ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಈ ದೇಶದ ಹಿಂದೂ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮಗಳೆಲ್ಲದ್ದರಲ್ಲೂ ವಿವಿಧ ಜಾತಿ ಮತ್ತು ಉಪಜಾತಿಗಳು ಇರುವಾಗ, ಕೇವಲ ಹಿಂದೂ ಧರ್ಮದ ಜಾತಿಗಣತಿಗೆ ಕಾಂಗ್ರೇಸ್ ಪಕ್ಷ ಆಗ್ರಹ ಪಡಿಸುತ್ತಿರುವ ಹುನ್ನಾರದ ಹಿಂದಿರುವ ರಹಸ್ಯ.

ನಾವೆಲ್ಲ ಹಿಂದು, ನಾವೆಲ್ಲಾ ಒಂದು ಎನ್ನುವುದು ಕೇವಲ ಘೋಷಣೆಯಾಗದೇ ಕಾರ್ಯ ರೂಪಕ್ಕೆ ತಂದಲ್ಲಿ ಮಾತ್ರವೇ ನಮ್ಮ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಿದಂತಾಗುತ್ತದೆ ಅಲ್ವೇ? … Read More ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಹುಟ್ಟಿನಿಂದ ಯಾರೂ ಬ್ರಾಹ್ಮಣರಲ್ಲಾ!

ನಮ್ಮ ದೇಶದಲ್ಲಿ ಮೈಬಗ್ಗಿಸಿ ಓದು ಬರೆಯಲಾಗದೇ, ಎಲ್ಲವನ್ನೂ ಉಚಿತವಾಗಿ ಬಯಸುವ ಕೆಲವರಿಗೆ ಹೋದ ಬಂದ ಕಡೆಯಲ್ಲೆಲ್ಲಾ ಬ್ರಾಹ್ಮಣರನ್ನು ನಿಂದಿಸದೇ ಹೋದಲ್ಲಿ ಆವರಿಗೆ ತಿಂದ ಆಹಾರ ಕರಗದೇ ಇರುವಂತಹ ಸಂಧರ್ಭದಲ್ಲಿ, ಬ್ರಾಹ್ಮಣ ಎಂದರೆ ಯಾರು? ಅಬ್ರಾಹ್ಮಣರೂ ಹೇಗೆ ಬ್ರಾಹ್ಮಣರಾಗಬಹುದು? ಯಾರೆಲ್ಲಾ ಇದುವರೆಗೆ ಹಾಗೆ ಬ್ರಹ್ಮತ್ವವನ್ನು ಪಡೆದಿದ್ದಾರೆ? ಎಂಬಲ್ಲದರ ಕುರಿತಾದ ಅಪರೂಪದ ಮಾಹಿತಿ ಇದೋ ನಿಮಗಾಗಿ… Read More ಹುಟ್ಟಿನಿಂದ ಯಾರೂ ಬ್ರಾಹ್ಮಣರಲ್ಲಾ!

ಬೆಂಗಳೂರು ಕರಗ

ಬೆಂಗಳೂರಿನ ಹೃದಯ ಭಾಗವಾದ ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಬಹಳ ಸಡಗರ ಸಂಭ್ರಮಗಳಿಂದ ಬಹಳ ಅದ್ದೂರಿಯಾಗಿ ಪ್ರತೀ ವರ್ಷದ ಚೈತ್ರ ಮಾಸದ ಹುಣ್ಣಿಮೆಯಂದು ಅಚರಿಸಲ್ಪಡುವ ಬೆಂಗಳೂರು ಹಸಿ ಕರಗದ ಆಚರಣೆ, ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಬೆಂಗಳೂರು ಕರಗ