ಗಮಕಿ ಜಿ. ಎಸ್. ನಾರಾಯಣ – ಕನ್ನಡ ಗಮಕ ಕಲೆಯ ಜೀವಂತ ರಾಯಭಾರಿ

ಆ ಗಮಕ ಕಲೆಗೆ ಐದು ದಶಕಗಳಿಗೂ ಹೆಚ್ಚು ಕಾಲ ತಮ್ಮ ಬದುಕನ್ನೇ ಸಮರ್ಪಿಸಿರುವ, ಗಮಕ ಪರಂಪರೆಯನ್ನು ಉಳಿಸಿ, ಬೆಳೆಸಿ, ಇಂದಿನ ತಲೆಮಾರಿಗೂ ಪರಿಚಯಿಸುತ್ತಿರುವ  ನಮ್ಮೆಲ್ಲರ ನೆಚ್ಚಿನ ಗಮಕ ಮೇಷ್ಟು ಎಂದೇ ಚಿರಪರಿಚಿತರಾಗಿರುವ ಹಿರಿಯ ಗಮಕಿಗಳಾದ ಕರ್ನಾಟಕ ಕಲಾಶ್ರೀ ಪುರಸ್ಕೃತರಾದ ಶ್ರೀ ಜಿ.ಎಸ್. ನಾರಾಯಣ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ಇಂದಿನ ಗುರು ಪೂರ್ಣಿಮೆಯಂದು ಪರಿಚಯಿಸುತ್ತಿದ್ದೇನೆ.… Read More ಗಮಕಿ ಜಿ. ಎಸ್. ನಾರಾಯಣ – ಕನ್ನಡ ಗಮಕ ಕಲೆಯ ಜೀವಂತ ರಾಯಭಾರಿ

ಕಳೆದು ಹೋದ ಉಂಗುರ

ಅದು ಎಂಭತ್ತರ ದಶಕ. ಗಮಕ ಕಲೆ ನಮ್ಮ ತಂದೆಯವರಿಗೆ ನಮ್ಮ ತಾತ ಗಮಕಿ ನಂಜುಂಡಯ್ಯನವರಿಂದಲೇ ಬಂದಿತ್ತಾದರೂ, ಶೈಕ್ಷಣಿಕವಾಗಿ ಅಧಿಕೃತವಾದ ಪದವಿಯೊಂದು ಇರಲಿ ಎಂದು ಮಲ್ಲೇಶ್ವರದ ಗಾಂಧೀ ಸಾಹಿತ್ಯ ಸಂಘದಲ್ಲಿ ಗುರುಗಳಾದ ಶ್ರೀ ನಾರಾಯಣ್ ಅವರು ನಡೆಯುತ್ತಿದ್ದ ಗಮಕ ಪಾಠ ಶಾಲೆ ಮೂಲಕ ಗಮಕ ವಿದ್ವತ್ ಪರೀಕ್ಷೆಯನ್ನು ಕಟ್ಟಿದ್ದರು. ಪರೀಕ್ಷೆ ಎಲ್ಲವೂ ಸುಲಲಿತವಾಗಿ ಮುಗಿದು ಎಲ್ಲರೂ ಅತ್ಯುತ್ತಮವಾದ ಫಲಿತಾಂಶ ಪಡೆದಿದ್ದ ಕಾರಣ ಅದರ ಸಂಭ್ರಮಾಚರಣೆಗೆಂದು ಕುಟುಂಬ ಸಮೇತವಾಗಿ ಎಲ್ಲಾದರೂ ಪ್ರವಾಸಕ್ಕೆ ಹೋಗಬೇಕೆಂದು ನಿರ್ಧರಿಸಿ, ಅದೊಂದು ಭಾನುವಾರ ಬೆಳಿಗ್ಗೆ 9.00ಘಂಟೆಯ… Read More ಕಳೆದು ಹೋದ ಉಂಗುರ