ಕುಮಾರಕೃಪ ಅತಿಥಿ ಗೃಹ – ಕರ್ನಾಟಕದ ರಾಜಕೀಯ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯ ಪ್ರತೀಕ

ಕರ್ನಾಟಕದ ರಾಜಧಾನಿಯಾದ ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಕುಮಾರಕೃಪ ಅತಿಥಿ ಗೃಹ ರಾಜ್ಯದ ಅತ್ಯಂತ ಪ್ರತಿಷ್ಠಿತ ಸರ್ಕಾರಿ ಅತಿಥಿ ಗೃಹಗಳಲ್ಲಿ ಒಂದಾಗಿದೆ. ವಿಶಾಲವಾದ ಹಸಿರು ವಾತಾವರಣ, ಐತಿಹಾಸಿಕ ಹಿನ್ನೆಲೆ, ಉತ್ತಮ ಆತಿಥ್ಯ ಸೇವೆ ಮತ್ತು ರಾಜಕೀಯ ಮಹತ್ವದಿಂದಾಗಿ ಇದು ಕರ್ನಾಟಕದ ಆಡಳಿತ ವ್ಯವಸ್ಥೆಯಲ್ಲಿ ವಿಶಿಷ್ಟ ಸ್ಥಾನವನ್ನು ಪಡೆದಿದೆ.ಹೊರ ರಾಜ್ಯದ ಮುಖ್ಯಮಂತ್ರಿಗಳು, ಸಚಿವರು, ನ್ಯಾಯಾಧೀಶರು, ಹಿರಿಯ ಅಧಿಕಾರಿಗಳು, ರಾಷ್ಟ್ರದ ಗಣ್ಯರು ಹಾಗೂ ವಿದೇಶಿ ಪ್ರತಿನಿಧಿಗಳು ಬೆಂಗಳೂರಿಗೆ ಭೇಟಿ ನೀಡಿದಾಗ ಸಾಮಾನ್ಯವಾಗಿ ವಾಸ್ತವ್ಯ ಮಾಡುವ ಪ್ರಮುಖ ಸ್ಥಳಗಳಲ್ಲಿ ಕುಮಾರಕೃಪ ಅತಿಥಿ… Read More ಕುಮಾರಕೃಪ ಅತಿಥಿ ಗೃಹ – ಕರ್ನಾಟಕದ ರಾಜಕೀಯ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯ ಪ್ರತೀಕ

ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ

ಪತ್ರಕರ್ತರೊಬ್ಬರು ಅಚಾನಕ್ ಆಗಿ ಅಪರೂಪ/ಅನುರೂಪದ ರಾಜಕಾರಣಿಯಾಗಿ, ಹಿರಿಯ ರಾಜಕೀಯ ಮುತ್ಸದ್ದಿಯಾಗಿ, ಕವಿಯಾಗಿ, ಅಂತಿಮವಾಗಿ ದೇಶ ಕಂಡ ಶ್ರೇಷ್ಥ ಪ್ರಧಾನ ಮಂತ್ರಿಯಾಗಿದ್ದ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಅವರು ದೇಶಕ್ಕೆ ನೀಡಿದ ಕೊಡುಗೆಯ ಜೊತೆಗೆ ಅವರ ಕುರಿತಾದ ವಿಶೇಷವಾದ ಮಾಹಿತಿಗಳು ಇದೋ ನಿಮಗಾಗಿ… Read More ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ