ಕಿರುತೆರೆಯ ಅನಭಿಷಕ್ತ ರಾಣಿ, ಶೈಲಜಾ ಸಂತೋಷ್ 

ದೂರದರ್ಶನ ಮತ್ತು ಖಾಸಗೀ ಕಿರುತೆರೆಯಲ್ಲಿ ಸುಮಾರು ಎರಡು ದಶಕಗಳಿಗೂ ಹೆಚ್ಚು ಕಾಲ ಅನಭಿಷಕ್ತ ರಾಣಿಯಾಗಿ ಮೆರೆದಿದ್ದಂತಹ ಶ್ರೀಮತಿ ಶೈಲಜಾ ಸಂತೋಷ್ ಆವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಕಿರುತೆರೆಯ ಅನಭಿಷಕ್ತ ರಾಣಿ, ಶೈಲಜಾ ಸಂತೋಷ್ 

ಅಶ್ವಿನಿ ನಾಚಪ್ಪ

ರಾಷ್ಟ್ರೀಯ ಮತ್ತು  ಅಂತರಾಷ್ಟ್ರೀಯ ಕ್ರೀಡಾಲೋಕಕ್ಕೆ ಕರ್ನಾಟಕದ ಕೊಡುಗೆ ಅಪಾರವಾಗಿದ್ದು,  ಅಂದು, ಇಂದು ಮತ್ತು ಮುಂದೆಯೂ ದೇಶದ ಕೀರ್ತಿಪತಾಕೆಯನ್ನು ಎತ್ತಿ ಹಿಡಿಯಲು ಅನೇಕ ಕ್ರೀಡಾಪಟುಗಳು ಸಿದ್ಧರಾಗಿದ್ದಾರೆ/ಸಿದ್ಧವಾಗುತ್ತಿದ್ದಾರೆ. 80ರ ದಶಕದಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್‌ನಲ್ಲಿ ದೊಡ್ಡ ಹೆಸರು ಮಾಡಿದ್ದಲ್ಲದೇ,, ನಂತರ ಸಿನಿಮಾದಲ್ಲಿ ನಾಯಕಿಯಾಗಿಯೂ ಪ್ರಸಿದ್ಧಿ ಪಡೆದು ಪ್ರಸ್ತುತ ಸಮಾಜಸೇವೆ ಮತ್ತು ಶಿಕ್ಷಣ ರಂಗದಲ್ಲಿ ತೊಡಗಿಸಿಕೊಂಡಿರುವ ಶ್ರೀಮತಿ ಅಶ್ವಿನಿ ನಾಚಪ್ಪ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಶ್ವಿನಿ ನಾಚಪ್ಪ

ಮಲ್ಲೇಶ್ವರಂ ಶಿಶುವಿಹಾರದ ಶ್ರೀಮತಿ ಬಿ. ಕೆ. ತಿರುಮಲಮ್ಮ

ಸಮಾಜದ ಎಲ್ಲಾ ವರ್ಗದವರಿಗೂ ಕೈಗೆಟುಕುವಂತಹ  ಶಿಕ್ಷಣವನ್ನು ಕೊಡುವಂತಹ ಮಲ್ಲೇಶ್ವರಂ ಶಿಶುವಿಹಾರ ಎಂಬ ಕನ್ನಡ ಮಾಧ್ಯಮ ಶಾಲೆಯನ್ನು ಆರಂಭಿಸಿ, ಕಳೆದ 7 ದಶಕಗಳಿಂದಲೂ  ಆಟ ಪಾಠಗಳ ಜೊತೆ ಮೌಲ್ಯಾಧಾರಿತ ಸಂಸ್ಕಾರ ಮತ್ತು ಸಂಪ್ರಾದಾಯಗಳನ್ನು ಕಲಿಸಿಕೊಟ್ಟ ಶಿಕ್ಷಣ ತಜ್ಞೆ ಶ್ರೀಮತಿ ಬಿ.ಕೆ.ತಿರುಮಲಮ್ಮನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಮಲ್ಲೇಶ್ವರಂ ಶಿಶುವಿಹಾರದ ಶ್ರೀಮತಿ ಬಿ. ಕೆ. ತಿರುಮಲಮ್ಮ

ನಡೆದಾಡುವ ವಿಶ್ವಕೋಶ ಶ್ರೀ ಸಂಪಟೂರು ವಿಶ್ವನಾಥ್

ಬೆಂಗಳೂರಿನ ಪ್ರತಿಷ್ಠಿತ ಶಾಲೆಯ ಪ್ರಾಧ್ಯಪಕರಾಗಿದ್ದೂ, ಕಲೆ, ಶಿಕ್ಷಣ, ಸಾಹಿತ್ಯ, ಭಾಷೆ, ಕ್ರೀಡೆ, ಇತಿಹಾಸ, ಹಬ್ಬಗಳು, ಜನಪದ, ನೀತಿ ಕಥೆಗಳು, ಜನಪದ, ಸುಭಾಷಿತಗಳು, ಗಾದೆಗಳು, ಆರೋಗ್ಯ, ವ್ಯಕ್ತಿ ವಿಕಸನ, ಜೀವನದಲ್ಲಿನ ಸಫಲತೆ, ಪ್ರವಾಸ, ಹೀಗೆ ನೂರಾರು ವಿಷಯಗಳ ಕುರಿತಾಗಿ ಸಾಮಾನ್ಯ ಜನರಿಗೂ ಅರ್ಥವಾಗುವಂತೆ ಪ್ರತಿದಿನವೂ ನಾಡಿನ ಒಂದಲ್ಲಾ ಒಂದು ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆಯುತ್ತಲೇ ಕನ್ನಡಿಗರ ಮನೆ ಮಾತಾಗಿರುವ ಶ್ರೀ ಸಂಪಟೂರು ವಿಶ್ವನಾಥ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಮೆಲುಕು, ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ನಡೆದಾಡುವ ವಿಶ್ವಕೋಶ ಶ್ರೀ ಸಂಪಟೂರು ವಿಶ್ವನಾಥ್

ಚಿಂತಕರ ಚಾವಡಿಗೆ ಚಲುವಾದ ಆಯ್ಕೆ

ಗಣತಂತ್ರ ದೇಶವಾದ ನಮ್ಮ ಭಾರತದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಎಂಬುದು ಮೂರು ಆಧಾರ ಸ್ಥಂಭಗಳಾಗಿದ್ದು. ಆ ಶಾಸಕಾಂಗದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗೆ ಆಯ್ಕೆಯಾದ ಸಾಂದರು ದೇಶವನ್ನು ಮುನ್ನಡೆಸಿಕೊಂಡು ಹೋಗುತ್ತಾರೆ. ಲೋಕಸಭೆಯ 543 ಸದಸ್ಯರನ್ನು ಭಾರತದ ಪ್ರಜೆಗಳು ನೇರವಾಗಿ ಆಯ್ಕೆ ಮಾಡಿದರೆ, ರಾಜ್ಯಸಭೆಯ 238 ಸದಸ್ಯರನ್ನು ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ಆಯ್ಕೆಯಾದ ಶಾಸಕರುಗಳು ಆಯ್ಕೆ ಮಾಡಿದರೆ, ಉಳಿದ 12 ಸದಸ್ಯರನ್ನು ರಾಷ್ಟ್ರಪತಿಗಳು ಕೇಂದ್ರಸರ್ಕಾರದ ಶಿಫಾರಸ್ಸಿನ ಮೇರೆಗೆ ನಾಮಕರಣ ಮೂಲಕ ಆಯ್ಕೆ ಮಾಡುತ್ತಾರೆ. ಈ ರೀತಿಯ ನಾಮಕರಣವಾದ… Read More ಚಿಂತಕರ ಚಾವಡಿಗೆ ಚಲುವಾದ ಆಯ್ಕೆ

ಭರವಸೆಯ ಹಾದಿಯಲ್ಲಿ ಭಾರತೀಯ ಕ್ರೀಡಾರಂಗ

ಪ್ರತೀ ಬಾರೀ ಓಲಂಪಿಕ್ಸ್ ಕ್ರೀಡಾಕೂಟಗಳು ನಡೆದಾಗ ಪದಕಗಳ ಪಟ್ಟಿಯಲ್ಲಿ ಅಮೇರಿಕಾ, ಚೀನಾ, ಜಪಾನ್ ದೇಶಗಳದ್ದೇ ಪ್ರಾಬಲ್ಯ ಮೆರೆದು, ನಮ್ಮ ಭಾರತವನ್ನು  ಕೆಳಗಿನ ಸ್ಥಾನದಲ್ಲಿ ನೋಡುತ್ತಿದ್ದಾಗ ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲಿಯೂ ಥಟ್ ಅಂತಾ ಮೂಡಿ ಬರುವುದೇ ನಾವೂ ನಮ್ಮ ದೇಶದ ಪರಿಸ್ಥಿತಿ ಹೀಗೇಕೆ? ಎನ್ನುವ ನಿರಾಶೆ. ಅದೇ ಗುಂಗಿನಲ್ಲಿ ತÀಮ್ಮೆಲ್ಲಾ ಗೆಳೆಯರೊಡನೇ, ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಅಸಹನೆಯನ್ನು ವ್ಯಕ್ತಪಡಿಸುವ ಜನರೇನು ಕಡಿಮೆ ಇಲ್ಲ. ಆದರೆ ಈಗಷ್ಟೇ ಸಂಪನ್ನಗೊಂಡ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಳುಗಳ ಪ್ರದರ್ಶನವನ್ನು ಗಮನಿಸಿದರೆ ದೇಶದ… Read More ಭರವಸೆಯ ಹಾದಿಯಲ್ಲಿ ಭಾರತೀಯ ಕ್ರೀಡಾರಂಗ