ಕೋಲಾರದಲ್ಲಿ ಆರ್. ಎಸ್. ಎಸ್. ಸ್ವಯಂಸೇವಕರ ಪಥಸಂಚಲನ

ರಾಷ್ಟ್ರೀಯ ಸ್ವಯಂಸೇವಕ ಸಂಘ ನಡೆದು ಬಂದ ದಾರಿ ಮತ್ತು ಸಂಘದ ಶತಮಾನೋತ್ಸವದ ಅಂಗವಾಗಿ ಜನವರಿ 04, 2025 ಭಾನುವಾರದಂದು ವಕ್ಕಲೇರಿ ಗ್ರಾಮದಿಂದ ಕೋಲಾರದವರೆಗೂ ನಡೆದ 15 ಕಿಮೀಗಳಷ್ಟು ದೂರದ ಬೃಹತ್ ಪಥಸಂಚಲನದ ವಿಹಂಗಮ ನೋಟ ಇದೋ ನಿಮಗಾಗಿ… Read More ಕೋಲಾರದಲ್ಲಿ ಆರ್. ಎಸ್. ಎಸ್. ಸ್ವಯಂಸೇವಕರ ಪಥಸಂಚಲನ

ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ

ಭಾರತ ವಿರೋಧಿ ಮನಸ್ಥಿತಿ, ತಮ್ಮ ಸೈದ್ಧಾಂತಿಕ ನಿಲುವು ಮತ್ತು ದುಡ್ಡು ಮತ್ತು ಪ್ರಶಸ್ತಿಯ ತೆವಲಿಗಾಗಿ ಇಲ್ಲ ಸಲ್ಲದ ಸುಳ್ಳು ಇತಿಹಾಸವನ್ನೇ ವೈಭವೀಕರಿಸಿ ಮುಂದಿನ‌‌ ಪೀಳಿಗೆಗೆ ಹಸೀ ಸುಳ್ಳು ಇತಿಹಾಸವನ್ನೇ ತಮ್ಮ ಚಿತ್ರಗಳ ಮೂಲಕ ತೋರಿಸುವವರಿಗೆ ಧಿಕ್ಕಾರವಿರಲಿ. … Read More ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ

ಸಂಕಟ ಬಂದಾಗ ವೆಂಕಟರಮಣ

ತಾನೊಬ್ಬ ಮಾಸ್ ಲೀಡರ್ ಎನ್ನುವ ಹುಂಬತನದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸುಲಭವಾಗಿ ಗೆಲ್ಲಲು ಒಂದು ಸುರಕ್ಷಿತ ಕ್ಷೇತ್ರವಿಲ್ಲವೇ? ಮಾಂಸ ಸೇವಿಸಿ ಹಿಂದೂ ಶ್ರೀಕ್ಷೇತ್ರಗಳಿಗೆ ಭೇಟಿ ನೀಡುವ ಸಿದ್ದು, ಕೋಲಾರ ಕ್ಷೇತ್ರ ಸುರಕ್ಷಿತವಲ್ಲಾ ಎಂದು ಎರಡನೇ ಟಿಕೆಟ್ ಗಳಿಸಿಕೊಳ್ಳಲು, ತಮ್ಮೂರಿನ ದೇವತೆಯು ಮೊರೆ ಹೊಕ್ಕಿರುವುದು, ಯಾಕೋ ಕಾಂತಾರ ಸಿನಿಮಾದಲ್ಲಿನ ಧಣಿ, ದೈವ ನರ್ತಕ ಗುರವನಿಗೆ ಆಮಿಷವೊಡ್ಡಿ ತಾನು ಹೇಳಿದಂತೆ ದೈವ ನುಡಿಯಬೇಕೆಂದು ತಾಕೀತು ಮಾಡಿದಂತಿದೆ ಎನಿಸುತ್ತಿದೆ ಅಲ್ವೇ?… Read More ಸಂಕಟ ಬಂದಾಗ ವೆಂಕಟರಮಣ

ಮದುವೆಯ ಈ ಬಂಧ ಅನುರಾಗದ ಅನುಬಂಧ

ಮದುವೆ ಎನ್ನುವುದು ಕೇವಲ ಗಂಡು ಹೆಣ್ಣಿನ ಒಗ್ಗೂಡಿಸುವಿಕೆಯಲ್ಲದೇ ಅದು ಆ ಎರಡು ಕುಟುಂಬಗಳ ನಡುವೆ ಸಂಬಂಧವನ್ನು ಬೆಸೆಯುವುದಲ್ಲದೇ ಆ ಎರಡೂ ಕುಟುಂಬಗಳ ಮುಂದಿನ ಗುಣ ನಡುವಳಿಕೆಗಳನ್ನು ಮುಂದಿನ ತಲಮಾರಿಗೂ ಮುಂದುವರೆಸಿಕೊಂಡು ಹೋಗುವ ಸುಂದರವಾದ ಸಂದರ್ಭವಾಗಿದೆ. ಮದುವೆ ಎನ್ನುವುದು ಉಚ್ಚರಿಸಲು ಕೇವಲ ಮೂರೇ ಅಕ್ಷರಗಳಾದರೂ ಅದರ ಹಿಂದಿರುವ ಕಷ್ಟವನ್ನು ಅರಿತೇ ಮದುವೇ ಮಾಡಿ ನೋಡು, ಮನೆ ಕಟ್ಟಿ ನೋಡು ಎಂಬುವ ಗಾದೆಯನ್ನೇ ನಮ್ಮ ಹಿರಿಯರು ಮಾಡಿದ್ದಾರೆ. ಸುಮಾರು ವರ್ಷಗಳ ಹಿಂದೇ ಇದೇ ದಿನ ಎಲ್ಲಾ ಎಡರು ತೊಡರುಗಳನ್ನೂ ಮೀರಿ… Read More ಮದುವೆಯ ಈ ಬಂಧ ಅನುರಾಗದ ಅನುಬಂಧ

ದಕ್ಷಿಣ ಕಾಶೀ ಅಂತರ ಗಂಗೆ

ಇಂದು ಈ ವರ್ಷದ  ಮೊದಲ ಕಾರ್ತೀಕ ಸೋಮವಾರ.  ಕಾರ್ತೀಕ ಸೋಮವಾರದಂದು ಶಿವನ ದರ್ಶನ ಮಾಡಿದರೆ ಅದರಲ್ಲೂ ಕಾಶೀ ವಿಶ್ವೇಶ್ವರನ ದರ್ಶನ ಮಾಡಿದಲ್ಲಿ ಹೆಚ್ಚಿನ ಪುಣ್ಯ ಲಭಿಸುತ್ತದೆ  ಎನ್ನುವುದು ಶ್ರದ್ಧಾವಂತ ಹಿಂದೂಗಳ ನಂಬಿಕೆಯಾಗಿದೆ.  ದೂರದ ಕಾಶೀಗೆ ಹೋಗಿ ಗಂಗೆಯಲ್ಲಿ ಮಿಂದು ಕಾಶೀ ವಿಶ್ವೇಶ್ವರನ ದರ್ಶನದ ಭಾಗ್ಯ ಪಡೆಯಲು ಸಾಧ್ಯವಿಲ್ಲದವರು, ಇಲ್ಲೇ ಬೆಂಗಳೂರಿಗೆ ಹತ್ತಿರವಿರುವ ದಕ್ಷಿಣ ಕಾಶಿ ಪುಣ್ಯಕ್ಷೇತ್ರಕ್ಕೆ ಹೋಗಿ ಅಲ್ಲಿರುವ ಅಂತರಗಂಗೆಯಲ್ಲಿ  ಮಿಂದು ಕುಳಿತಲ್ಲಿಂದಲೇ ಕಾಶೀ ವಿಶ್ವೇಶ್ವರನ ದರ್ಶನ ಪಡೆಯೋಣ ಬನ್ನಿ ನಮಗೆಲ್ಲರಿಗೂ ತಿಳಿದಿರುವಂತೆ ಕೋಲಾರ  ಚಿನ್ನದ ಬೀಡು.… Read More ದಕ್ಷಿಣ ಕಾಶೀ ಅಂತರ ಗಂಗೆ

ಅಮ್ಮನ ಮಡಿಲು

ಅಮ್ಮಾ= ಅ+ಮ+ಮ+ಆ. ಅಕ್ಕರೆಯಿಂದ , ಮಮತೆ ಮತ್ತು ಮಮಕಾರದಿಂದ, ಆರೈಕೆ ಮಾಡುವವಳೇ ಅಮ್ಮಾ. ಜಗತ್ತಿನಲ್ಲಿ ಯಾರಿಗೇ ಆಗಲಿ ಅಥವಾ ಯಾವುದಕ್ಕೇ ಆಗಲಿ ಪರ್ಯಾಯ ಸಿಗಬಹುದೇನೋ ಆದರೆ ಅಮ್ಮನಿಗೆ ಮಾತ್ರ ಪರ್ಯಾಯವೇ ಇಲ್ಲಾ. ಆಕೆ ಮಾತ್ರಾ ಅದ್ವಿತೀಯಳು, ಅನುಕರಣಿಯಳು, ಸದಾವಂದಿತಳು. ತಾಯಿ ಇಲ್ಲದೇ ಜಗವಿಲ್ಲಾ. ತಾಯಿ ಇಲ್ಲದೇ ನಾವಿಲ್ಲ. ಜನ್ಮ‌ ಕೊಟ್ಟ ತಾಯಿ ಮತ್ತು ಆಶ್ರಯ ನೀಡುತ್ತಿರುವ ಭೂಮಿ ತಾಯಿಗೆ ಪರ್ಯಾಯವೇ ಇಲ್ಲ‌. ಹಾಗಾಗಿ ಅವರಿಬ್ಬರೂ ಸದಾಕಾಲವೂ ಪೂಜ್ಯರು‌ ವಂದಿತರು ಮತ್ತು ಆದರಣೀಯರೇ ಸರಿ. ಒಂಭತ್ತು ತಿಂಗಳು ತನ್ನ… Read More ಅಮ್ಮನ ಮಡಿಲು