ಇಡ್ಲಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆಯೇ?

ಆರೋಗ್ಯಕರವಾಗಿರಲು ಹಬೆಯಲ್ಲಿ ಬೆಂದ ಇಡ್ಲಿಯನ್ನೇ ತಿನ್ನಿ ಎಂದು ವೈದ್ಯರೇ ಹೇಳುತ್ತಿದ್ದರೆ, ಇಡ್ಲಿ ತಿಂದರೆ ಕ್ಯಾನ್ಸರ್ ಬರುತ್ತದೆ ಎಂದರೆ ಹೇಗೇ? ಎನ್ನುವವರಿಗೆ ಇಡ್ಲಿಯ ಇತಿಹಾಸದ ಜೊತೆಗೆ, ಆರೋಗ್ಯ ಇಲಾಖೆಯ ಎಚ್ಚರಿಕೆ ಏನು? ಮತ್ತು ಆರೋಗ್ಯಕರ ರೀತಿಯಲ್ಲಿ ಹೇಗೆ ಇಡ್ಲಿಯನ್ನು ಹೇಗೆ ಮಾಡಿಕೊಂಡು ತಿನ್ನಬೇಕು ಎಂಬೆಲ್ಲದರ ಸವಿವರಗಳು ಇದೋ ನಿಮಗಾಗಿ… Read More ಇಡ್ಲಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆಯೇ?

ಅಂಶುಮಾನ್ ಗಾಯಕ್ವಾಡ್

ಭಾರತದ ಕ್ರಿಕೆಟ್ ಕಂಡ ಅತ್ಯುತ್ತಮ ಆರಂಭಿಕ ಆಟಗಾರರಲ್ಲಿ ಒಬ್ಬರಾಗಿದ್ದ ಅಂಶುಮಾನ್ ಗಾಯಕ್ವಾಡ್ ಅವರು ನೆನ್ನೆಯ ರಾತ್ರಿ ನಿಧರಾಗಿರುವ ಸಂಧರ್ಭಾದಲ್ಲಿ ಅವರ ವ್ಯಕ್ತಿ, ವ್ಯಕ್ತಿವ ಮತ್ತು ಸಾಧನೆಗಳ ಪರಿಚಯಿಸುವಂತಹ ಅವರ ನುಡಿ ನಮನಗಳು ಇದೋ ನಿಮಗಾಗಿ… Read More ಅಂಶುಮಾನ್ ಗಾಯಕ್ವಾಡ್

ಡಾ. ವಿಜಯಲಕ್ಷ್ಮಿ ದೇಶಮಾನೆ

ಗುಲ್ಬರ್ಗಾದ ಕೊಳಗೇರಿಯ ದಲಿತ ವರ್ಗದ ತರಕಾರಿ ಮಾರುತ್ತಿದ್ದ ಹೆಣ್ಣುಮಗಳು, ಕಿತ್ತು ತಿನ್ನುವ ಬಡತನ, ಅಪಮಾನ, ಸಾಮಾಜಿಕ ಅಸಡ್ಡೆಯ ನಡುವೆಯೂ ಈ ದೇಶದ ಹೆಸರಾಂತ ಕ್ಯಾನ್ಸರ್ ತಜ್ಞೆಯಾಗಿ, ಜನ ಸೇವೆಯೇ ಜನಾರ್ದನ ಸೇವೆ ಎಂದು ನೊಂದವರ ಕಂಬನಿ ಒರೆಸುವುದೇ ದೈವಾರಾಧನೆ ಎಂದು ತಿಳಿದು ಸಮಾಜಕ್ಕಾಗಿಯೇ ತಮ್ಮ ಬದುಕನ್ನೇ ಮೀಸಲಾಗಿಟ್ಟಿರುವ, ರೋಗಿಗಳ ಪಾಲಿನ ಸಾಕ್ಷಾತ್ ಧನ್ವಂತರಿಯಾಗಿರುವ ನಮ್ಮ ಹೆಮ್ಮೆಯ ಡಾ. ವಿಜಯಲಕ್ಷ್ಮಿ ದೇಶಮಾನೆಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಡಾ. ವಿಜಯಲಕ್ಷ್ಮಿ ದೇಶಮಾನೆ

ಕೊನೆಯ ಆಸೆ

ಈ ಪ್ರಪಂಚದಲ್ಲಿ ಜನಿಸುವ ಪ್ರತಿಯೊಂದು ಜೀವಿಗೂ ಒಂದು ಆಸೆ ಇದ್ದೇ ಇರುತ್ತದೆ. ಹಾಗೆ ಆಸೆ ಪೂರೈಸಿಕೊಳ್ಳುವ ಸಲುವಾಗಿ ಅವರು ಪರಿಶ್ರಮ ಹಾಕ್ತಾನೇ ಇರ್ತಾರೆ. ಕೆಲವರಿಗೆ ಕೆಲವೊಂದು ಬಾರಿ ಅವರ ಅಸೆಗಳು ಪೂರೈಸಿಕೊಂಡಾಗ ಆಗುವ ಅನುಭವ ಇದೆಯಲ್ಲಾ ಅದು ನಿಜಕ್ಕೂ ಅವರ್ಣಿನೀಯವೇ ಸರಿ. ಅದನ್ನು ಕೇಳಿ ಅಥವಾ ನೋಡಿ ತಿಳಿಯುವುದಕ್ಕಿಂತಲೂ ಅನುಭವಿಸಿದರೆನೇ ಆನಂದ. ಕಳೆದ ವಾರ ದೇಶಾದ್ಯಂತ ಬಿಡುಗಡೆಯಾ ಚಾರ್ಲಿ-777 ಸಿನಿಮಾದಲ್ಲಿ ನಾಯಕ ಧರ್ಮನಿಗೆ ಅಚಾನಕ್ಕಾಗಿ ಪರಿಚಯವಾದ ಬೀದಿ ನಾಯಿ, ಆರಂಭದಲ್ಲಿ ಅವನಿಗೆ ಕಿರಿಕಿರಿ ಎನಿಸಿದರೂ ದಿನ ಕಳೆದಂತೆಲ್ಲಾ… Read More ಕೊನೆಯ ಆಸೆ

ನಾಟಿ ವೈದ್ಯ ಶ್ರೀ ನಾರಾಯಣಮೂರ್ತಿ

ಕಹಿಕಷಾಯವದೆಂದು, ಕಾರಚೂರ್ಣಮಾದೆಂದು| ಸಿಹಿಯ ಲೇಹ್ಯಮದೆಂದು ನಿನಗೆ ಹಿತವಹುದೋ|| ವಿಹಿತ ಗೈವನು ವೈದ್ಯ ನೀನಲ್ಲ, ರೋಗಿ ನೀಂ| ಗ್ರಹಿಸು ವಿಧಿಯೌಷದವ – ಮರುಳ ಮುನಿಯ|| ಎಂದು ಡಿ.ವಿ ಗುಂಡಪ್ಪನವರು ತಮ್ಮ ಮಂಕುತಿಮ್ಮನ ಕಗ್ಗ ಭಾಗ-೨ ಅಥವಾ ಮಂಕುತಿಮ್ಮನ ತಮ್ಮ ಎಂದು ಕರೆದ ಗ್ರಂಥದಲ್ಲಿ ಬರೆದಿದ್ದಾರೆ. ಈ ಸಮಯದಲ್ಲಿ ವೈದ್ಯರಿಗೆ ಸಂಬಂಧಿಸಿದ ಪದ್ಯವನ್ನೇಕೆ ಹೇಳುತ್ತಿದ್ದೇನೆ ಎಂದು ಯೋಚಿಸುತ್ತಿದ್ದೀರಾ? ಹೌದು ಕಾರಣವಿದೆ. ಖ್ಯಾತ ಆಯುರ್ವೇದ ಪಂಡಿತ ಕ್ಯಾನ್ಸರ್ ಅಂತಹ ಮಾರಣಾಂತಿಕ ರೋಗಕ್ಕೆ ರಾಮಬಾಣದಂತಹ ಔಷದವನ್ನು ನೀಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ… Read More ನಾಟಿ ವೈದ್ಯ ಶ್ರೀ ನಾರಾಯಣಮೂರ್ತಿ