ಶ್ರೇಯಾಂಕಾ ಪಾಟೀಲ್ ಮತ್ತು ಈ ಸಲ ಕಪ್ ನಮ್ದು

IPLನಲ್ಲಿ, RCB ತಂಡದವರು ಈ ಸಲಾ ಕಪ್ ನಮ್ದೇ.. ನಮ್ದೇ ಅಂತ ಹೇಳ್ತಾ ಇದ್ರೂ, ಕಪ್ ಗೆಲ್ಲಲು ಪರದಾಡುತ್ತಿರುವಾಗಲೇ, ಈ ಬಾರಿ RCB ಮಹಿಳಾ ತಂಡದವರು, ಭರ್ಜರಿಯಾಗಿ ಪ್ರಶಸ್ತಿಯನ್ನು ಗೆಲ್ಲುವುದರ ಹಿಂದೆ ಕನ್ನಡತಿ ಶ್ರೇಯಾಂಕ ಪಾಟೀಲಳ ಕೊಡುಗೆ ಅಪಾರವಾಗಿದ್ದು, ಆಕೆಯ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೇಯಾಂಕಾ ಪಾಟೀಲ್ ಮತ್ತು ಈ ಸಲ ಕಪ್ ನಮ್ದು

ಬದಾಮಿಯ ಅನ್ನಪೂರ್ಣೆಯರು

ಅರೇ ಇದೆಂತಹಾ ಶೀರ್ಷಿಕೆ? ಬದಾಮಿಯಲ್ಲಿರುವುದು ಬನಶಂಕರಿ ದೇವಿ. ಅನ್ನಪೂರ್ಣೇ ಇರುವುದು ಹೊರನಾಡಿನಲ್ಲಿ ಎಂದು ಯೋಚಿಸುತ್ತಿದ್ದರೆ, ನಿಮ್ಮ ಉಹೆ ತಪ್ಪೆಂದು ಹೇಳುತ್ತಿಲ್ಲ. ಹಸಿದವರಿಗೆ ಹೊಟ್ಟೇ ತುಂಬ ಅಮ್ಮನ ಮಮತೆಯಿಂದ ಊಟ ಬಡಿಸುವ ಅನ್ನಪೂರ್ಣೆಯರು ಎಲ್ಲಾ ಮನೆಗಳಲ್ಲಿಯೂ ಒಬ್ಬೊಬ್ಬರು ಇದ್ದರೆ, ಶಾಕಾಂಬರಿ ಬದಾಮಿಯ ತಾಯಿ ಬನಶಂಕರಿಯ ಸನ್ನಿಧಿಯಲ್ಲಿ ಇಂತಹ ನೂರಾರು ಅನ್ನಪೂರ್ಣೆಯರನ್ನು ಕಾಣಬಹುದಾದಂತಹ ಸುಂದರ ರೋಚಕವಾದ ಅನುಭವ ಇದೋ ನಿಮಗಾಗಿ. ಬಾಗಲಕೋಟೆ ಜಿಲ್ಲೆಯಲ್ಲಿ ಪಾರ್ವತೀ ದೇವಿಯ ಅಪರಾವತಾರವಾಗಿ ಸಿಂಹವಾಹಿನಿಯಾಗಿ ತಾಯಿ ಬನಶಂಕರಿಯಾಗಿ ನೆಲೆಸಿರುವ ಶ್ರೀ ಕ್ಷೇತ್ರವೇ ಬದಾಮಿ. ಈ ಮಹಾತಾಯಿಯನ್ನು… Read More ಬದಾಮಿಯ ಅನ್ನಪೂರ್ಣೆಯರು