ಪಂಡಿತ ಸುಧಾಕರ ಚತುರ್ವೇದಿ

ಸಾಧಾರಣವಾಗಿ ನಾವೆಲ್ಲರೂ ಪಂಡಿತ್, ದ್ವಿವೇದಿ, ತ್ರಿವೇದಿ ಮತ್ತು ಚತುರ್ವೇದಿ ಎನ್ನುವ ಉಪನಾಮಗಳನ್ನು ಕೇಳಿರುತ್ತೇವೆ.  ಅದೆಲ್ಲವೂ ಅವರ ಕುಟುಂಬದ  ಎಷ್ಟೋ ತಲೆಮಾರಿನವರೊಬ್ಬರು ಪಂಡಿತರಾಗಿದ್ದರಂತೆ  ಅಥವಾ ಅವರು ಎರಡು, ಮೂರು ಅಥವಾ ನಾಲ್ಕುವೇದಗಳನ್ನೂ ಕರಗತ ಮಾಡಿಕೊಂಡಿದ್ದರಿಂದ ಅವರಿಗೆ ಆ ರೀತಿಯ ಹೆಸರು ಬಂದಿರುತ್ತದೆ. ಸದ್ಯಕ್ಕೆ  ಆ ವೇದದ ಗಂಧಗಾಳಿಯೂ ಗೊತ್ತಿಲ್ಲದೇ ಇದ್ದರೂ ಅವರ ಹೆಸರಿನೊಂದಿಗೆ ಸೇರಿಕೊಂಡಿರುತ್ತರೆ. ಆದರೆ ಇಲ್ಲೊಬ್ಬರು ಈ ಎಲ್ಲವನ್ನೂ ಅಧಿಕಾರಯುತವಾಗಿ ಕರಗತ ಮಾಡಿಕೊಂಡು ಚತುರ್ವೇದಿ ಎಂಬ ಬಿರುದನ್ನು ಗಳಿಸಿದ್ದ ಶತಾಯುಷಿಗಳಾಗಿದ್ದರೂ ಕನ್ನಡಿಗರಿಗೆ ಎಲೆಮರೆಕಾಯಿಯಾಗಿಯೇ ಉಳಿದು ಹೋದ ಪಂಡಿತ… Read More ಪಂಡಿತ ಸುಧಾಕರ ಚತುರ್ವೇದಿ

ತಾರತಮ್ಯ

ಅಕ್ಟೋಬರ್ 2, ದೇಶದ ಇಬ್ಬರು ಮಹಾನ್ ನಾಯಕರ ಜಯಂತಿ. ಇಬ್ಬರೂ ಸ್ವಾತಂತ್ರ್ಯ ಹೋರಾಟಗಾರರೇ ಆದರೂ, ಒಬ್ಬರು ಚರಕ ಹಿಡಿದು ದೇಶವನ್ನು ವಿಭಜಿಸಿ ಶತ್ರುರಾಷ್ಟ್ರದ ಸೃಷ್ಟಿಗೆ ಕಾರಣೀಭೂತರಾದರೇ ಅದೇ ಮತ್ತೊಬ್ಬರು ಹಾಗೆ ಸೃಷ್ಟಿಯಾದ ಶತ್ರುರಾಷ್ಟ್ರ ನಮ್ಮ ದೇಶದ ಮೇಲೆ ಕಾಲು ಕೆರೆದುಕೊಂಡು ಧಾಳಿ ನಡೆಸಿದಾಗ ತಮ್ಮ ದಿಟ್ಟ ನಿರ್ಧಾರಗಳಿಂದ ನರಕ ಸದೃಶವನ್ನು ತೋರಿಸಿದವರು. ಅದರೆ ಅದೇಕೋ ಏನೋ ಅಕ್ಟೋಬರ್ 2ರಂದು ಅದಾವುದೋ ಪೂರ್ವಾಗ್ರಹ ಪೀಡಿತರಾಗಿ ಮೊದಲನೆಯವರನ್ನೇ ಎತ್ತಿ ಮೆರೆದಾಡುತ್ತಾ ಎರಡನೆಯವರನ್ನು ನಗಣ್ಯರೀತಿಯಲ್ಲಿ ಕಡೆಗಾಣಿಸುವುದು ಈ ದೇಶದ ಪ್ರಾಮಾಣಿಕ ದೇಶ… Read More ತಾರತಮ್ಯ

ಶಹೀದ್ ಉಧಮ್ ಸಿಂಗ್

ಮೊನ್ನೆ ದಿನಪತ್ರಿಕೆಯನ್ನು ಓದುತ್ತಿರುವಾಗ ಕೇಂದ್ರದ ಶಿಕ್ಷಣ ಇಲಾಖೆ ಪಠ್ಯಪುಸ್ತಕಗಳಲ್ಲಿ ಅಮೂಲಾಗ್ರವಾದ ಬದಲಾವಣೆ ತರಲು ಮುಂದಾಗಿದ್ದು ಅದಕ್ಕೆ ಪೂರಕವಾಗಿ ದೇಶವಾಸಿಗಳಿಂದ ಸೂಚನೆ ಮತ್ತು ಸಲಹೆಗಳನ್ನು ಕೇಳಿರುವ ಸುದ್ದಿ ಓದಿ ಮೈ ರೋಮಾಂಚನವಾಯಿತು. ಸ್ವಾತ್ರಂತ್ಯ ಬಂದು ೭೦+ ವರ್ಷಗಳ ನಂತರವೂ ಅದೇ ಅಕ್ಬರ್ ದಿ ಗ್ರೇಟ್, ಅಲೆಕ್ಶಾಂಡರ್ ದಿ ಗ್ರೇಟ್, ಆರ್ಯರು ಭಾರತಕ್ಕೆ ಬಂದರು ಎನ್ನುವ ಆಂಗ್ಲರ ಸುಳ್ಳು ಸುಳ್ಳು ಇತಿಹಾಸವನ್ನೇ ಓದಿ ಬೆಳೆದಿದ್ದ ನಾವು ಇನ್ನು ಮುಂದೆಯಾದರೂ ನಮ್ಮ ನಿಜವಾದ ರಾಜ ಮಹಾರಾಜರು ಮತ್ತು ಸ್ವಾತ್ರಂತ್ರ್ಯ ಹೋರಾಟಗಾರರ ಚರಿತ್ರೆಯನ್ನು… Read More ಶಹೀದ್ ಉಧಮ್ ಸಿಂಗ್

ಪರಾಕ್ರಮ ದಿನ

ಇವತ್ತು ಜನವರಿ 23, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹುಟ್ಟಿದ ದಿನ. ಸಾಧಾರಣವಾಗಿ ಹುಟ್ಟಿದ ಹಬ್ಬ ಆಚರಿಸಿಕೊಳ್ಳುವವರು ಬದುಕಿದ್ದಲ್ಲಿ ಅವರ ಆಯಸ್ಸು ಇನ್ನಷ್ಟು ವೃದ್ದಿಯಾಗಲಿ ಎಂದು ವರ್ಧಂತಿ ಆ‍ಚರಿಸುತ್ತೇವೆ. ಅಕಸ್ಮಾತ್ ಆವರು ಮೃತಪಟ್ಟಿದ್ದಲ್ಲಿ ಜಯಂತಿಯನ್ನು ಆಚರಿಸುತ್ತೇವೆ. ಸುಭಾಷ್ ಚಂದ್ರ ಬೋಸ್ ಅವರ 126 ನೇ ಜನ್ಮದಿನದಂದು ಅದನ್ನು ವರ್ಧಂತಿ ಕರೆಯಬೇಕೋ ಇಲ್ಲವೇ ಜಯಂತಿ ಎಂದು ಹೇಳಬೇಕೋ ಎಂಬ ಜಿಜ್ಞಾಸೆ ಬಹಳ ವರ್ಷಗಳಿಂದಲೂ ನನಗೆ ಕಾಡುತ್ತಿತ್ತು. ಬಹುಶಃ ಇಂತಹ ಜಿಜ್ಞಾಸೆ ಹಲವಾರು ಜನರಿಗೆ ಕಾದಿರುವುದನ್ನು ಗಮನಿಸಿದ ಪ್ರಸಕ್ತ… Read More ಪರಾಕ್ರಮ ದಿನ