ಸ್ವಾತಂತ್ರ್ಯೋತ್ಸವದ ಲೆಖ್ಖಾಚಾರ

ಎಲ್ಲರಿಗೂ 77ನೇ ಸ್ವಾತ್ರಂತ್ರ್ಯ ದಿನಾಚರಣೆಯ ಹಾರ್ಧಿಕ ಶುಭಾಶಯಗಳು.

ಅರೇ ನಮ್ಮ ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ದೊರೆತು ಈಗ 2023ಕ್ಕೆ ಸರಿಯಾಗಿ 76 ವರ್ಷಗಳು ತುಂಬುತ್ತದೆ. ಆದರೆ ಇದನ್ನು 77ನೇ ಸ್ವಾತ್ರಂತ್ರ್ಯ ದಿನಾಚರಣೆ ಎಂದು ಏಕೆ ಆಚರಿಸಲಾಗುತ್ತದೆ? ಎಂಬ ಕೂತೂಹಲದ ಜೊತೆಗೆ ಸ್ವಾತ್ರಂತ್ಯ್ರ ಪೂರ್ವದ ಇತಿಹಾಸದ ಬಗ್ಗೆಯೂ ಸ್ವಲ್ಪ ಇಣುಕು ಹಾಕೋಣ ಬನ್ನಿ. … Read More ಸ್ವಾತಂತ್ರ್ಯೋತ್ಸವದ ಲೆಖ್ಖಾಚಾರ

ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್

ಭಾರತೀಯರಲ್ಲಿ ಹಿಂದೂ ರಾಷ್ಟ್ರದ ಕಲ್ಪನೆಯನ್ನು ಪ್ರಪ್ರಥಮ ಬಾರಿಗೆ ಮೂಡಿಸಿದ್ದಲ್ಲದೇ, ದೇಶದ ಸ್ವಾತಂತ್ರ್ಯಕ್ಕಾಗಿ ಸಕುಟುಂಬ ಸಮೇತರಾಗಿ ಜೀವಮಾನವನ್ನೇ ಸವೆಸಿದಂತಹ ಮಹಾನ್ ಚೇತನವಾದ ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್ ಎಲ್ಲರ ಪ್ರೀತಿಯ ಬಾಬಾರಾವ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ,ಆವರ ಸಾಧನೆಗಳ ಇಣುಕು ನೋಟ ಇದೋ ನಿಮಗಾಗಿ… Read More ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್

ಶಿವರಾಮ ಹರಿ ರಾಜಗುರು

ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರಾಂತಿಕಾರಿಗಳನ್ನು ನೆನಪಿಸಿಕೊಂಡಾಗಲೆಲ್ಲಾ ಥಟ್ ಅಂತ ನೆನಪಾಗೋದೇ ಚಂದ್ರಶೇಖರ್ ಆಚಾದ್ ಮತ್ತು ಭಗತ್ ಸಿಂಗ್. ದೇಶಕ್ಕಾಗಿ ತಮ್ಮೆಲ್ಲಾ ತಾರುಣ್ಯದ ಚಿಂತನೆಯನ್ನೆಲ್ಲಾ ಮರೆತು ಭಗತ್ ಸಿಂಗ್ ಅವರೊಂದಿಗೆ ಪ್ರಾಣಾರ್ಪಣ ಮಾಡಿವರೆಏ, ಸುಖದೇವ್ ಮತ್ತು ಶಿವರಾಮ ಹರಿ ರಾಜಗುರು. ದೇಶಕ್ಕಾಗಿ ನೇಣುಗಂಬ ಏರುವಾಗಲೂ ಪರಸ್ಪರ ನಾಮುಂದು, ತಾಮುಂದು ಎಂದು ಒಬ್ಬರಿಗೊಬ್ಬರು ಪೈಪೋಟಿಯಿಂದ ನಗುನಗುತ್ತಲೇ ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ವೀರ ಪುರುಷರು. ಶಿವರಾಮ ಹರಿ ರಾಜಗುರು ಅವರು 24 ಆಗಸ್ಟ್ 1908 ರಂದು ಮರಾಠಿ ದೇಶಸ್ಥ ಬ್ರಾಹ್ಮಣ… Read More ಶಿವರಾಮ ಹರಿ ರಾಜಗುರು

ಚಾಪೇಕರ್ ಸಹೋದರರು

ಇವತ್ತಿನ ಬಹುತೇಕ ರಾಜಕೀಯ ಪಕ್ಷದ ನಾಯಕರುಗಳು ನಮ್ಮವರು ಈ ದೇಶಕ್ಕಾಗಿ ಇಷ್ಟು ತ್ಯಾಗ ಮಾಡಿದ್ದಾರೆ ಅಷ್ಟು ತ್ಯಾಗ ಮಾಡಿದ್ದಾರೆ ಎಂದು ಪುಂಖಾನು ಪುಂಖವಾಗಿ ಹೇಳುತ್ತಲೇ ಜನರನ್ನು ಮರಳು ಮಾಡುತ್ತಿರುವ ಸಂಧರ್ಭದಲ್ಲಿ ಒಂದೇ ಕುಟುಂಬದ, ಅದರಲ್ಲೂ ಒಂದೇ ತಾಯಿಯ ಮಡಿಲಲ್ಲಿ ಜನಿಸಿದ ಮೂವರು ಅಣ್ಣ ತಮ್ಮಂದಿರಾದ ಚಾಪೇಕರ್ ಸಹೋದರರನ್ನು ಬ್ರಿಟೀಷ್ ಅಧಿಕಾರಿಗಳು ಮತ್ತು ಮಿತ್ರದ್ರೋಹ ಎಸಗಿದ ಸಾಕ್ಷಿಯಾಗಿದ್ದ ಭಾರತೀಯನನ್ನು ಕೊಂಡಿದ್ದಕ್ಕಾಗಿ ಗಲ್ಲು ಶಿಕ್ಷೆಯನ್ನು ವಿಧಿಸಿದಾಗ ಅವರೆಲ್ಲರೂ ಸಂತೋಷದಿಂದ ಭಾರತಮಾತೆಗೆ ತಮ್ಮ ಪ್ರಾಣವನ್ನು ಅರ್ಪಿಸಿದ್ದನ್ನು ನೆನಪಿಸಿಕೊಂಡು ಆ ಸಹೋದರಿಗೆ ಎರಡು… Read More ಚಾಪೇಕರ್ ಸಹೋದರರು

ಕ್ರಾಂತಿಕಾರಿ ಖುದಿರಾಮ್ ಬೋಸ್

ನಮ್ಮ ದೇಶಕ್ಕೆ ಸ್ವಾತಂತ್ರ ಬಂದಿದ್ದು, ಕೆಲವರ ಉಪವಾಸ ಸತ್ಯಾಗ್ರಹದಿಂದ ಎಂದು ನಂಬಿಸುವವರಿಗೆ, ಭಾರತಮಾತೆಯ ಚರಣಾರವಿಂದಗಳಿಗೆ ತನ್ನ 18 ನೇ ವಯಸ್ಸಿನ 8 ನೇ ತಿಂಗಳ 8 ನೇ ದಿನದಂದು ತನ್ನ ಪ್ರಾಣವನ್ನು ಅರ್ಪಿಸಿದ ಶ್ರೀ ಖುದಿರಾಮ್ ಬೋಸ್ ರಂತಹ ಲಕ್ಷಾಂತರ ವೀರಾಗ್ರಣಿಗಳ ತ್ಯಾಗ ಮತ್ತು ಬಲಿದಾನಗಳ ನೆನಪೇ ಇಲ್ಲದಿರುವುದು ಈ ದೇಶದ ದುರಂತವೇ ಸರಿ. … Read More ಕ್ರಾಂತಿಕಾರಿ ಖುದಿರಾಮ್ ಬೋಸ್

ಭಗತ್ ಸಿಂಗ್

ಭಾರತಮಾತೆಯನ್ನು ದಾಸ್ಯದಿಂದ ಮುಕ್ತಗೊಳಿಸಲು ತನ್ನ ಅಮೂಲ್ಯವಾದ ಜೀವನವನ್ನೇ ರಾಷ್ಟ್ರಕ್ಕಾಗಿ ಅರ್ಪಿಸಿದ ಮತ್ತು ಕ್ರಾಂತಿಕಾರಿಗಳಿಗೆ ಪ್ರೇರಣಾದಾಯಿಯಾದ ಶ್ರೀ ಭಗತ್ ಸಿಂಗ್ ಅವರ ಜನ್ಮದಿನದಂದು ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಹಸಗಳ ಪರಿಚಯ ಇದೋ ನಿಮಗಾಗಿ… Read More ಭಗತ್ ಸಿಂಗ್

ವೀರ ಸಾವರ್ಕರ್

ಭಾರತದ ಇತಿಹಾಸದಲ್ಲಿ ಸಾವರ್ಕರ್ ಎನ್ನುವ ಹೆಸರೇ ಹೋರಾಟಕ್ಕೆ ಪರ್ಯಾಯ. ಕ್ರಾಂತಿಕಾರಿಗಳಿಗೆ ಸ್ಪೂರ್ತಿ. ಜಗತ್ತಿನ ಕ್ರಾಂತಿಕಾರಿಗಳ ಇತಿಹಾಸದಲ್ಲಿ ಸಾವರ್ಕರರಿಗೆ ಸರಿಸಾಟಿ ಬೇರೊಬ್ಬರಿಲ್ಲ. ಮೃತ್ಯುವನ್ನು ಚಕ್ರವ್ಯೂಹದಂತೆ ಭೇದಿಸಿದ ವೀರ. ಆ ವೀರ ಕಲಿಯ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ.… Read More ವೀರ ಸಾವರ್ಕರ್