ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?

ದೇವಸ್ಥಾನ ಅಥವಾ ದೇವಾಲಯ ಎಂದರೆ ಧಾರ್ಮಿಕ ಮತ್ತು ಅಧ್ಯಾತ್ಮಿಕ ಚಟುವಟಿಕೆಗಳಿಗೆ ಮೀಸಲಾಗಿರುವ ಸ್ಥಳವಾಗಿದ್ದು ಅಲ್ಲಿ ನಮ್ಮ ಸನಾತನ ಧರ್ಮದ  ಆಧಾರದಲ್ಲಿ ಪೂಜೆ ಪುನಸ್ಕಾರಗಳು ನಡೆಯುವ ಮೂಲಕ ಶ್ರದ್ಧಾ ಕೇಂದ್ರಗಳಾಗಿವೆ. ಭಕ್ತಾದಿಗಳು ದೇವಾಲಯಕ್ಕೆ ಹೋಗಿ ತಮ್ಮ ಶಕ್ತ್ಯಾನುಸಾರ ದೇವರನ್ನು ಪೂಜಿಸಿ ನೈವೇದ್ಯವನ್ನು ಅರ್ಪಿಸಿ ಯಥಾ ಶಕ್ತಿ ಕಾಣಿಕೆಯನ್ನು ಅರ್ಪಿಸಿ ಬರುತ್ತಾರೆ. ಇನ್ನು ದೇವಾಲಯಗಳೂ ಸಹಾ ಭಕ್ತರಿಂದ ಆ ರೀತಿಯಾಗಿ ಪಡೆದ ದೇಣಿಗೆಯಿಂದ ಭಕ್ತಾದಿಗಳಿಗೆ ದಿನ ನಿತ್ಯವೂ ದಾಸೋಹ ನಡೆಸುವುದಲ್ಲದೇ, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಹೋಮ ಹವನಗಳನ್ನು ನಡೆಸುತ್ತಾ,… Read More ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?

ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ

ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವಂತಹ ವಿಶಿಷ್ಟವಾದ ದೇಶ. ಇಲ್ಲಿ ಹಿಂದೂ, ಕ್ರೈಸ್ತ, ಮುಸ್ಲಿಂ, ಸಿಖ್, ಜೈನ, ಪಾರಸೀ ಹೀಗೆ ಸರ್ವಧರ್ಮಗಳ ಭಾವೈಕ್ಯತೆಗಳ ಸಂಗಮವಾಗಿದೆ. ದೇಶಾದ್ಯಂತ ಈ ಧರ್ಮಗಳ ನಾನಾ ಧಾರ್ಮಿಕ ಕ್ಷೇತ್ರಗಳಿದ್ದು ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಅಲ್ಲಿಗೆ ಹೋಗಿ ತಮ್ಮ ಭವರೋಗಗಳನ್ನು ಕಳೆದುಕೊಳ್ಳುತ್ತಾರೆ. ಕೆಲವೊಂದು ಸಂದರ್ಭದಲ್ಲಿ ಒಂದೇ ಪುಣ್ಯಕ್ಷೇತ್ರ ಹಲವು ಧರ್ಮಗಳಿಗೆ ಶ್ರದ್ಧಾಕೇಂದ್ರವಾಗಿದ್ದು ಎರಡೂ ಪಂಗಡದವರು ಅಲ್ಲಿಗೆ ಹೋಗುತ್ತಾರೆ. ನಾನಿಂದು ಸಿಖ್ಖರಿಗೂ ಮತ್ತು ಉಳಿದ ಹಿಂದೂಗಳಿಗೆ ಪವಿತ್ರವಾದಂತಹ ಮಣಿಕರಣ್ ಬಗ್ಗೆ ತಿಳಿದುಕೊಳ್ಳೋಣ. ಸಿಖ್ಖರ ಮತ್ತು ಉಳಿದ ಹಿಂದೂಗಳ ಪವಿತ್ರ… Read More ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ