ಪ್ರಧಾನಿಗಳ ಇಂದಿನ ಲೇಹ್ ಭೇಟಿಯ ಹಿಂದಿರುವ ಕೂತಹಲಕಾರಿ ಸಂಗತಿಗಳು
ಕಳೆದ ತಿಂಗಳು ಜೂನ್ 15ದಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ಲಢಾಕ್ಕಿನ ಗಾಲ್ವಾನ್ ಎಂಬ ಪ್ರದೇಶದಲ್ಲಿ ಪರಸ್ಪರ ಘರ್ಷಣೆ ನಡೆದಿದ್ದು, ಈ ಘರ್ಷಣೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರೆ, ಅದಕ್ಕೆ ಪ್ರತ್ಯುತ್ತರವಾಗಿ ಚೀನಾದೇಶದ 40ಕ್ಕೂ ಅಧಿಕ ಸೈನಿಯರನ್ನು ಯಮಪುರಿಗೆ ಅಟ್ಟಿದದ್ದು ಈಗ ಇತಿಹಾಸವಾಗಿದೆ. ಈ ಸಂಘರ್ಷದ ಇಡೀ ವಿಶ್ವವೇ ಏಷ್ಯಾದಲ್ಲಿ ಶಾಂತಿ ಸೌಹಾರ್ಧತೆಯನ್ನು ಕಾಪಾಡಿಕೊಂಡು ಬರಲು ಸಲಹೆ ನೀಡುತ್ತಿದ್ದರೆ, ಭಾರತ ಮತ್ತು ಚೀನಾ ದೇಶಗಳ ವಿದೇಶಾಂಗ ಸಚಿವರುಗಳು ಮತ್ತು ರಾಜತಾತಂತ್ರಿಕ ಅಧಿಕಾರಿಗಳ ನಡುವೆ ಗಡಿಯಲ್ಲಿ ಶಾಂತಿಯನ್ನು… Read More ಪ್ರಧಾನಿಗಳ ಇಂದಿನ ಲೇಹ್ ಭೇಟಿಯ ಹಿಂದಿರುವ ಕೂತಹಲಕಾರಿ ಸಂಗತಿಗಳು

