ಅಹಲ್ಯಬಾಯಿ ಹೋಳ್ಕರ್
18ನೇ ಶತಮಾನದಲ್ಲಿಯೇ ಸತಿ ಸಹಗಮನ ಪದ್ದತಿಯನ್ನು ವಿರೋಧಿಸಿ ತನ್ನ ಪತಿಯ ರಾಜ್ಯವನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಮೊಘಲರ ಹೆಡೆಮುರಿ ಕಟ್ಟಿದ್ದಲ್ಲದೇ, ಕಾಶೀ ವಿಶ್ವನಾಥ ಮತ್ತು ದ್ವಾದಶ ಜ್ಯೋತಿರ್ಲಿಂಗ ಕ್ಷೇತ್ರಗಳೂ ಸೇರಿದಂತೆ ಸುಮಾರು 3500ಕ್ಕೂ ಅಧಿಕ ಹಿಂದೂ ದೇವಾಲಯಗಳ ಜೀರ್ಣೋದ್ಧಾರ ಮಾಡಿದ ಪ್ರಾರ್ಥಸ್ಮರಣೀಯರಾದ ವೀರವನಿತೆ ಅಹಲ್ಯಾಬಾಯಿ ಹೋಳ್ಕರ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಹಸ ಯಶೋಗಾಥೆಯನ್ನು ಆಕೆಯ ವರ್ಧಂತಿಯಂದು ಇದೋ ನಿಮಗಾಗಿ… Read More ಅಹಲ್ಯಬಾಯಿ ಹೋಳ್ಕರ್
