಿಶುನಾಳ ಷರೀಫರು

19ನೇ ಶತಮಾನ ಪರ್ವಕಾಲದಲ್ಲಿ ಬ್ರಿಟೀಷರ ದಬ್ಬಾಳಿಯ ಕಾಲದಲ್ಲಿ ದೇಶಕ್ಕೆ ಸ್ವಾತ್ರಂತ್ರ್ಯ ತಂದು ಕೊಡಲು ನಡೆಸಿದ ಹೋರಾಟದಲ್ಲಿ ಹಿಂದೂಗಳು ಮತ್ತು ಮುಸಲ್ಮಾನರು ಒಗ್ಗಟ್ಟಾಗಿಯೇ ಬ್ರಿಟಿಷರ ವಿರುದ್ಧ ಹೊರಾಡುತ್ತಿದ್ದರು. ಅಲ್ಲಿಯವರೆಗೂ ಕೋಮು ಸೌಹಾರ್ಧತೆಯಿಂದ ಶಾಂತಿಯುತವಾಗಿ ಒಟ್ಟಾಗಿಯೇ ಜೀವಿಸುತ್ತಿದ್ದ ಹಿಂದೂ ಮತ್ತು ಮುಸಲ್ಮಾನರ ನಡುವೆ ಇಂದು ಸಣ್ಣ ಸಣ್ಣ ವಿಷಯಗಳನ್ನೂ ದೊಡ್ಡ ರೀತಿಯ ಭಿನ್ನಾಭಿಪ್ರಾಯಗಳನ್ನಾಗಿ ಮಾಡಿಕೊಂಡು ಪರಸ್ಪರ ಇರುಸು ಮುರುಸು ಮೂಡಿಸುತ್ತಾ ಕೊಲೆ, ಕೋಮು ದಳ್ಳುರಿ, ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವನ್ನು ಮಾಡುತ್ತಿರುವ ಇಂತಹ ಕಾಲಘಟದಲ್ಲಿಯೇ, ಧರ್ಮ, ಕುಲ-ಗೋತ್ರಗಳ ಬದಿಗೊತ್ತಿ, ಸಹೋದರತ್ವವನ್ನು… Read More ಸಂತ ಶಿಶುನಾಳ ಷರೀಫರು