ಪ್ರಯಾಗದ ತ್ರಿವೇಣಿ ಸಂಗಮದಲ್ಲಿ ವೇಣಿದಾನ

ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನವಷ್ಟೇ ಅಲ್ಲದೇ, ಸುಮಂಗಲಿಯರು ವೇಣಿದಾನ ಮಾಡುವ ಸಂಪ್ರದಾಯವೂ ಇದೆ. ವೇಣಿದಾನ ಎಂದರೆ ಏನು? ಅದನ್ನು ಯಾರು? ಹೇಗೇ? ಮತ್ತು ಏಕಾಗಿ ಮಾಡುತ್ತಾರೆ? ಹಿಂದೊಮ್ಮೆ ವೇಣಿದಾನದ ಸಮಯದಲ್ಲಾದ ಕಸಿವಿಸಿಯ ಕುರಿತಾದ ರೋಚಕತೆ ಇದೋ ನಿಮಗಾಗಿ… Read More ಪ್ರಯಾಗದ ತ್ರಿವೇಣಿ ಸಂಗಮದಲ್ಲಿ ವೇಣಿದಾನ

ಕಾಶೀ ಶ್ರೀ ವಿಶ್ವನಾಥ

ನಮ್ಮ ಭಾರತ ದೇಶದ ಅತ್ಯಂತ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದ ಕಾಶಿ, ವಾರಣಾಸಿ, ಬನಾರಸ್ ಎಂಬೆಲ್ಲಾ ಹೆಸರುಗಳಿಂದ ಕರೆಸಿಕೊಳ್ಳುವ ಈ ಶ್ರೀಕ್ಷೇತ್ರ ಹಿಂದೂಗಳ ಆಧ್ಯಾತ್ಮ ಕೇಂದ್ರವಲ್ಲದೇ ಮೋಕ್ಷದ ಹಾದಿಯೂ ಆಗಿದೆ. ಕಾಶಿಗೆ ಹೋಗಿ ಬಂದವರಿಗೆ ಮೋಕ್ಷ ಸಿಗುವುದಲ್ಲದೇ ಕಾಶೀಯಲ್ಲಿ ದೇಹತ್ಯಾಗ ಮಾಡುವರಿಗೆ ಶಾಶ್ವತವಾದ ಸದ್ಗತಿ ದೊರೆಯುತ್ತದೆ ಎಂಬ ನಂಬಿಕೆ ಇದೆ. ಗಂಗಾನದಿಯ ತಟದಲ್ಲಿ ೬೪ ಘಾಟ್ ಗಳಿರುವ ಈ ಶ್ರೀಕ್ಷೇತ್ರದಲ್ಲಿ ವಿಶ್ವಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯವಿದ್ದು ಶಿವರಾತ್ರಿಯ ಈ ಪವಿತ್ರದಿನದಂದು ಶ್ರೀಕ್ಷೇತ್ರದ ದರ್ಶನವನ್ನು ಪಡೆಯೋಣ ಬನ್ನಿ. ಕಾಶಿಯ… Read More ಕಾಶೀ ಶ್ರೀ ವಿಶ್ವನಾಥ

ಅಕ್ಷಯ ತೃತೀಯ/ತದಿಗೆ

ವೈಶಾಖ ಮಾಸದ ಶುದ್ಧ ತೃತೀಯದ ತಿಥಿಯಂದು ಆಚರಿಸಲಾಗುವ ಅಕ್ಷಯ ತದಿಗೆ ಅಥವಾ ಅಕ್ಷಯ ತೃತೀಯದ ಹಿನ್ನಲೆಯೇನು? ಈ ದಿನದಂದು ಚಿನ್ನ ಖರೀಧಿಸಿದಲ್ಲಿ ಮಾತ್ರವೇ ಫಲ ದೊರೆಯುವುದೇ? ಅಥವಾ ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಬೇರೇ ಯಾವುದಾದರೂ ವಿಧಾನವಿದೆಯೇ? ಎಂಬೆಲ್ಲಾ ಜಿಜ್ಞಾಸೆಗಳಿಗೆ ಇದೋ ಇಲ್ಲಿದೆ ಉತ್ತರ.… Read More ಅಕ್ಷಯ ತೃತೀಯ/ತದಿಗೆ