ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ

ಕನ್ನಡ ಸಾಹಿತ್ಯ ಲೋಕ, ಆಕಾಶವಾಣಿ, ದೂರದರ್ಶನ, ಖಾಸಗೀ ವಾಹಿನಿ ಹೀಗೆ ಎಲ್ಲಾ ಕಡೆಯಲ್ಲೂ ಹಾಸ್ಯ ಸಾಹಿತ್ಯ ಎಂದೊಡನೆಯೇ ಥಟ್ ಎಂದು ನೆನಪಾಗೋದೇ ಶ್ರೀ ಎಂ. ಎಸ್. ನರಸಿಂಹ ಮೂರ್ತಿಗಳು. ಹೀಗೆ ನಾಡಿಗೆ ಚಿರಪರಿಚಿತ ಹಾಸ್ಯ ಸಾಹಿತಿ ಆಗುವ ಹಿಂದೆಯೂ ಒಂದು ರೋಚಕವಾದ ತಿರುವಿದ್ದು ಅದನ್ನು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ

ರಂಗಕರ್ಮಿ ಆರ್. ಎಸ್. ರಾಜಾರಾಂ

ನೋಡಿದಾಕ್ಷಣ ಅರೇ ಇವರು ಯಾರೋ ನಮ್ಮ ತಾತನ ತರಹಾನೇ ಇದ್ದಾರಲ್ಲಾ! ಎನ್ನುವಷ್ಟು ಅಪ್ಯಾಯಮಾನತೆ,‌ ಇಳೀ ವಯಸ್ಸಿನಲ್ಲಿಯೂ ತುಂಟತನ ತೋರುವ ತಾತ, ಹೀಗೆ ತಮ್ಮ ಸಹಜ ಅಭಿನಯದ‌ ಮೂಲಕ ರಂಗಭೂಮಿ, ಹಿರಿತೆರೆ, ಕಿರಿತೆರೆಯಲ್ಲಿ ಸುಮಾರು ಆರು ದಶಕಗಳ ಕಾಲ ಕನ್ನಡಿಗರನ್ನು ರಂಜಿಸಿದ ರಂಗಕರ್ಮಿ ರಾಜಾರಾಂ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ರಂಗಕರ್ಮಿ ಆರ್. ಎಸ್. ರಾಜಾರಾಂ