ಥ್ರೋಡೌನ್ ಸ್ಪೆಷೆಲಿಸ್ಟ್ ರಾಘವೇಂದ್ರ ದೀವಿಗಿ (ರಾಘು)

ತೆಂಡುಲ್ಕರ್, ಧೋನಿ, ಕೊಹ್ಲಿ, ರೋಹಿತ್ ನಿಂದ ಹಿಡಿದು ಇಂದಿನ ಕೆ. ಎಲ್. ರಾಹುಲ್, ಬುಮ್ರಾ, ಗಿಲ್, ಜೈಸ್ವಾಲ್ ಎಲ್ಲರೂ ಅತ್ಯಂತ ಪ್ರೀತಿಸುವ ಮತ್ತು ಗೌರವಿಸುವ ಕಳೆದ 13 ವರ್ಷಗಳಿಂದ, ಭಾರತ ಕ್ರಿಕೆಟ್ ತಂಡ ಯಶಸ್ವಿಗಾಗಿ ಎಲೆಮರೆ ಕಾಯಿಯಾಗಿ ಸೇವೆ ಸಲ್ಲಿಸುತ್ತಿರುವ ಧ್ರೋ ಡೌನ್ ಸ್ಪೆಷಲಿಸ್ಟ್ ರಾಘವೇಂದ್ರ ದೀವಗಿ (ರಾಘು, ರಾಘು ಭಯ್ಯಾ) ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಥ್ರೋಡೌನ್ ಸ್ಪೆಷೆಲಿಸ್ಟ್ ರಾಘವೇಂದ್ರ ದೀವಿಗಿ (ರಾಘು)

ಇಂದಿನ ಯುವ ಜನತೆಯ ಆದ್ಯತೆ ಮತ್ತು ಆದರ್ಶಗಳು

ಕಳೆದ ಒಂದೂವರೆ ವರ್ಷದಿಂದ  ಇಡೀ ಪ್ರಪಂಚದ ಆರ್ಥಿಕ ಪರಿಸ್ಥಿತಿ ಕರೋನಾದಿಂದಾಗಿ ಕೆಟ್ಟುಕೆರ ಹಿಡಿದು ಹೋಗಿರುವ ಸಂಗತಿ  ಎಲ್ಲರಿಗೂ ತಿಳಿದಿರುವ ವಿಷಯವಷ್ಟೇ.  ಇದರ ಪರಿಣಾಮದಿಂದಾಗಿ ಭಾರತದ ಆರ್ಥಿಕ ಪರಿಸ್ಥಿತಿ ಅಧೋಗತಿ ತಲುಪಿರುವುದನ್ನೇ ಎತ್ತಿ ತೋರಿಸುತ್ತಾ, ಜನರಿಗೆ ಎರಡು ಹೊತ್ತು ಊಟ ಸಿಗುತ್ತಿಲ್ಲ ಈ ಸರ್ಕಾರ ಏನು ಮಾಡ್ತಾ ಇದೇ? ಎಂದು  ಜನರನ್ನು ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟಿ ಅವರ ದಿಕ್ಕು ತಪ್ಪಿಸುವ ಕಾರ್ಯದಲ್ಲಿರುವಾಗಲೇ  ಈ ವಾರ ಬಹುನಿರೀಕ್ಷಿತವಾಗಿದ್ದ ಎರಡು ಸುಪ್ರಸಿದ್ಧ ನಾಯಕರುಗಳ ಸಿನಿಮಾ ಬಿಡುಗಡೆಯಾಗಿದೆ.  ಬಿಡುಗಡೆಯಾದ ಎರಡೇ ದಿನಗಳಲ್ಲಿಯೇ… Read More ಇಂದಿನ ಯುವ ಜನತೆಯ ಆದ್ಯತೆ ಮತ್ತು ಆದರ್ಶಗಳು