ನಮಗೆಲ್ಲರಿಗೂ ತಿಳಿದಿರುವಂತೆ ಆಗಸ್ಟ್ 15ರ ಸ್ವಾತಂತ್ರ್ಯ ದಿನೋತ್ಸವ ಮತ್ತು ಜನವರಿ 26 ಗಣರಾಜ್ಯೋತ್ಸವ, ಎರಡೂ ದಿನಗಳೂ ದೇಶದ ರಾಜಧಾನಿ ದೆಹಲಿಯ ಕೆಂಪುಕೋಟೆ ಮುಂದೆ ನಮ್ಮ ತ್ರಿವರ್ಣ ಧ್ವಜವನ್ನು ಆರೋಹಣ ಮಾಡಲಾಗುತ್ತದೆ. ಆದರೆ ಕುತೂಹಲಕಾರಿಯಾದ ವಿಶೇಷತೆ ಏನೆಂದರೆ, ಸ್ವಾತಂತ್ರ್ಯ ದಿನೋತ್ಸವದಂದು ನಮ್ಮ ರಾಷ್ಟ್ರಧ್ವಜವನ್ನು ಹಾರಿಸಲಾಗುವುದಾದರೇ, ಅದೇ ಗಣರಾಜ್ಯೋತ್ಸವದಂದು ನಮ್ಮ ತ್ರಿವರ್ಣಧ್ವಜವನ್ನು ಅನಾವರಣಗೊಳಿಸಲಾಗುತ್ತದೆ. ಧ್ವಜವನ್ನು ಹಾರಿಸುವ ಮತ್ತು ಧ್ವಜವನ್ನು ಅನಾವರಣಗೊಳಿಸುವ ಎರಡೂ ಪ್ರಕ್ರಿಯೆಗಳು, ಧ್ವಜದ ಕಂಬದ ಮೇಲೆ ನಡೆದು ನೋಡುಗರಿಗೆ ಅಂತಹ ವ್ಯತ್ಯಾಸ ಕಾಣದಿದ್ದರೂ, ಅತ್ಯಂತ ಸೂಕ್ಷ್ಮವಾಗಿ ಗಮನಿಸಿದಲ್ಲಿ ಬಹಳ… Read More ನಮ್ಮ ಧ್ವಜಾರೋಣದ ವಿಶೇಷತೆಗಳು ಮತ್ತು ಧ್ವಜ ಸಂಹಿತೆ