ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಪ್ರಸ್ತುತ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ, ಜಾತ್ಯಾತೀತತೆ ಎಂದರೇ, ದೇಶದ ಎಲ್ಲಾ ಧರ್ಮೀಯರನ್ನು ಯಾವುದೇ ತಾರತಮ್ಯವಿಲ್ಲದೆ ಸಮಾನವಾಗಿ ಕಾಣುವುದೋ? ಇಲ್ಲವೇ, ತಮ್ಮ ಅಧಿಕಾರದ ಆಸೆಗಾಗಿ ಸ್ವಾರ್ಥದಿಂದ ಬಹುಸಂಖ್ಯಾತ ಹಿಂದೂಗಳನ್ನು ಜಾತಿಯ ಹೆಸರಿನಲ್ಲಿ ಒಡೆದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುವುದೋ? ಎಂಬ ಜಿಜ್ಞಾಸೆ ಕಾಡುತ್ತಿದೆ ಅಲ್ವೇ?… Read More ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಬಿಟ್ಟಿ ಭಾಗ್ಯಗಳಿಗೆ ಶ್ರೀ ಕೃಷ್ಣಾರ್ಜುನರ ಉತ್ತರ

ಸುಖಾ ಸುಮ್ಮನೇ, ಯಾರಿಗೇ ಆದರೂ ಅಳತೆ ಮೀರಿ ಸಂಪತ್ತು ಸಿಕ್ಕಾಗ ಆವರಿಗೆ ಅಹಂಕಾರ ಮತ್ತು ನಿರ್ಲಕ್ಷ್ಯ ಭಾವ ಬಂದು ಹೇಗೆ ಇದ್ದದ್ದೆಲ್ಲವನ್ನೂ ಕಳೆದುಕೊಳ್ಳುತ್ತಾರೆ ಎಂಬುದನ್ನು ಮಹಾಭಾರತದಲ್ಲಿ ಕೃಷ್ಣಾರ್ಜುನರು ತಿಳಿಸಿರುವ ಕುತೂಹಲಕಾರಿ ಪ್ರಸಂಗ ಇದೋ ನಿಮಗಾಗಿ… Read More ಬಿಟ್ಟಿ ಭಾಗ್ಯಗಳಿಗೆ ಶ್ರೀ ಕೃಷ್ಣಾರ್ಜುನರ ಉತ್ತರ

ಸರ್ಕಾರ ರಚನೆ ಅದ್ರೂ ಕಾಂಗ್ರೇಸ್ಸಿಗರ ಗೋಳು ನಿಂತಿಲ್ಲ

ಚುನಾವಣೆ ಸಂಪನ್ನವಾಗಿ ಮುಗಿದು ಮೋದಿಯವರ ಎನ್.ಡಿ.ಎ.ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮತ್ತು ಎಲಾನ್ ಮಸ್ಕ್ ಇವಿಎಂ ಕುರಿತಾಗಿ ಅನುಮಾತ ವ್ಯಕ್ತ ಪಡಿಸುವುತ್ತಿದ್ದಂತೆಯೇ ಇದು ಖಿಚಡಿ ಸರ್ಕಾರ, ಅಲ್ಪಮತದ ಸರ್ಕಾರ. ಇದು ಹೆಚ್ಚು ದಿನ ಇರೋದಿಲ್ಲ ಎಂದು ಗೋಳಾಡುತ್ತಿರುವ ಕಾಂಗ್ರೇಸ್ಸಿಗರ ಕಥೆ-ವ್ಯಥೆಯ ವಸ್ತು ನಿಷ್ಠ ಚಿತ್ರಣ ಇದೋ ನಿಮಗಾಗಿ… Read More ಸರ್ಕಾರ ರಚನೆ ಅದ್ರೂ ಕಾಂಗ್ರೇಸ್ಸಿಗರ ಗೋಳು ನಿಂತಿಲ್ಲ