ಜೀರ್ಣೋದ್ಧಾರಗೊಳ್ಳುತ್ತಿರುವ ದಡಗದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯ

ದೇವಾಲಯಗಳು ಸನಾತನ ಧರ್ಮ ಮತ್ತು ಗ್ರಾಮೀಣ ಆರ್ಥಿಕತೆಯ ಜೀವಾಳವಾಗಿದ್ದು, ಬೆಳ್ಳೂರು ಕ್ರಾಸ್‌ನಿಂದ ಸುಮಾರು 8 ಕಿಲೋಮೀಟರ್ ದೂರದಲ್ಲಿರುವ ಗಂಗರು, ಹೊಯ್ಸಳರ ಕಾಲದ ಇತಿಹಾಸವಿರುವ ದಡಗ ಗ್ರಾಮದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯವು ಶಿಥಿಲಾವಸ್ಥೆಗೆ ತಲುಪಿದ್ದು, ಈ ದೇವಾಲಯದ ಜೀರ್ಣೋದ್ಧಾರದ ಕಾರ್ಯಕ್ಕೆ ಸಕಲ ಆಸ್ತಿಕರ ಸಹಕಾರದ ಅವಶ್ಯಕತೆ ಇದೆ. ಈ ದೇವಾಲಯದ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಜೀರ್ಣೋದ್ಧಾರಗೊಳ್ಳುತ್ತಿರುವ ದಡಗದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯ

ನನ್ನ ನೆಚ್ಚಿನ ಶಿಕ್ಷಕಿ ಶ್ರೀಮತಿ ನಾಗವೇಣಿ ಭಾಸ್ಕರ್

ನನ್ನ ಪ್ರೌಢಶಾಲೆಯಲ್ಲಿ ಸಮಾಜ ಶಾಸ್ತ್ರದ ಮೂಲಕ ಇತಿಹಾಸ, ಭೂಗೋಳವನ್ನು ಕಲಿಸಿಕೊಟ್ಟು ನನಗೆ ಚರಿತ್ರೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಮೂಡಿಸಿದ ನನ್ನ ನೆಚ್ಚಿನ/ಮೆಚ್ಚಿನ ಗುರುಗಳಾದ ಶ್ರೀಮತಿ ನಾಗವೇಣಿ ಭಾಸ್ಕರ್ ಅವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯವನ್ನು ಶಿಕ್ಷಕರ ದಿನಾಚರಣೆಯಂದು ನಿಮ್ಮೊಂದಿಗೆ ಮಾಡಿಕೊಡುತ್ತಿದ್ದೇನೆ.… Read More ನನ್ನ ನೆಚ್ಚಿನ ಶಿಕ್ಷಕಿ ಶ್ರೀಮತಿ ನಾಗವೇಣಿ ಭಾಸ್ಕರ್

ಶ್ರೀ ಸತ್ಯನಾರಾಯಣ ಎಂ. ಎನ್. (ಸತ್ಯಾ ಸರ್)

ಯಾವುದೇ ಕೆಲಸವನ್ನು ಸುಗಮವಾಗಿ ಮಾಡುವಂತಾಗಲು ಮುಂದೆ ದಿಟ್ಟ ಗುರಿ ಇರಬೇಕು. ಹಿಂದೆ ಸಮರ್ಥ ಗುರು ಇರಬೇಕು ಎಂದು ನಮ್ಮ ಶಾಸ್ತ್ರದಲ್ಲಿ ಹೇಳುವಂತೆ ನನ್ನ ಬದುಕಿನಲ್ಲಿ ನನ್ನ ಗುರುಗಳು, ಮಾರ್ಗದರ್ಶಕರು ಹಾಗೂ ಹಿತೈಶಿಗಳಾದ ಶ್ರೀ ಸತ್ಯಾ ಸರ್ ಅವರ ಪರಿಚಯವನ್ನು ಈ ಗುರುಪೂರ್ಣಿಮೆಯಂದು ನಿಮ್ಮೆಲ್ಲರಿಗೂ ಮಾಡಿಕೊಡುತ್ತಿದ್ದೇನೆ. … Read More ಶ್ರೀ ಸತ್ಯನಾರಾಯಣ ಎಂ. ಎನ್. (ಸತ್ಯಾ ಸರ್)

ದುಡುಕಿದರೇ ದತ್ತಾ ವೈ ಎಸ್ ವಿ

ಜಾತ್ಯಾತೀತ ಜನತಾದಳದ ಹಿರಿಯ ನಿಷ್ಟಾವಂತ ನಾಯಕರಾದ ವೈ.ಎಸ್.ವಿ. ದತ್ತಾ ಅವರು, ಜೆಡಿಎಸ್ ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರುತ್ತಿರುವುದಾಗಿ ಘೋಷಿಸಿರುವುದು ರಾಜಕೀಯ ಸಂಚಲವನ್ನು ಮೂಡಿಸಿರುವುದಲ್ಲದೇ, ಅವರ ಸುದೀರ್ಘವಾದ ರಾಜಕೀಯ ಜೀವನ ಮತ್ತು ಈ ನಿರ್ಧಾರವು ಮುಂಬರುವ ಚುನಾವಣೆಯ ಫಲಿತಾಂಶಕ್ಕೆ ಹೇಗೆ ದಿಕ್ಸೂಚಿಯಾಗಿದೆಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ದುಡುಕಿದರೇ ದತ್ತಾ ವೈ ಎಸ್ ವಿ