ಹಬ್ಬ ಹರಿದಿನಗಳಲ್ಲಿ ಹೂವು ಹಣ್ಣು ಮತ್ತು ಪೂಜಾ ಸಾಮಗ್ರಿಗಳನ್ನು ತರಲು ಪ್ಲಾಸ್ಟಿಕ್ ಚೀಲವೇ?

ಮನೆಗೆ ಹೂವು, ಹಣ್ಣು, ತರಕಾರಿಕಾರಿಗಳನ್ನು ತರಲು ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಬಳಸುವ ಮೂಲಕ ಪ್ರಕೃತಿ ಮತ್ತು ಪರಿಸರ ಹೇಗೆ ಹಾಳಾಗುತ್ತಿದೇ? ಇದರ ಕುರಿತಾಗಿ ನಾಗರೀಕರ ಜವಾಬ್ಧಾರಿಗಳೇನು? ಬಳಸಿದ ನಂತರ ತ್ರಾಜ್ಯಗಳನ್ನು ಹೇಗೆ ಸಂಸ್ಕರಿಸ ಬಹುದು ಎಂಬೆಲ್ಲಾ ಕುರಿತಾದ ಎಚ್ಚರಿಕೆಯ ಮತ್ತು ಅಷ್ಟೇ ಮಾಹಿತಿಯುಕ್ತ ಲೇಖನ ಇದೋ ನಿಮಗಾಗಿ… Read More ಹಬ್ಬ ಹರಿದಿನಗಳಲ್ಲಿ ಹೂವು ಹಣ್ಣು ಮತ್ತು ಪೂಜಾ ಸಾಮಗ್ರಿಗಳನ್ನು ತರಲು ಪ್ಲಾಸ್ಟಿಕ್ ಚೀಲವೇ?

ಗೌರಿ–ಗಣೇಶ ಹಬ್ಬ, ಭಕ್ತಿ, ಪುರಾಣ, ಸ್ವಾತಂತ್ರ್ಯ ಹೋರಾಟ ಮತ್ತು ಪರಿಸರದ ಸಂದೇಶ ಹೊತ್ತ ಹಬ್ಬ!

ಗಣೇಶನ ಜನ್ಮ ರಹಸ್ಯ, ಅಂದು ಶಿವನು ಕತ್ತರಿಸಿದ ತಲೆ ಈಗ ಎಲ್ಲಿದೇ? ಸಾರ್ವಜನಿಕವಾಗಿ ಗಣೇಶನ ಹಬ್ಬದ ಆಚರಣೆ ಎಂದು, ಏಕಾಗಿ ಯಾರಿಂದ ಆರಂಭವಾಯಿತು? ಗಣೇಶ ಏಕದಂತ ಹೇಗಾದ? ಗಣೇಶನ ಮೂರ್ತಿಯನ್ನು ಭಾವಿ, ಕೆರೆ ಕಟ್ಟೆ, ನದಿಯಲ್ಲೇಕೆ ವಿಸರ್ಜಿಸಲಾಗುತ್ತದೆ? ಈ ಎಲ್ಲಾ ಕುರಿತಾದ ಅಪರೂಪದ ವಿಶೇಷ ಮಾಹಿತಿಗಳು ಇದೋ ನಿಮಗಾಗಿ… Read More ಗೌರಿ–ಗಣೇಶ ಹಬ್ಬ, ಭಕ್ತಿ, ಪುರಾಣ, ಸ್ವಾತಂತ್ರ್ಯ ಹೋರಾಟ ಮತ್ತು ಪರಿಸರದ ಸಂದೇಶ ಹೊತ್ತ ಹಬ್ಬ!