ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?

ದೇವಸ್ಥಾನ ಅಥವಾ ದೇವಾಲಯ ಎಂದರೆ ಧಾರ್ಮಿಕ ಮತ್ತು ಅಧ್ಯಾತ್ಮಿಕ ಚಟುವಟಿಕೆಗಳಿಗೆ ಮೀಸಲಾಗಿರುವ ಸ್ಥಳವಾಗಿದ್ದು ಅಲ್ಲಿ ನಮ್ಮ ಸನಾತನ ಧರ್ಮದ  ಆಧಾರದಲ್ಲಿ ಪೂಜೆ ಪುನಸ್ಕಾರಗಳು ನಡೆಯುವ ಮೂಲಕ ಶ್ರದ್ಧಾ ಕೇಂದ್ರಗಳಾಗಿವೆ. ಭಕ್ತಾದಿಗಳು ದೇವಾಲಯಕ್ಕೆ ಹೋಗಿ ತಮ್ಮ ಶಕ್ತ್ಯಾನುಸಾರ ದೇವರನ್ನು ಪೂಜಿಸಿ ನೈವೇದ್ಯವನ್ನು ಅರ್ಪಿಸಿ ಯಥಾ ಶಕ್ತಿ ಕಾಣಿಕೆಯನ್ನು ಅರ್ಪಿಸಿ ಬರುತ್ತಾರೆ. ಇನ್ನು ದೇವಾಲಯಗಳೂ ಸಹಾ ಭಕ್ತರಿಂದ ಆ ರೀತಿಯಾಗಿ ಪಡೆದ ದೇಣಿಗೆಯಿಂದ ಭಕ್ತಾದಿಗಳಿಗೆ ದಿನ ನಿತ್ಯವೂ ದಾಸೋಹ ನಡೆಸುವುದಲ್ಲದೇ, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಹೋಮ ಹವನಗಳನ್ನು ನಡೆಸುತ್ತಾ,… Read More ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?

ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ

ನಮ್ಮ ದೇಶ ಭಾರತ ಏಕತೆಯಲ್ಲಿ ವಿವಿಧತೆಯನ್ನು ಹೊಂದಿರುವಂತಹ ವಿಶಿಷ್ಟವಾದ ದೇಶ ಆಗಿದ್ದು, ಇಲ್ಲಿ ಹಿಂದೂ, ಕ್ರೈಸ್ತ, ಮುಸ್ಲಿಂ, ಸಿಖ್, ಜೈನ, ಪಾರಸೀ ಹೀಗೆ ಸರ್ವಧರ್ಮಗಳ ಭಾವೈಕ್ಯತೆಗಳ ಸಂಗಮವಾಗಿದೆ. ಸಿಖ್ಖರ ಮತ್ತು ಹಿಂದೂಗಳ ಭಾವೈಕ್ಯತೆಗಳ ಸಂಗಮದೊಂದಿಗೆ, ಬಿಸಿ ನೀರಿನ ಬುಗ್ಗೆ ಇರುವ ಮಣಿಕರಣ್ ಪ್ರದೇಶದ ಪ್ರಾಕೃತಿಕ ವಿಸ್ಮಯ ಇದೋ ನಿಮಗಾಗಿ… Read More ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ