ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್

ಪ್ರಜಾಪ್ರಭುತ್ವ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿ ಭಾರತದಲ್ಲಿ ಅಧಿಕಾರ ಎಂದರೆ, ನೆಹರುವಿನಿಂದ, ಇಂದಿರಾ ಕುಟುಂಬಕ್ಕಾಗಿ ಮತ್ತು ಸಕಲಿಗಾಂಧಿಗಳಿಗೋಸ್ಕರ ಎಂದೇ ಭಾವಿಸಿರುವ, ಮೊಹಬ್ಬತ್ ಕೀ ದುಖಾನ್ ಎಂದು ಹೇಳುತ್ತಲೇ, ಅಲ್ಪಸಂಖ್ಯಾತರ ಓಕೈಕಾಗಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಇಟಾಲಿಯನ್ ನಕಲಿ ಗಾಂಧಿಗಳ ಕಾರಾಳ ಕಥೆ-ವ್ಯಥ್ಯೆ ಇದೋ ನಿಮಗಾಗಿ… Read More ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

2024ರ ಲೋಕಸಭಾ ಚುನಾವಣೆಯ ನಡೆಯುತ್ತಿರುವ ಸಂಧರ್ಭದಲ್ಲಿ, ಮೂರನೇ ಬಾರಿಗೆ 400+ ಸಾಂಸದರೊಂದಿಗೆ ಆಧಿಕಾರಕ್ಕೇರಲು ಮೋದಿಯವರು ಇಚ್ಚಿಸುತ್ತಿದ್ದರೆ, ಯಥಾ ಪ್ರಕಾರ ಅವರ ವಿರೋಧಿಗಳು ಮೋದಿಯವರನ್ನು ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದು ಹಳಿಯುತ್ತಾ, ವಯಕ್ತಿಕ ಟೀಕೆಗಳಲ್ಲಿಯೇ ಮುಳುಗಿರುವಾಗ ಅದರ ಸತ್ಯ ಸತ್ಯತೆಯ ಕುರಿತಾದ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

ಮೌನ (pin drop silence)

ಮಾತು ಬೆಳ್ಳಿ, ಮೌನ ಬಂಗಾರ. ಎಲ್ಲೆಡೆಯೂ ಅಬ್ಬಿರಿದು ಬೊಬ್ಬಿರುವ ಮೂಲಕವೇ ಕೆಲಸ ಕಾರ್ಯಗಳು ನಡೆಯುತ್ತವೆ ಎನ್ನುವುದು ನಿಜವಾಗಿರದೇ, ಕೆಲವೊಮ್ಮೆ ಮೌನವೂ ಸಹಾ ಪ್ರಭಲ ಅಸ್ತ್ರವಾಗುತ್ತದೆ ಎನ್ನುವ ಅದ್ಭುತ ಮೂರು ಪ್ರಸಂಗಗಳು ಇದೋ ನಿಮಗಾಗಿ… Read More ಮೌನ (pin drop silence)

ಭಾರತದಲ್ಲಿ PFI, SDPI ನಿಷೇಧ ಸನ್ನಿಹಿತವೇ?

ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ವಿವಿಧ ಭಯೋತ್ಪಾದನಾ ಚಟುವಟಿಕೆ ಮತ್ತು ಕೋಮುದಳ್ಳುರಿ ಮತ್ತು ವಿದೇಶಗಳಿಂದ ಅಕ್ರಮ ಹಣ ವರ್ಗಾವಣೆ ಕುರಿತಾಗಿ ಇಂದು ಬೆಳ್ಳಂಬೆಳಿಗ್ಗೆ 13 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಏಕ ಕಾಲದಲ್ಲಿ ಧಾಳಿ ನಡೆಸಿ, 100ಕ್ಕೂ ಅಧಿಕ PFI, SDPI ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರನ್ನು ಬಂಧಿಸಿರುವ ಹಿನ್ನಲೆಯಲ್ಲಿ, ಈ ಎರಡು ಸಂಘಟನೆಗಳು ಭಾರತದಲ್ಲಿ ಬೆಳೆದು ಬಂದ ಪರಿ ಮತ್ತು ಅವುಗಳ ಧ್ಯೇಯ ಮತ್ತು ಅವುಗಳು ಮಾಡುತ್ತಿರುವ ಕೆಲಸಗಳ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಭಾರತದಲ್ಲಿ PFI, SDPI ನಿಷೇಧ ಸನ್ನಿಹಿತವೇ?

ಹರ್ ಘರ್ ತಿರಂಗ

ಪ್ರಧಾನಿಗಳು ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂಧರ್ಭದಲ್ಲಿ ಸಕಲ ಭಾರತೀಯರ ‌ಮನ ಮತ್ತು ಮನೆಗಳಲ್ಲಿ ದೇಶಾಭಿಮಾನವನ್ನು ಬಿತ್ತುವ ಸಲುವಾಗಿ ಹರ್ ಘರ್ ತಿರಂಗ ಅಭಿಯಾನವನ್ನು ಆರಂಭಿಸಿ, ನಮ್ಮ ತ್ರಿವರ್ಣ ದ್ವಜವನ್ನು‌ ಆಗಸ್ಟ್13-15ರ ವರಗೆ ಎಲ್ಲರ ಮನೆಯ ಮೇಲೆ ಹಾರಿಸಬೇಕೆಂದು ಕೋರಿದ್ದಾರೆ.

ಹಿಂದೂಗಳ ಶ್ರಧ್ಧೇಯ ಭಗವಾ ಧ್ವಜದ ಬದಲು ಈ ತ್ರಿವರ್ಣ ಧ್ವಜ ಏಕೆ? ಮತ್ತು ಹೇಗೆ ಬಂದಿತು? ಈ ಧ್ವಜದ ರೂವಾರಿಗಳು ಯಾರು? ಎಂಬ ಕುತೂಹಲಕ್ಕೆ ಇದೋ ಇಲ್ಲಿದೆ ಉತ್ತರ.… Read More ಹರ್ ಘರ್ ತಿರಂಗ

ಅಆಇಈ ಯಲ್ಲೂ ಅಪಸವ್ಯವೇ?

ನಾವು ಚಿಕ್ಕವರಿದ್ದಾಗ ಸಮಾಜ ಶಾಸ್ತ್ರದಲ್ಲಿ ಭಾರತವನ್ನು ಕಂಡುಹಿಡಿದವರು ಯಾರು? ಎಂಬ ಪ್ರಶ್ನೆಗೆ 1492 ರಲ್ಲಿ ಪೋರ್ಚುಗೀಸ್ ಮೂಲದ ನಾವಿಕನಾದ ವಾಸ್ಕೋ ಡಿ ಗಾಮಾ ಪೋರ್ಚುಗಲ್‌ನ ಲಿಸ್ಬನ್‌ನಿಂದ ನೌಕಾಯಾನ ಮಾಡುತ್ತಾ ಅಟ್ಲಾಂಟಿಕ್ ಸಾಗರದ ಮೂಲಕ ಕೇಪ್ ಆಫ್ ಗುಡ್ ಹೋಪ್ ಅನ್ನು ಬಳಸಿಕೊಂಡು ಆಫ್ರಿಕಾದ ಪೂರ್ವ ಕರಾವಳಿಯ ಮಲಿಂಡಿಯಲ್ಲಿ ಕೆಲಕಾಲ ಲಂಗರು ಹಾಕಿ ಅಂತಿಮವಾಗಿ ಕೇರಳದ ಮಲಬಾರ್ ಕರಾವಳಿಯ ಕ್ಯಾಲಿಕಟ್‌ಗೆ ಬರುವ ಮೂಲಕ ಭಾರತವನ್ನು ಕಂಡು ಹಿಡಿದರು ಎಂದೇ ಹೇಳಿಕೊಡಲಾಗುತ್ತಿತ್ತು. ಹಾಗಾದರೆ ಅದಕ್ಕೂ ಮುಂಚೆ ಭಾರತದ ಅಸ್ತಿತ್ವವೇ ಇರಲಿಲ್ಲವೇ?… Read More ಅಆಇಈ ಯಲ್ಲೂ ಅಪಸವ್ಯವೇ?

ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್

ಏಪ್ರಿಲ್ 13 1919 ಅಂದರೆ ಇಂದಿಗೆ ಸರಿಯಾಗಿ 103 ವರ್ಷಗಳ ಹಿಂದೆ ಪಂಜಾಬಿನ ಜಲಿಯನ್ ವಾಲಾ ಎಂಬ ಉದ್ಯಾನದಲ್ಲಿ ಸಂಭ್ರಮದಿಂದ ಭೈಸಾಖಿ ಹಬ್ಬವನ್ನು ಆಚರಿಸಲು ಸೇರಿದ್ದ ಸಹಸ್ರಾರು ದೇಶಭಕ್ತರ ಮೇಲೆ ಏಕಾ ಏಕಿ ಗುಂಡಿನ ಸುರಿಮಳೆಯನ್ನು ಸುರಿಸಿದ ಬ್ರಿಟಿಷರು ನೂರಾರು ಜನರ ಹತ್ಯೆಗೆ ಕಾರಣವಾಗಿ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಎಂದೇ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಹಿ ಅಧ್ಯಾಯವಾಗಿರುವಂತೀಯೇ, ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರೀಬಿದನೂರಿನ ತಾಲ್ಲೂಕಿಗೆ ಸೇರಿರುವ ಪುರಾಣ ಪ್ರಸಿದ್ಧ ಶ್ರೀಕ್ಷೇತ್ರವಾದ ವಿದುರಾಶ್ವತ್ಥದಲ್ಲೂ ಸಹಾ ಸ್ವಾತಂತ್ರ್ಯ ಪೂರ್ವದಲ್ಲಿ… Read More ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್