ಶ್ರೀ ಚನ್ನವೀರ ಕಣವಿ

ಸರಳ ಸಜ್ಜನಿಕೆಯ ಜೊತೆಗೆ ಶ್ರೇಷ್ಠ ಮಾನವೀಯ ಗುಣವನ್ನು ಹೊಂದಿದ್ದು ತಮ್ಮ ಸಮಕಾಲೀನ ಕವಿಗಳ ಸಾಹಿತ್ಯವನ್ನು ನಿರ್ಮತ್ಸರದಿಂದ ವಿಮರ್ಶಿಸುತ್ತಿದ್ದರೂ ವಯಕ್ತಿಕವಾಗಿ ಅವರುಗಳ ಬಗ್ಗೆ ಅಪಾರ ಗೌರವ ಮತ್ತು ಪ್ರೀತಿಯನ್ನು ಹೊಂದಿದ್ದಂತಹ ಕನ್ನಡದ ಶ್ರೇಷ್ಠ ಸಾಂಸ್ಕೃತಿಕ ಪರಂಪರೆಯ ಹರಿಕಾರರಾಗಿದ್ದಂತಹ ಶ್ರೀ ಚೆನ್ನವೀರ ಕಣವಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ *ಕನ್ನಡದ ಕಲಿಗಳು* ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಶ್ರೀ ಚನ್ನವೀರ ಕಣವಿ

ಭಾರತದ ತ್ರಿವರ್ಣ ಧ್ವಜ

ಜುಲೈ 22ರಂದು ರಾಷ್ಟ್ರೀಯ ಧ್ವಜ ದಿನಾಚರಣೆ ಎಂದೇಕೆ ಆಚರಿಸಲಾಗುತ್ತದೆ? ಭಾರತದ ತ್ರಿವರ್ಣ ಧ್ಜಜದ ಬಣ್ಣಗಳ ಹಿಂದಿರುವ ಮಹತ್ವ ಏನು? ಜೊತೆಗೆ ಧ್ವಜ ನೀತಿ ಸಂಹಿತೆಯ ಕುರಿತಾದ ಸಮಗ್ರ ಮಾಹಿತಿಗಳು ಇದೋ ನಿಮಗಾಗಿ… Read More ಭಾರತದ ತ್ರಿವರ್ಣ ಧ್ವಜ