ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ತಾವು ಸಮಾಜವಾದಿಗಳು, ಕೋಮುವಾದ ವಿರೋಧಿಗಳು, ಜಾತ್ಯಾತಿತರು, ದಕ್ಷಿಣ ಭಾರತೀಯರ ಮೇಲೆ ಉತ್ತರ ಭಾರತೀಯರ ದಬ್ಬಾಳಿಕೆಯನ್ನು ಮೆಟ್ಟಿ ನಿಲ್ಲುವವರು ಎಂದು ಅಬ್ಬರಿಸಿ ಬೊಬ್ಬಿರಿಯುವ ರಾಜ್ಯಸರ್ಕಾರ, ಉತ್ತರ ಪ್ರದೇಶದ ವಾರಣಾಸಿಯಂತೆಯೇ, ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ ಕಾರ್ಯಕ್ರಮದ ಮೂಲಕ ಕೋಟಿ ಕೋಟಿ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ಕಾಶೀ ಶ್ರೀ ವಿಶ್ವನಾಥ

ನಮ್ಮ ಭಾರತ ದೇಶದ ಅತ್ಯಂತ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದ ಕಾಶಿ, ವಾರಣಾಸಿ, ಬನಾರಸ್ ಎಂಬೆಲ್ಲಾ ಹೆಸರುಗಳಿಂದ ಕರೆಸಿಕೊಳ್ಳುವ ಈ ಶ್ರೀಕ್ಷೇತ್ರ ಹಿಂದೂಗಳ ಆಧ್ಯಾತ್ಮ ಕೇಂದ್ರವಲ್ಲದೇ ಮೋಕ್ಷದ ಹಾದಿಯೂ ಆಗಿದೆ. ಕಾಶಿಗೆ ಹೋಗಿ ಬಂದವರಿಗೆ ಮೋಕ್ಷ ಸಿಗುವುದಲ್ಲದೇ ಕಾಶೀಯಲ್ಲಿ ದೇಹತ್ಯಾಗ ಮಾಡುವರಿಗೆ ಶಾಶ್ವತವಾದ ಸದ್ಗತಿ ದೊರೆಯುತ್ತದೆ ಎಂಬ ನಂಬಿಕೆ ಇದೆ. ಗಂಗಾನದಿಯ ತಟದಲ್ಲಿ ೬೪ ಘಾಟ್ ಗಳಿರುವ ಈ ಶ್ರೀಕ್ಷೇತ್ರದಲ್ಲಿ ವಿಶ್ವಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯವಿದ್ದು ಶಿವರಾತ್ರಿಯ ಈ ಪವಿತ್ರದಿನದಂದು ಶ್ರೀಕ್ಷೇತ್ರದ ದರ್ಶನವನ್ನು ಪಡೆಯೋಣ ಬನ್ನಿ. ಕಾಶಿಯ… Read More ಕಾಶೀ ಶ್ರೀ ವಿಶ್ವನಾಥ

ನಂಜನಗೂಡಿನ ಕಪಿಲಾ ಆರತಿ

ಉತ್ತರ ಭಾರತದ ಋಷಿಕೇಶ್, ಹರಿದ್ವಾರ ಮತ್ತು ವಾರಾಣಸಿಯಲ್ಲಿ ಗಂಗಾ ನದಿಗೆ ಪ್ರತಿ ದಿನ ಸಂಜೆ ಗಂಗಾ ಆರತಿ ಮಾಡಲಾಗುತ್ತದೆ. ಈ ಆರತಿಯನ್ನು ನೋಡಲೆಂದೇ ದೇಶ ವಿದೇಶಗಳಿಂದ ಸಹಸ್ರಾರು ಭಕ್ತಾದಿಗಳು ಪ್ರತಿ ದಿನವೂ ಅಲ್ಲಿ ಸೇರಿ ಬಹಳ ವೈವಿಧ್ಯಮಯವಾಗಿ ಅದ್ದೂರಿಯಿಂದ ಮಾಡುವ ಗಂಗಾ ಆರತಿಯನ್ನು ನೋಡಿ ಹೃನ್ಮನಗಳನ್ನು ತಣಿಸಿಕೊಳ್ಳುತ್ತಾರೆ. ಇದೇ ಮಾದರಿಯಲ್ಲಿ ದಕ್ಷಿಣ ಭಾರತದ ಜೀವನದಿಯಾದ ಕಾವೇರಿ ಮಾತೆಗೂ ಮೊದಲ ಬಾರಿಗೆ ಶ್ರೀರಂಗಪಟ್ಟಣದ ಸ್ನಾನ ಘಟ್ಟದಲ್ಲಿ ಆರತಿಯನ್ನು ಯುವಾಬ್ರಿಗೇಡ್ ಸಾರಥ್ಯದಲ್ಲಿ ಅಕ್ಟೋಬರ್ 17 ಭಾನುವಾರ ಸಂಜೆ 7 ಗಂಟೆಗೆ… Read More ನಂಜನಗೂಡಿನ ಕಪಿಲಾ ಆರತಿ