ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಕಳೆದ ವಾರ ತಮಿಳುನಾಡಿಗೆ ಪ್ರವಾಸಕ್ಕೆಂದು ಹೋಗಿದ್ದಾಗ, ಅಲ್ಲಿನವರ ಭಾಷಾದುರಾಭಿಮಾನ ನಿಜಕ್ಕೂ ಬೇಸರ ತರಿಸಿತು. ನಮ್ಮ ನಮ್ಮ ಮಾತೃಭಾಷೆಯ ಬಗ್ಗೆ ಅಭಿಮಾನ ಇರಬೇಕೇ ಹೊರತು ದುರಾಭಿಮಾನ ಇರಬಾರದು. ಭಾರತದ ಎಲ್ಲಾ ಭಾಷೆಗಳನ್ನೂ ಗೌರವಿಸುವವನೇ ನಿಜವಾದ ಭಾರತೀಯ ಎನಿಸಿಕೊಳ್ಳುತ್ತಾರೆ ಅಲ್ವೇ?… Read More ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್

ಎನ್ನಡ ಎನ್ನುವ ಭಾಷೆಯವರಾಗಿದ್ದು ಕನ್ನಡ ಎನ್ನುತ್ತಾ, ಧಾರ್ಮಿಕ ಮತ್ತು ಸಾರಸ್ವತ ಲೋಕದಲ್ಲಿ ಸದ್ದಿಲ್ಲದೇ ನಿರಂತರವಾಗಿ ಕನ್ನಡ ಸೇವೆಯನ್ನು ಮಾಡುತ್ತಿರುವ ಕನ್ನಡದ ಕಟ್ಟಾಳು, ಕನ್ನಡ ಪೂಜಾರಿ ಶ್ರೀ ಹಿರೇಮಗಳೂರು ಕಣ್ಣನ್ ಅವರ ಕುರಿತಾಗಿ ಹೆಚ್ಚಿನವರಿಗೆ ತಿಳಿಯದೇ ಇರುವ ಕುತೂಹಲಕಾರಿಯಾದ ವಿಶೇಷವಾದ ವಿಚಾರಗಳು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್

ರಾಜಯೋಗಿ ಶ್ರೀ ಜಯಚಾಮರಾಜ ಒಡೆಯರ್

ಮೈಸೂರು ಸಂಸ್ಥಾನದ ಯದುವಂಶದ 25ನೆಯ ಮತ್ತು ಕಟ್ಟ ಕಡೆಯ ಮಹಾರಾಜರಾಗಿ ರಾಜಕೀಯ, ಸಾಮಾಜಿಕ, ಸಾಹಿತ್ಯ ಮತ್ತು ಲಲಿತಕಲೆ ಎಲ್ಲದರಲ್ಲೂ ಅಗ್ರಗಣ್ಯರಾಗಿದ್ದ ಶ್ರೀ ಜಯಚಾಮರಾಜ ಒಡೆಯರ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ… Read More ರಾಜಯೋಗಿ ಶ್ರೀ ಜಯಚಾಮರಾಜ ಒಡೆಯರ್